ಯಲ್ಲಾಪುರ: ಮೌಲ್ಯವರ್ಧನೆ, ಉತ್ಪಾದಕ ಗುಂಪು ರಚನೆ ಕುರಿತ ತರಬೇತಿಯಲ್ಲಿ ಕಲಿಕಾ ಕ್ಷೇತ್ರ ಭೇಟಿ ಯಲ್ಲಾಪುರ(reporterkarnataka.com): ದೀನ ದಯಾಳ್ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿಯಲ್ಲಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಮೂಲಕ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಶ್ರಮ... ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ಮೋಹನ್ ಭಾವಿಮನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಭಾವಿಮನೆ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಿದಾಗ ಸಮಾಜದಲ್ಲಿ ಮುಂದೆ ಮುಂದೆ ಬರಲು ಸಾಧ್ಯ. ವಿದ್ಯಾರ್ಥಿ... ಹಿರಿಯೂರು: ಭಗವತಿ ಅಮ್ಮ ದೇವತೆಯ ಕುಂಬಾಭಿಷೇಕ ಮಹೋತ್ಸವ; ಮಾಜಿ ಸಚಿವ ಡಿ. ಸುಧಾಕರ್ ಭಾಗಿ ಗೋಪಾಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗಾ info.reporterkarnataka@gmail.com ಹಿರಿಯೂರು ತಾಲ್ಲೂಕಿನಲ್ಲಿ ಸಮೃದ್ಧ ಮಳೆಯಾಗಿ, ಎಲ್ಲ ಕೆರೆ, ಚೆಕ್ ಡ್ಯಾಂಗಳು ತುಂಬಿಕೊಂಡಿದ್ದು, ಮುಂದಿನ ದಿನಗಳಲ್ಲಿ ರೈತರ ಭವಿಷ್ಯ ಉಜ್ವಲವಾಗಲಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು. ನಗರದ ಶ್ರೀ... ಅಥಣಿ: ವಿಕಲಚೇತನರಿಗೆ ಕ್ರಿಕೆಟ್ ಕಿಟ್ ವಿತರಿಸಿದ ಡಾ. ಶಿವಬಸು ನಾಯಿಕ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲ್ಲೂಕಿನ ಅವರಕೋಡ ಗ್ರಾಮದ ರಾಷ್ಟ್ರೋತ್ಥಾನ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಯಾದ ಡಾ. ಶಿವಬಸು ನಾಯಿಕ ಅವರು ವಿಕಲಚೇತನರಿಗೆ ಕ್ರಿಕೆಟ್ ಕಿಟ್ ವಿತರಣೆ ಮಾಡಿದರು. ಡಾ.ಶಿವಬ... ಚಳ್ಳಕೆರೆ ದೊಡ್ಡಉಳ್ಳಾರ್ತಿ ಜಾತ್ರೆ ಸಮಾಪನ: ಗೌರಿದೇವಿ ವಿಸರ್ಜನೆ; ಮಕ್ಕಳಿಗಾಗಿ ಹೂ ತೊಟ್ಟಿಲ ಸೇವೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿಯ ಶ್ರೀಗೌರಿದೇವಿ ಜಾತ್ರೆ ಸಡಗರ ಸಂಭ್ರಮದಿಂದ ನಡೆದಿದ್ದು, ಗೌರಿದೇವಿ ವಿಸರ್ಜನೆ ಕಾರ್ಯ ನೆರವೇರಿತು. ಗೌರಿ ದೇವಿಯ ಮೂರ್ತಿಗೆ ದೀಪಾಲಂಕರದಿಂದ ಶೃಂಗಾರಗೊಳಿಸಿ ದೊಡ್ಡ ... ವಿಧಾನ ಪರಿಷತ್ ಚುನಾವಣೆ: ಚಿತ್ರದುರ್ಗದಲ್ಲಿ ಇಂದು ಒಟ್ಟು 6 ನಾಮಪತ್ರ ಸಲ್ಲಿಕೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನವೆಂಬರ್ 23ರಂದು ನಡೆಯಲಿರುವ ಚುನಾವಣೆಗೆ ಇಂದು ಒಟ್ಟು 6 ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮ... ಚಿತ್ರದುರ್ಗ: ನ.24ರಂದು ಮಹಿಳಾ ದಿನ, ಮ್ಯಾರಥಾನ್ ಓಟ ಗೋಪಾನಹಳ್ಖಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತ... ಮಸ್ಕಿ: ಜಂಗಮ ಸಮಾಜ ವತಿಯಿಂದ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಸೋಮವಾರ ಲಿಂಗೈಕ್ಯರಾದ ಶಿವಯೋಗಿ ಮಂದಿರದ ಪೀಠಾಧ್ಯಕ್ಷರಾದ ಶ್ರೀ ಡಾ. ಸಂಗನಬಸವ ಮಹಾಸ್ವಾಮಿಗಳು ಹೊಸಪೇಟೆ ಹಾಲಕೆರೆ ಪೂಜ್ಯರ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ಮಸ್ಕಿಯಲ್ಲಿ ಜರುಗಿತು. ಈ ಕಾರ್ಯಕ್ರ... ಕನಕದಾಸರು ಕನ್ನಡದಲ್ಲಿ ಸಾಹಿತ್ಯ ರಚಿಸುವ ಮೂಲಕ ವೈಚಾರಿಕ ಸಂಗತಿಗಳನ್ನು ಆಧ್ಯಾತ್ಮಿಕ ನೆಲೆಯಲ್ಲಿ ಬಿತ್ತಿದ ಮಹಾನ್ ಚೇತನ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಜನಸಾಮಾನ್ಯರ ಆಡು ಭಾಷೆಯಾದ ಕನ್ನಡದಲ್ಲಿ ಸಾಹಿತ್ಯ ರಚಿಸುವ ಮೂಲಕ ಸಮಾಜದಲ್ಲಿನ ವೈಚಾರಿಕ ಸಂಗತಿಗಳನ್ನು, ಆಧ್ಯಾತ್ಮಿಕ ನೆಲೆಯಲ್ಲಿ ಬಿತ್ತುವ ಮೂಲಕ ವ್ಯಕ್ತಿಯ ಅಂತರಂಗವನ್ನು ಶುದ್ದೀಕರಿಸುವ ಜೊತೆಗೆ ಸಮಾಜದಲ್ಲಿ... ವಿದ್ಯಾಭ್ಯಾಸದ ಜತೆಗೆ ಮಕ್ಕಳ ಹವ್ಯಾಸ ಗುರುತಿಸಿ ಸೃಜನಶೀಲತೆಗೆ ವೇದಿಕೆ ಕಲ್ಪಿಸುವ ಅಗತ್ಯವಿದೆ: ಡಾ. ಶೆಟ್ಟಿಗಾರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಜೊತೆಗೆ ಅವರ ಹವ್ಯಾಸಗಳನ್ನು ಗುರುತಿಸಿ ಮಕ್ಕಳ ಸೃಜನಶೀಲತೆಗೆ ವೇದಿಕೆ ಕಲ್ಪಿಸುವ ಅಗತ್ಯವಿದೆ ಎಂದು ಡಾ.ಎಸ್.ಪಿ. ಪದ್ಮಾನಾಭ್ ಶೆಟ್ಟಿಗಾರ್ ಹೇಳಿದರು. ಬಣಕಲ್ನಲ್ಲಿ ಸೋಮವಾರ ಸ್ಯಾಷ್ ... « Previous Page 1 …118 119 120 121 122 … 176 Next Page » ಜಾಹೀರಾತು