ಕೂಡ್ಲಿಗಿ: ಅನೈತಿಕ ಚಟುವಟಿಕೆ, ಅವ್ಯವಹಾರದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಕೆಲವು ಶಿಕ್ಷಕರು ಅವ್ಯವಹಾರ ಹಾಗೂ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ತಿಳಿದು ಬಂದಿದ್ದು, ಅವರ ವಿರುದ್ಧ ಸೂಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನ... ಬೆಂಗಳೂರಿನಲ್ಲಿ ವಸತಿ ರಿಯಲ್ ಎಸ್ಟೇಟ್ ಬೇಡಿಕೆ ಶೇ. 3.7ರಷ್ಟು ಹೆಚ್ಚಳ; ಮ್ಯಾಜಿಕ್ಬ್ರಿಕ್ಸ್ ಪ್ರಾಪ್ ಇಂಡೆಕ್ಸ್ ವರದಿ ಬಹಿರಂಗ ಬೆಂಗಳೂರು(reporterkarnataka.com): *ಉದಯೋನ್ಮುಖ ಬಾಹ್ಯ ಪ್ರದೇಶಗಳಲ್ಲಿ ಹೊಸ ವಸತಿ ಉಡಾವಣೆಗಳು ಶೇಕಡ 1.4 ರಷ್ಟು ಪೂರೈಕೆಯನ್ನು ಹೆಚ್ಚಿಸಿವೆ. *ಪ್ರೀಮಿಯಂ ಯುಸಿ ಆಸ್ತಿಗಳು ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ರೂ. 7,000 ಪಿಎಸ್ಎಫ್ ವಿಭಾಗದಲ್ಲಿ ಬೆಲೆ ಶೇಕಡ 3.7 ರಷ್ಟು ಏರಿಕೆ ಕಂಡಿದೆ; ರೂ... ಚಿಕ್ಕಮಗಳೂರು: ಸುಗ್ಗಿ ಜಾತ್ರೆಯಲ್ಲಿ ದೇವರ ಅಡ್ಡೆ ಹೊತ್ತು ಕುಣಿದ ಬಿಜೆಪಿ ನಾಯಕ ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.repoeterkarnataka@gmail.com ಚಿಕ್ಕಮಾಗರವಳ್ಳಿಯಲ್ಲಿ ಜಾತ್ರೆಯಲ್ಲಿ ಅಡ್ಡೆ ಹೊತ್ತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕುಣಿದರು. ಸಿ.ಟಿ.ರವಿಯ ಹುಟ್ಟೂರಲ್ಲಿ ಸುಗ್ಗಿ ಉತ್ಸವ ನಡೆದಿದೆ. ದೇವಸ್ಥಾನದ ಮುಂಭಾಗ ಹಳ್ಳಿ ವಾದ್ಯಕ್ಕೆ ಅಡ... ಸಿಎಂ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ, ಕಪ್ಪು ಬಾವುಟ ಪ್ರದರ್ಶನ: ಪೊಲೀಸ್ ಕಮಿಷನರ್ ತಲೆದಂಡ? ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ತಲೆದಂಡವಾಗುವ ಸಾಧ್ಯತೆಗಳಿವೆ... ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್... ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ: ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕ... ಕೊಟ್ಟಿಗೆಹಾರ ಬಿ ಹೊಸಳ್ಳಿ ರಸ್ತೆಗಳ ಅಭಿವೃದ್ದಿಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ:ಬಿ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯ ರಸ್ತೆಗಳ ಅಭಿವೃದ್ದಿಗೆ ಆಗ್ರಹಿಸಿ ಬಿ ಹೊಸಹಳ್ಳಿ ಗ್ರಾಮಸ್ಥರು ಬಿ.ಹೊಸಹಳ್ಳಿ ಭಾರತಿಬೈಲ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬಿ.ಹೊಸಳ್ಳಿ ಗ್ರಾ.ಪಂ ಸದಸ್ಯ... ಕೂಡ್ಲಿಗಿ: ಸೀತಾರಾಮ ಕಲ್ಯಾಣೋತ್ಸವದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಗೆ ಸನ್ಮಾನ ವಿ.ಜಿ.ವೃಷಭೆಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭೆ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಹರಪನಹಳ್ಳಿ ಪಟ್ಟಣದ ಎಚ್.ಪಿ.ಎಸ್ ಕಾಲೇಜು ಮೈದಾನದಲ್ಲಿ,ಹಮ್ಮಿಕೊಂಡಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವ. ಹಾಗೂ ಹರಪನಹಳ್ಳಿ ಕ್... ಬೆಳಗಾವಿಯಲ್ಲಿ ಸನ್ ಶೈನಿಂಗ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರನ ರಾಜಕೀಯ ರಂಗ ಪ್ರವೇಶಕ್ಕೆ ಮುನ್ನುಡಿ ಬೆಳಗಾವಿ(reporterkarnataka.com): ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ರಂಗದಲ್ಲಿ ಸನ್ ಶೈನಿಂಗ್ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಆರ್. ಗುಂಡೂ ರಾವ್, ಎಸ್. ಬಂಗಾರಪ್ಪ ಅವರ ಪುತ್ರರೆಲ್ಲ ಈಗಾಗಲೇ ರಾಜಕೀಯ ರಂಗದಲ್ಲಿ ಮಿಂಚಲಾರಂಭಿಸಿದ್ದಾರೆ. ಅ... ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ: ದ್ರಾಕ್ಷಿ, ಮಾವಿನ ಹಣ್ಣು ಬೆಳೆಗಾರರಿಗೆ ಭಾರಿ ನಷ್ಟ; ಪರಿಹಾರ ನೀಡಲು ಆಗ್ರಹ ಬೆಳಗಾವಿ(reporterkarnataka.com): ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಶನಿವಾರ ಸುರಿದ ಅಕಾಲಿಕ ಭಾರೀ ಗಾಳಿ ಮಳೆಗೆ ದ್ರಾಕ್ಷೆ ಹಾಗೂ ಮಾವಿನ ಬೆಳೆಗಾರರಿಗೆ ಅ ಪಾರ ನಷ್ಟ ಉಂಟಾಗಿದೆ. ಗಾಳಿ ರಭಸಕ್ಕೆ ಗಿಡ ಮರಗಳು ಹಾಗೂ ಲೈಟ್ ಕಂಬಗಳು ಉರಳಿವೆ. ಇನ್ನೂ ಐಗಳಿ ಗ್ರಾಮದ ರೈತರು ಪ್ರಲ್ಹಾದ ... « Previous Page 1 …129 130 131 132 133 … 214 Next Page » ಜಾಹೀರಾತು