ಮೂಡುಬಿದರೆ: ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮ ಪೂರ್ವಭಾವಿ ಸಭೆ ಮೂಡುಬಿದರೆ(reporterkarnataka.com): ಆಷಾಢ ಮಾಸದಲ್ಲಿ ನಡೆಯುವ "ಏಳದೆ ಮಂದಾರ ರಾಮಾಯಣ" ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಮೂಡುಬಿದರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಮಠದ ಆವರಣದಲ... ಶಿವಮೊಗ್ಗ: ಡ್ರಗ್ಸ್ ಜಾಗೃತಿಗಾಗಿ 15 ಕಿಮೀ ಓಡಿದ ಹೈಕೋರ್ಟ್ ನ್ಯಾಯವಾದಿ ಮೋಹನ್ ಕುಮಾರ್ ದಾನಪ್ಪ ಶಿವಮೊಗ್ಗ(reporterkarnataka.com): ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ಸ್ ಜಾಗೃತಿ ಕುರಿತು ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದ ಸರಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪ ಅವರು ಶಿವಮೊಗ್ಗ ನಗರದಲ್ಲಿ 15 ಕಿಲೋ ಮೀಟರ್ ಮ್ಯಾರಥಾನ್ ಮಾಡಿದರು. ವಿನೋಬಾ ನಗರ ಪೊಲೀಸ್... ಬಾಗಲಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಬಾಗಲಕೋಟೆ(reporterkarnataka.com): ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಬಾಗಲಕೋಟ ಜಿಲ್ಲೆ ವತಿಯಿಂದ ವಿವಿಧ ಬೇಡಿಕೆಗಳ ಜಾರಿಗೆ ಅಗ್ರಹಿಸಿ ಜಿಲ್ಲಾಧ್ಯಕ್ಷ ಯುವರಾಜ್ ಬಂಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಧರಣಿ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್... ಹಗರಿಬೊಮ್ಮನಹಳ್ಳಿ: ಮಕ್ಕಳಲ್ಲಿ ಭರ್ಜರಿ ಭರವಸೆ ಮೂಡಿಸುತ್ತಿರುವ ಕಲಾ ಭಾರತಿ ನಾಟ್ಯ ಶಾಲೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಸಾಂಸ್ಕ್ರತಿಕ ಹಿನ್ನಲೆಯನ್ನ ಹೊದಿರುವ ಯುವ ಪೀಳಿಗೆಗೆ ಪಟ್ಟಣದಲ್ಲಿರುವ ಕಲಾಭಾರತಿ ಭರತ ನಾಟ್ಯ ಕಲಾ ಶಾಲೆ, ಬಾಳಿನ ಭರವಸೆಯನ್ನು ಹಾಗೂ ಉತ್ತಮ ಭವಿಷ್ಯವನ್ನು ಕಲ್ಪಿಸುತ್ತಿದೆ. ... ಭಾಗಮಂಡಲ: ತುಂಬಿ ಹರಿಯುತ್ತಿರುವ 30ಕ್ಕೂ ಅಧಿಕ ಜಲಪಾತಗಳು; ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಕೊಡಗು!! ಮಡಿಕೇರಿ(reporterkarnataka.com): ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದ್ದು, ರಾಜ್ಯಾದ್ಯಂತ ಬಿರುಸಿನ ಮಳೆಯಾಗುತ್ತಿದೆ.ಕೊಡಗು ಜಿಲ್ಲೆಯ ಗಡಿಯಂಚಿನ ಗ್ರಾಮ ಕರಿಕೆ ದೇಶದಲ್ಲಿಯೇ ಜಲಪಾತಗಳ ಗ್ರಾಮ ಎಂಬ ಖ್ಯಾತಿಗೆ ಪಾತ್ರವಾಗಿದೆ. ಪ್ರವಾಸಿಗರು ಬಹು ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಿದ್ದಾರೆ.... ಬೆಂಗಳೂರಿನಲ್ಲಿ ನೃತ್ಯ ಮತ್ತು ಈಜು ತರಗತಿಗಳಿಗೆ ಹೆಚ್ಚಿದ ಬೇಡಿಕೆ: ಜಸ್ಟ್ ಡಯಲ್ ಗ್ರಾಹಕರ ಒಳನೋಟಗಳು *ಎರಡನೇ ಸ್ತರದ ನಗರಗಳು ಮತ್ತು ಪಟ್ಟಣಗಳಲ್ಲಿ ಮೊದಲ ಸ್ತರಕ್ಕಿಂತ ಶೇ.35ರಷ್ಟು ಹೆಚ್ಚಿದ ಹವ್ಯಾಸ ತರಗತಿಗಳ ಹುಡುಕಾಟ *ದೇಶದಾದ್ಯಂತ ಪ್ರಭಾವ ಬೀರಿದ ನೃತ್ಯ ತರಗತಿಗಳ ಹುಡುಕಾಟ ಬೆಂಗಳೂರು(reporterkarnataka.com): ಈ ಬೇಸಿಗೆ ರಜೆಯಲ್ಲಿ ನೃತ್ಯ, ಭಾಷಾ ಕಲಿಕೆ ಮತ್ತು ಸಂಗೀತ ತರಗತಿಗಳಿಗೆ ಬೇಡ... Good News: ಮಹಿಳಾ ಸ್ವಸಹಾಯ ಸಂಘಗಳಿಗೆ ಸರಕಾರದಿಂದ ಬಡ್ಡಿ ರಹಿತ ಸಾಲ ಬೆಂಗಳೂರು(reporterkarnataka.com): ರಾಜ್ಯದಲ್ಲಿನ ಮಹಿಳಾ ಸ್ವಸಹಾಯ ಸಂಘಗಳಿಗೆ ಒಂದು ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಇಂದು ವಿಜಯನಗರ ನಗರದಲ್ಲಿ ಆಯೋಜಿಸಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, 32... ಚುರುಕುಗೊಂಡ ಮುಂಗಾರು; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು(reporterkarnataka.com): ಕರಾವಳಿ ಜಿಲ್ಲೆಗಳಲ್ಲಿ ಜೂನ್ 23 ಹಾಗೂ 24ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನ 11.5 ಸೆಂ.ಮೀ.ನಿಂದ 20.4 ಸೆಂ.ಮೀವರೆಗೂ ಬಿರುಗಾಳಿ ಸಹಿತ ಬಿರುಸಿನ ಮಳೆ ಸುರಿಯಬಹುದು. ಜೂನ್ 21,22 ಹಾಗೂ 25ರಂದು 11.5 ಸೆಂ.ಮೀ.... ಜೂನ್ 27 ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ವೇಳಾಪಟ್ಟಿ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ ಬೆಂಗಳೂರು(reporterkarnataka.com): ಜೂನ್ 27 ರಿಂದ ಜು. 4 ರವರೆಗೆ ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿ ಪ್ರಕಟವಾಗಿವೆ. ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ ಜೂನ್ 28-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ... ಕನ್ನಡ ಸಮ್ಮೇಳನಗಳ ಸಂಘಟಕ ಮಹೇಶ್ ಬಾಬು ಸುರ್ವೆಗೆ ಗಡಿನಾಡ ಶಿರೋಮಣಿ ಪ್ರಶಸ್ತಿ ಪ್ರದಾನ ಬೆಳಗಾವಿ(reporterkarnataka.com):ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ, ಅದು ಕರುನಾಡ ನೆಲ, ಜಲ, ಜನ, ಬದುಕು, ಸಾಹಿತ್ಯ, ಸಂಸ್ಕೃತಿ, ಕಲೆ, ಸಂಗೀತ ಎಲ್ಲವನ್ನೂ ಒಳಗೊಂಡಿದೆ ಎಂದು ಶ್ರೀಮದ್ ರಂಭಾಪುರಿ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರು ಹೇಳ... « Previous Page 1 …120 121 122 123 124 … 212 Next Page » ಜಾಹೀರಾತು