ಮೆನು ಪ್ರಕಾರ ಊಟ- ತಿಂಡಿ ಕೊಡದ ವಾರ್ಡನ್: ಸುರಪುರ ಎಸ್ ಸಿ, ಎಸ್ಟಿ ಹಾಸ್ಟೆಲ್ಗೆ ಶಾಸಕರ ದಿಢೀರ್ ಭೇಟಿ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಸುರಪುರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ- ಪಂಗಡದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸ್ಟೆಲ್ನಲ್ಲಿರುವ ಸೌಲಭ್ಯಗಳ ಕ... ಬ್ಯಾಂಕುಗಳಲ್ಲಿ ಕನ್ನಡಿಗರ ಅನುಪಸ್ಥಿತಿ ಆತಂಕಕಾರಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಆಡಳಿತದಲ್ಲಿ ಕನ್ನಡಿಗರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ತೀವ್ರವಾದ ಸಾಮಾಜಿಕ ಸಂಘರ್ಷವನ್ನು ಸೃಷ್ಟಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆತ... ಐಡಿಎಫ್ ಸಿ ಬ್ಯಾಂಕ್ ಸಿಬ್ಬಂದಿಗಳ ಕಿರುಕುಳ?: ಸಾಲಗಾರ ಆತ್ಮಹತ್ಯೆಗೆ ಯತ್ನ; ಕುಟುಂಬಸ್ಥರಿಂದ ಪೊಲೀಸರಿಗೆ ದೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಐಡಿಎಫ್ ಸಿ ಬ್ಯಾಂಕ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ (57) ಆತ್ಮಹತ್ಯೆಗೆ ಯತ... ಜಾರ್ಖಂಡ್ ನ ಬೊಕಾರೋ ಉಕ್ಕು ಸ್ಥಾವರಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ: ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ *ಬೊಕಾರೋ (ಜಾರ್ಖಂಡ್):* ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡಿಯೇ ತೀರುತ್ತೇವೆ ಎಂದು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಭಾರತದಲ್ಲಿಯೇ ಅತಿದೊಡ್ಡ ಉಕ್ಕು ಉತ... ಸುತ್ತೂರು ಜಾತ್ರಾ ಮಹೋತ್ಸವದ 2ನೇ ದಿನ ಬೃಹತ್ ಸಾಮೂಹಿಕ ವಿವಾಹ: 155 ಜೋಡಿಗಳಿಗೆ ಕಂಕಣಭಾಗ್ಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸುತ್ತೂರು ಜಾತ್ರಾ ಮಹೋತ್ಸವದ ಎರಡನೇ ದಿನವಾದ ಇಂದು ಬೃಹತ್ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು. ಸಾಮೂಹಿಕ ವಿವಾಹದಲ್ಲಿ ಜಾತಿ-ಮತ ಭೇದವಿಲ್ಲದೆ ಸರ್ವ ಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಅಂತರ್ಜಾತಿಗಳ, ವಿಶೇಷ... ಚಾರ್ಮಾಡಿ ಘಾಟಿ ಕಾಡ್ಗಿಚ್ಚು ತಡೆಯಲು ಅರಣ್ಯ ಇಲಾಖೆಯಿಂದ ಕೊನೆಗೂ ಸಿಬ್ಬಂದಿಗಳ ನಿಯೋಜನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಡ್ಗಿಚ್ಚು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಕೊನೆಗೂ ನಿಯೋಜನೆ ಮಾಡಿದೆ. ಕೊಟ್ಟಿಗೆಹಾರ ಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ... ನಂಜನಗೂಡು ಶಾಸಕ ದರ್ಶನ್ ಧ್ರುವ ನಾರಾಯಣ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 2 ಕೋಟಿ 70 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳ... ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್ ಅಪಹರಣ; 6 ಕೋಟಿ ರೂ. ಹಣದ ಬೇಡಿಕೆ ಬಳ್ಳಾರಿ(reporterkarnataka.com): ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಶನಿವಾರ ಮುಂಜಾನೆ 6 ಗಂಟೆ ವೇಳೆಗೆ ಅಪಹರಿಸಿದ್ದು, ಭಾರೀ ಹಣದ ಬೇಡಿಕೆ ಇಟ್ಟಿದ್ದಾರೆ. ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ. ಸುನೀಲ್ ಮೊಬೈಲ್ನಿಂದಲೇ ಅವರ ತಮ್ಮ, ಜಿಲ್ಲಾ ... ಚಿಕ್ಕಮಗಳೂರು ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ: ಮಾರ್ಚ್ 23ರ ವರೆಗೆ ನಿರ್ಬಂಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನ ಹೃದಯ ಭಾಗದಲ್ಲಿ ಪ್ರತಿಭಟನೆ, ಧರಣಿಗೆ ಅವಕಾಶ ನಿರಾಕರಿಸಲಾಗಿದೆ. ಪ್ರತಿಭಟನೆ, ಧರಣಿ, ರಸ್ತೆ ತಡೆ ನಡೆಸಿದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿಢೀರ್ ಪ್ರತಿಭಟನ... ಸಿಎಂ ತವರು ವರುಣ ಕ್ಷೇತ್ರದಲ್ಲಿ ಶಾಸಕರು, ಸಂಸದರ ಸಮಾಗಮ: ರೈತರ ಸಮಸ್ಯೆ ಆಲಿಸಿದ ಜನಪ್ರತಿನಿಧಿಗಳು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ತಾಂಡವಪುರ ಗ್ರಾಮದಲ್ಲಿ ಜನಪ್ರತಿನಿಧಿಗಳು ಮತ್ತು ರೈತರ ಮುಖಾಮುಖಿ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ. ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ... « Previous Page 1 …10 11 12 13 14 … 173 Next Page » ಜಾಹೀರಾತು