ಚಿಕ್ಕಮಗಳೂರು: ಕೋಟಿ ವೆಚ್ಚದ ರಸ್ತೆ 2 ತಿಂಗಳಲ್ಲೇ ಢಮಾರ್!; ಕಳಪೆ ಕಾಮಗಾರಿಯ ನಿಜ ಬಣ್ಣ ಬಯಲು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂದು info.reporterkarnataka@gmail.com ಕೋಟಿ ವೆಚ್ಚ ಮಾಡಿ ಹೊಸತಾಗಿ ನಿರ್ಮಿಸಿದ ಡಾಮರು ರಸ್ತೆ ಎರಡೇ ತಿಂಗಳಲ್ಲಿ ಕಿತ್ತು ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ತಿರುಗುಣ ಗ್ರಾಮದಲ್ಲಿ ನಡೆದಿದೆ. ಕಳಪೆ ಕಾಮಗಾರಿಯಿಂದ ಕೋಟಿ ವೆಚ್ಚದ ರಸ್ತೆ ಕೆಟ್ಟು ಹೋಗಿದೆ. ಕ... ಚಿಕ್ಕಮಗಳೂರು: ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ; ಜಿಲ್ಲಾಡಳಿತದಿಂದ ಕಟ್ಟೆಚ್ಚರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಹಾಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ 5 ಮತ್ತು 7 ರಂದು ಆರೆಂಜ್ ಅಲರ್ಟ್ ಘೋಷಣೆ ಮತ್ತು ಆಗಸ್ಟ್ 6ರಂದು ರೆಡ್ ಅಲ... ಸೇವೆಗೊಂದು ವಿಭಿನ್ನ ಹೆಸರು: ಬೆಂಗಳೂರು ಆಟೋರಾಜ ಸಂಸ್ಥೆಗೆ ಕೊಡಗು ಜಿಲ್ಲೆಯಿಂದ 4 ಮಂದಿ ಅನಾಥರು ಸೇರ್ಪಡೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ವಿವಿಧೆಡೆಯಿಂದ ಅನಾಥರು ಬಸ್ ನಿಲ್ದಾಣಗಳಲ್ಲಿ ತಿರುಗಾಡಿಕೊಂಡು ಮಡಿಕೇರಿಯಲ್ಲಿ ಜನರಿಗೆ ತೊಂದರೆ ಕೊಡುತ್ತಿದ್ದ 4'ಮಂದಿ ಅನಾಥರನ್ನು ಬೆಂಗಳೂರಿನ ಆಟೋರಾಜ ಸಂಸ್ಥೆಗೆ ಸೇರಿಸಲಾಗಿದೆ. ಮಾನಸಿಕ ಅಸ್ವಸ್ಥರಂತೆ ಕಂಡು ಬರುತ್ತಿದ್... ಮಾಜಿ ಮುಖ್ಯಮಂತ್ರಿ ಸಿದ್ದು ಬರ್ತ್ ಡೇ ಸ್ಪೆಷಲ್ : ತರೀಕೆರೆಯಲ್ಲಿ 75 ಕೆಜಿ ತೂಕದ ಕೇಕ್ ಕಟ್!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಸಿದ್ದು ಅಭಿಮಾನಿಗಳು 75 ಕೆಜಿ ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯನವರಿಗೆ ಶುಭ ಕೋರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ... ಅಥಣಿಯಲ್ಲಿ ನಾಗರ ಪಂಚಮಿ ಸಂಭ್ರಮ: ಬ್ರಹ್ಮದೇವನಿಗೆ ವಿಶೇಷ ಪೂಜೆ, ಮಹಾಭಿಷೇಕ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನಾಗರ ಪಂಚಮಿ ಎಂದರೆ ಹೆಣ್ಣುಮಕ್ಕಳಿಗೆ ಬಲು ಇಷ್ಟವಾದ ಹಬ್ಬ. ತಾವು ಮದುಸವೆಯಾಗಿ ಗಂಡನ ಮನೆಗೆ ಹೋದ ಮೇಲೆ ತವರು ಮನೆಗೆ ಬಂದು ಆಚರಿಸುವ ಏಕೈಕ ಹಬ್ಬ ಇದಾಗಿದೆ. ಅದೇ ರೀತಿಯಾಗಿ ಇಂದು ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ನಾಗರ ಪಂಚಮಿ ಹಬ್... 3 ವರ್ಷ ಕಳೆದರೂ ಪುನರ್ವಸತಿ ಕಲ್ಪಿಸದ ಸರಕಾರ: ಸೂರಿನ ನಿರೀಕ್ಷೆಯಲ್ಲೇ ಕೊನೆಯುಸಿರೆಳೆದ ಮಹಾಮಳೆ ಸಂತ್ರಸ್ತ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 2019ರ ಮಹಾಮಳೆಗೆ ಮನೆ ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರೊಬ್ಬರು ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳಿದ್ದಾರೆ. ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲೆಮನೆಯ ನೆರೆ ಸಂತ್ರಸ್ತ ನಾರಾಯಣಗೌಡ (65) 2019 ರ... ರಾಜಕಾರಣಕ್ಕೆ ಜೈ, ರೈತನಾಗೋಕೆ ಸೈ!: ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ.ಟಿ.ರವಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸುದ್ದಿ ಮಾಡಿದ್ದಾರೆ. ಉಳುಮೆ ಮಾಡುವ ಮೂಲಕ ರವಿ ರೈತರಾದರು. ಕಡೂರು ತಾಲೂಕಿನ ನೀರುಗುಂಡಿ ಗ್ರಾಮದಲ್ಲಿ ರವಿ ಬೇಸಾಯ ಭೂ... ಬೊಮ್ಮಾಯಿ ಸರಕಾರಕ್ಕೆ ವರ್ಷದ ಸಂಭ್ರಮ; ಪ್ರತಿ ಜಿಲ್ಲೆಯಲ್ಲಿ ಜನೋತ್ಸವ: ಸಚಿವ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ರಾಜ್ಯಾದ್ಯಂತ ಇದೇ 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28ರ... ಖೋ ಖೋ ಪಂದ್ಯಾಟ: ನಾಣ್ಯಾಪುರ ಶಾಲೆಗೆ ವಲಯ ಮಟ್ಟದ ಫೈನಲ್ ನಲ್ಲಿ ಜಯ; ಶಾಲಾ ಇತಿಹಾಸದಲ್ಲೇ ಮೊದಲ ದಾಖಲೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಶಮಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಣ್ಯಾಪುರ ಗ್ರಾಮದ ಸರ್ಕಾರಿ ಶಾಲಾಮಕ್ಕಳು 2022ನೇ ಸಾಲಿನ ವಲಯ ಮಟ್ಟದ ಖೋ ಖೋ ಕ್ರೀಡೆಯಲ್ಲಿ ವಿಜಯ ಸಾಧಿಸುವ ಮೂಲಕ. ತಾಲೂಕು ಮಟ್ಟಕ್ಕೆ ಆಯ್ಕ... ಉದ್ಯಾನ ನಗರಿ ಬೆಂಗಳೂರಿನಲ್ಲಿ `ಪೌಧೆ ಸೆ ಯಾರಿ’ ಪ್ಲಾಂಟ್ ಬೊಟಿಕ್ ಆರಂಭ • ಬೆಂಗಳೂರಿಗರು ತಮ್ಮ ಹಸಿರನ್ನು ಹೆಮ್ಮೆಯಿಂದ ಬೆಳೆಸುವುದಕ್ಕೆ ಸಹಾಯ ಮಾಡಲು • ಮನೆಗಳು ಮತ್ತು ಕಚೇರಿಗಳಿಗೆ ಜೀವಂತಿಕೆ ತುಂಬುವ ವಿಶಿಷ್ಟ ಸಸ್ಯಗಳು, ಡಿಸೈನರ್ ಗಿಡಗಳು, ಅಗತ್ಯ ವಸ್ತುಗಳು ಮತ್ತು ಬಿಡಿಭಾಗಗಳು ಬೆಂಗಳೂರು(reporterkarnataka.com); `ಪೌಧೆ ಸೆ ಯಾರಿ', ಪ್ಲಾಂಟ್ ಬೊಟಿಕ್ ಮತ್ತ... « Previous Page 1 …119 120 121 122 123 … 214 Next Page » ಜಾಹೀರಾತು