ರೈತರಿಗೆ ಬರೇ 2 ತಾಸು ವಿದ್ಯುತ್!: ಪೂರಕ ವಿದ್ಯುತ್ ನೀಡದ ಹೆಸ್ಕಾಂ ವಿರುದ್ಧ ಅಥಣಿ ರೈತರ ಆಕ್ರೋಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗ ಜಂಬಗಿ ಸೆಕ್ಷನ್ ವಿಭಾಗದ ನಾಗನೂರ್ ಪಿಎ ಹಾಗೂ ಸಂಬರಗಿ ಗ್ರಾಮದ ರೈತರಿಗೆ ಬರಿ 2 ಗಂಟೆ ವಿದ್ಯುತ್ ನೀಡುತ್ತಿರುವ ಹಿನ್ನೆಲೆ ಪೂರಕ ವಿದ್ಯುತ್ ನೀಡುವಂತೆ ಸ್ಥಳೀಯ ರೈತರು ಬೇಡಿಕೆ ಮುಂದಿಟ್ಟಿದ್ದಾರ... ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಸದಸ್ಯರ ಉತ್ಪಾದನೆಗಳಿಗೆ ನೇರ ಮಾರುಕಟ್ಟೆ: ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ ರಾಹುಲ್ ಅಥಣಿ ಬೀದರ್ info.reporterkarnataka@gmail.com ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೀದರ್ ಜಿಲ್ಲಾ ಪಂಚಾಯತ್, ಚಿಟಗುಪ್ಪ ತಾಲ್ಲೂಕು ಪಂಚಾಯತ್ ನ ಸಂಯುಕ್ತ ಆಶ್ರಯದಲ್ಲಿ ಬೀದರನ ಮನ್ನಾ ಏ ಖೇಳಿ ಗ್ರಾ... ಬಡವರು ಉಣ್ಣುವ ಪಡಿತರ ಅಕ್ಕಿಗೆ ಕನ್ನ: ಮಹಾರಾಷ್ಟ್ರಕ್ಕೆ ಎಗ್ಗಿಲ್ಲದೆ ಸಾಗಾಟ; ಅಧಿಕಾರಿಗಳು ಶಾಮೀಲು? ಬೆಳಗಾವಿ(reporterkarnataka.com): ಬೆಳಗಾವಿಯ ಹುಕ್ಕೇರಿ ತಾಲೂಕಿನಿಂದ ಪಡಿತರ ಅಕ್ಕಿಯನ್ನು ನಿಪ್ಪಾಣಿ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ ಮಾಡುವುದು ಮತ್ತೆ ಬೆಳಕಿಗೆ ಬಂದಿದ್ದು, ಅಕ್ರಮವನ್ನು ವೀಡಿಯೊ ಮಾಡಲೆತ್ನಿಸಿದವರ ಮೇಲೆ ಕಾರು ಹಾಯಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಮಹಾರಾಷ್ಟ್ರ ನೋ... ಯುಗಾದಿ ಬಳಿಕ ರಾಜ್ಯ ಬಿಜೆಪಿಯಲ್ಲಿ ಹೊಸ ಯುಗ ಆರಂಭ?: ಅಂಗಾರ, ಕೋಟಾ ಸಹಿತ ಡಜನಿಗೂ ಹೆಚ್ಚು ಸಚಿವರಿಗೆ ಕೋಕ್ ? ರಾಜೀವಿಸುತ ಬೆಂಗಳೂರು info.reporterkarnataka@gmail.com ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿಂದೀಗಲೇ ಸಿದ್ಧತೆ ನಡೆಸುವಂತೆ ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಸೂಚಿಸಿದೆ. ಇದರ ಭಾಗವಾಗಿ ರಾಜ್ಯ ಸಚಿವ ಸಂಪುಟದ ಪುನರ್ ರಚನೆ ನಡೆಯಲಿದೆ. ಯುಗಾದಿ ನಂತರ ಸಂಪುಟ ಸರ್ಜರಿ ನಡೆಯಲಿದೆ. 12ಕ್ಕೂ ಹ... ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮಾರ್ಚ್ 28ರವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ ಬೆಂಗಳೂರು(reporterkarnataka.com) : ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ... ಕೂಡ್ಲಿಗಿ: ಡಜನಿಗೂ ಅಧಿಕ ತುಕ್ಕು ಹಿಡಿದ ಶುದ್ಧ ನೀರಿನ ಘಟಕಗಳು; ಮೆಷಿನ್ ಗೆ 5 ರೂ. ಹಾಕಿ ಮೋಸ ಹೋಗುತ್ತಿರುವ ಸಾರ್ವಜನಿಕರು! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ, ಇಪ್ಪತ್ತಕ್ಕೂ ಹೆಚ್ಚು ಶುದ್ಧ ಕುಡಿಯೋ ನೀರಿನ ಘಟಕಗಳಿದ್ದು, ಅವುಗಳಲ್ಲಿ 14 ಘಟಕಗಳು ಕೆಟ್ಟು ನಿಂತಿವೆ. ಹಲವು ಘಟಕಗಳು ಹತ್ತಾರು ತಿಂಗಳುಗಳಿಂದ, ಕೆಲವು ಘಟಕಗಳು ವರ್ಷದಿಂದ ಕಾರ್ಯ... ಪ್ರತಿ ಬೂತ್ಗೆ ತಲಾ 100 ಸದಸ್ಯತ್ವ ಮಾಡಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೇರುಮಟ್ಟದಲ್ಲಿ ಸಂಘಟಿಸಿ: ಕೇಂದ್ರ ಮಾಜಿ ಸಚಿವ ಮುನಿಯಪ್ಪ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿ ಬೂತ್ಗೆ 100 ಮಂದಿಯ ತಂಡವನ್ನು ಸಂಘಟಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಬಲಪಡಿಸಲು ಸದಸ್ಯತ್ವ ನೊಂದಣಿ ಕಾರ್ಯವನ್ನು ಕೈಗೆತ್ತಿ ಕೊಳ್ಳಲಾಗಿ... ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ: ಇಂಧನ ಸಚಿವ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸ್ಥಿತಿ ಎದುರಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವಿಧ... ಗೋವಾ: 28ರಂದು ಬಿಜೆಪಿ ನೇತೃತ್ವದ ನೂತನ ಸರಕಾರ ಪ್ರತಿಜ್ಞೆ ಸ್ವೀಕಾರ: ಸಾವಂತ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಪಣಜಿ(reporterkarnataka.com); ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದ್ದು, ಮಾರ್ಚ್ 28ರಂದು ಪ್ರಮೋದ್ ಸಾವಂತ್ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಫಲಿತಾಂಶ ಬಂದು ಸುಮಾರು 15 ದಿನಗಳ ಬಳಿಕ ಸರಕಾರ ರಚನ... ಮುಂದಿನ ವಾರ 2 ದಿನ ಮಾತ್ರ ಬ್ಯಾಂಕ್ ಸೇವೆ: 27ರಿಂದ 29ರವರೆಗೆ ಮುಷ್ಕರ; ಮಿಕ್ಕಿದ್ದೇನು? ಮುಂದಕ್ಕೆ ಓದಿ ಬೆಂಗಳೂರು(reporterkarnataka.com): ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗಲಿದೆ. ಗ್ರಾಹಕರು ಈ ವಾರವೇ ಬ್ಯಾಂಕ್ ಸಂಬಂಧಿಸಿದ ತುರ್ತು ಕೆಲಸಗಳನ್ನು ಪೂರೈಸಿಕೊಳ್ಳುವುದು ಒಳಿತು. ಮುಂದಿನ ವಾರ ಮಾರ್ಚ್ 27ರಿಂದ 29ರವರೆಗೆ ಬ್ಯಾಂಕ್ ಮುಷ್ಕರ ಇರಲಿದ್ದು, 30 ಮತ್ತು 31ರಂದು ... « Previous Page 1 …123 124 125 126 127 … 205 Next Page » ಜಾಹೀರಾತು