ಇನ್ನು 3 ವರ್ಷದ ಪುಟಾಣಿಗೂ ಅರ್ಧ ದರ: ಮಕ್ಕಳ ಎತ್ತರ ನೋಡಿ ಕೆಸ್ಸಾರ್ಟಿಸಿ ಟಿಕೆಟ್ !! ಬೆಂಗಳೂರು(reporterkarnataka.com): ಮಕ್ಕಳ ವಯಸ್ಸಿನ ಬದಲು ಎತ್ತರವನ್ನು ಆಧರಿಸಿ ಟಿಕೆಟ್ ಪಡೆದು ಪ್ರಯಾಣಿಸಬೇಕೆಂಬ ಹೊಸ ನಿಯಮವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಜಾರಿಗೆ ತಂದಿದೆ. 6 ವರ್ಷ ಮೇಲ್ಪಟ್ಟಿದ್ದರೆ ಮಾತ್ರವಲ್ಲ, ಈಗ ಮೂರು ವರ್ಷದ ಪುಟಾಣಿಗೂ ಅರ್ಧ ಟಿಕ... ಐನಾಪುರ: ಕೃಷ್ಣಾ ಕಿತ್ತೂರ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಕಳಸಾರೋಹಣ ಸಂಪನ್ನ ಬೆಳಗಾವಿ(reporterkarnataka.com): ಒಳ್ಳೆಯದನ್ನು ನೋಡಬೇಕು, ಕೇಳಬೇಕು, ಉಣ್ಣಬೇಕು, ತಿನ್ನಬೇಕು,l. ಅಷ್ಟೇಯಲ್ಲದೆ.ಒಳ್ಳೆಯ ಕಾರ್ಯಗಳನ್ನು ಮಾಡಬೇಕು ಎಂದು ವಿಜಯಪುರ ಜ್ಞಾನ ಯೋಗಾಶ್ರಮದ ಸಿದೇಶ್ವರ ಮಹಾಸ್ವಾಮಿಜಿ ಹೇಳಿದರು. ಅವರು ಐನಾಪುರ ಸಮೀಪದ ಕೃಷ್ಣಾ ಕಿತ್ತೂರ ಗ್ರಾಮದ ಮಹಾಲಕ್ಷ್ಮಿ ದೇವಿ ಕಮಿ... ಬಡ ಮಹಿಳೆ ಸರಕಾರದ ಯಾವುದೇ ಸೌಲಭ್ಯ ದೊರಕಿಲ್ಲ ಎಂದು ಅಪಪ್ರಚಾರ: ಸತ್ಯಾಸತ್ಯತೆ ತಿಳಿಯಲು ಕುವೆ ಗ್ರಾಪಂ ಮುಖ್ಯಸ್ಥರ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ತಲಗೂರು ಗ್ರಾಮದಲ್ಲಿ ಬಡ ಮಹಿಳೆಗೆ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರದಿಂದ ಯಾವುದೇ ಸರ್ಕಾರಿ ಸೌಲಭ್ಯ ಹಾಗೂ ನಿವೇಶನ ಒದಗಿಸಿ ಕೊಟ್ಟಿಲ್ಲವ... ವಿದ್ಯಾರ್ಥಿಗಳನ್ನು ಸಂಸ್ಕಾರವಂತ ಸತ್ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರ ಸೇವೆ ಅನನ್ಯ: ಶ್ರೀ ಪ್ರಸನ್ನ ಸ್ವಾಮೀಜಿ ಅಭಿಮತ ಡಿ.ಆರ್ .ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಶಿಕ್ಷಣದ ಬೇರು ಎಂದೇ ಕರೆಯಲ್ಪಡುವ ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ಉತ್ತಮ ಶೈಕ್ಷಣಿಕ ತಳಹದಿಯೊಂದಿಗೆ ಉದಯೋನ್ಮುಖ ರನ್ನಾಗಿಸುವುದೇ ಶ್ರೇಷ್ಠ ಶಿಕ್ಷಣ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳ... ಬೆಂಗಳೂರು: ಸೋರುತ್ತಿರುವ ನಳ್ಳಿ, ಶವರ್ಗಳನ್ನು ಉಚಿತವಾಗಿ ಸರಿಪಡಿಸಲು ಗ್ರೋಹೆ ರೋವರ್ ನಿಂದ ನೀರು ಉಳಿಸಿ ಅಭಿಯಾನ ಬೆಂಗಳೂರು(reporterkarnataka.com): ವಿಶ್ವದಲ್ಲಿ ಪ್ರತಿವರ್ಷ ನೀರು ಸಂಪರ್ಕದಲ್ಲಿನ ಸೋರಿಕೆಯಿಂದಾಗಿ ಬಿಲಿಯನ್ ಲೀಟರ್ ಗಟ್ಟಲೆ ನೀರು ಪೋಲಾಗುತ್ತಿದೆ. ಅಧ್ಯಯನಗಳ ಪ್ರಕಾರ, ಒಂದು ಸೋರಿಕೆಯ ಸಂಪರ್ಕದಿಂದ ಪ್ರತಿ ಸೆಕೆಂಡಿಗೆ ಒಂದು ಹನಿ ನೀರು ವ್ಯರ್ಥವಾಗುವ ಮೂಲಕ ವರ್ಷಕ್ಕೆ 7,800 ಲೀಟರ್ ನಷ್ಟು ನೀರು ವ... ರಾಜ್ಯಕ್ಕೂ ‘ಅಸಾನಿ’ ಚಂಡಮಾರುತ ಭೀತಿ: ಮುಂದಿನ 3-4 ದಿನಗಳ ಕಾಲ ಭಾರೀ ಮಳೆ ನಿರೀಕ್ಷೆ ಬೆಂಗಳೂರು( reporterkarnataka.com):- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದ ಪರಿಣಾಮವಾಗಿ ಓಡಿಶಾ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಗೆ ಭೀತಿ ಎದುರಾಗಿದ್ದು, ಈಗಾಗಲೇ ಓಡಿಶಾ, ಆಂಧ್ರಪ್ರದೇಶದಲ್ಲಿ ಆರ್ಭಟಿಸುತ್ತಿರುವಂತ ಅಸಾನಿ ಚಂಡಮಾರುತ, ಕರ್ನಾಟಕಕ್ಕೂ ಕಾಲಿಡಲಿದೆ ಎಂಬುದಾಗಿ ... ನಾಗಮಂಗಲದಲ್ಲಿ ಸಂಭ್ರಮದ ಮಹರ್ಷಿ ಭಗೀರಥ ಜಯಂತೋತ್ಸವ ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ info.reporterkarnataka@gmail.com ಮಹರ್ಷಿ ಭಗೀರಥ ರವರ ಮನುಕುಲದ ಕಥೆ ಇಂದಿಗೂ ಇತಿಹಾಸದಲ್ಲಿ ಮತ್ತೆ ಮತ್ತೆ ನೆನಪಿನಲ್ಲಿ ಉಳಿಯುತ್ತದೆ. ಮನುಕುಲದ ಮಾನವತಾವಾದಿಯಾಗಿ ಮನೆಮಾತಾಗಿರುವ ಭಗೀರಥ ರನ್ನು ನೆನಪಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಸುರೇಶ್ ಗೌಡ ಹೇ... ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್ ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ . ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆ... ಮಂಜು ಮುಚ್ಚಿದ ಕಾಫಿನಾಡ ಕೊಟ್ಟಿಗೆಹಾರ: ಕರ್ನಾಟಕದ ಕಾಶ್ಮೀರ ಅಂದ್ರು ಪ್ರವಾಸಿಗರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ತುಂಬಾ ಭಾರೀ ಮಂಜು ಕವಿದಿರುವ ಪರಿಣಾಮ ವಾಹನ ಸವಾವರು ವಾಹನಗಳನ್ನ ಚಲಾಯಿಸೋದಕ್ಕೂ ಪರದಾಡುವಂತಹಾ ಸನ್ನಿವೇಶ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಎದುರಾಗಿದೆ. ಕೊಟ್ಟಿಗೆಹಾರ ಬೆಟ್ಟಗುಡ್ಡಗಳ ಮಧ್ಯೆ ಇ... ಅಕ್ಷಯ ತೃತೀಯ: ಮಂಗಳೂರು ನಗರದಲ್ಲೇ 50 ಕೋಟಿ ರೂ. ಮೌಲ್ಯದ ಚಿನ್ನ ಖರೀದಿ!!; ಕಳೆದ ವರ್ಷಕ್ಕಿಂತ ಶೇ.35ರಷ್ಟು ಹೆಚ್ಚಳ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿ ಜಿಲ್ಲೆಗಳಲ್ಲಿ ಭಾರೀ ಚಿನ್ನ ಖರೀದಿಯೊಂದಿಗೆ ಅಕ್ಷಯ ತೃತೀಯ ಸಂಪನ್ನಗೊಂಡಿದೆ. ಮಂಗಳೂರು ನಗರದಲ್ಲೇ ಸುಮಾರು 50 ಕೋಟಿ ರೂ. ಮೌಲ್ಯದ ಚಿನ್ನ ಮಾರಾಟವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 35ರಷ್... « Previous Page 1 …123 124 125 126 127 … 212 Next Page » ಜಾಹೀರಾತು