ಕಾಗವಾಡ: ಎತ್ತಿನ ಗಾಡಿಯೇರಿ ಸವಾರಿ ಮಾಡಿದ ಬೆಳಗಾವಿ ಜಿಲ್ಲಾಧಿಕಾರಿ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ತಾಲೂಕಿನ ಮುಳವಾಡ ಗ್ರಾಮಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ್ ಅವರು ಹಳ್ಳಿ ಸೊಗಡಿನ ಎತ್ತಿನ ಗಾಡಿಯಲ್ಲಿ ಏರಿ ಸವಾರಿ ಮಾಡಿದರು. ಜಿಲ್ಲಾಧಿಕಾರಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ಕೋರಿದರು.... ಹೋಳಿ ಹುಣ್ಣಿಮೆ: 700 ಕಿಮೀ. ದೂರದ ಶ್ರೀಶೈಲಗಿರಿಗೆ ಪಾದಯಾತ್ರೆ ಹೊರಟ ಭಕ್ತರ ದಂಡು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಹೋಳಿ ಹುಣ್ಣಿಮೆಯ ದಿನ ಕಾಮನಿಗೆ ಬೆಂಕಿ ಹಚ್ಚಿ ಪಾದಯಾತ್ರೆಯನ್ನು ಮಾಡುವ ಪರಂಪರೆ ಇದೆ. ಆದರಂತೆ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಭಕ್ತರು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಆರಂಭಿಸಿದರು. ಹಲ್ಯಾಳ ಗ್ರಾಮದಿಂದ ಶ್ರೀಶೈಲ... ಕೃಷ್ಣರಾಜಪೇಟೆ: ಮರಡಿಲಿಂಗೇಶ್ವರ ಕ್ಷೇತ್ರದಲ್ಲಿ ಚಿಕ್ಕಯ್ಯ- ದೊಡ್ಡಯ್ಯ ಜೋಡಿ ರಥೋತ್ಸವದ ವೈಭವ ಮಂಡ್ಯ(reporterkarnataka.com): ಕೃಷ್ಣರಾಜಪೇಟೆ ತಾಲ್ಲೂಕಿನ ಮರಡಿಲಿಂಗೇಶ್ವರ ಕ್ಷೇತ್ರದಲ್ಲಿ ಚಿಕ್ಕಯ್ಯ- ದೊಡ್ಡಯ್ಯ ಜೋಡಿರಥಗಳ ವೈಭವದ ಬ್ರಹ್ಮರಥೋತ್ಸವ ನಡೆಯಿತು. ಭಕ್ತಾದಿಗಳು ಜಯಘೋಷ ಮುಗಿಲು ಮುಟ್ಟಿ ಸಂಭ್ರಮಿಸಿತು. ನಗರೂರು-ಮಾರ್ಗೋನಹಳ್ಳಿ ಅವಳಿ ಗ್ರಾಮಗಳ ಸಮೀಪದಲ್ಲಿರುವ ಹಾಲುಮತ ಕುರುಬ ಸಮಾಜ... ಖರ್ಗೆ, ಮುನಿಯಪ್ಪರ ಸೋಲಿಸಿದ್ದು ಯಾರು?: ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಸವಾಲು ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಾಜಿ ಸಿಎಂ ಸಿದ್ದರಾಮಯ್ಯರಿಗೆ ರಾಜಕೀಯ ಸಿದ್ಧಾಂತಗಳು , ಜೀವನದ ಮೌಲ್ಯಗಳಿದ್ದರೆ ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡುವುದನ್ನು ಬಿಟ್ಟು ಕಾಂಗ್ರೆಸ್ ಪಕ್ಷದ ಹುಳುಕುಗಳನ್ನು ಸರಿಮಾಡಿಕೊಂಡು ತಮ್ಮ ಸ್ವಕ್ಷೇತ್ರದಲ್ಲಿ ಸ... 7ನೇ ವೇತನ ಆಯೋಗ ರಚನೆ: ರಾಜ್ಯ ಸರಕಾರಿ ನೌಕರರಿಗೆ ಮುಖ್ಯಮಂತ್ರಿ ಭರ್ಜರಿ ಸಿಹಿಸುದ್ದಿ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಸಿಎಂ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ವೇತನ ತಾರತಮ್ಯ ಬಗ್ಗೆ ಕೇಳಲಾದಂತ ಚುಕ್ಕೆ ಗುರುತ... ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್... ಮಸ್ಕಿ ವೀರಶೈವ ಜಂಗಮ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತ್ಯೋತ್ಸವ: ಅಯ್ಯಾಚಾರ ದೀಕ್ಷೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಶ್ರೀ ಗಚ್ಚಿನ ಹಿರೇಮಠದಲ್ಲಿ ಜರಗಿರುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತ್ಯೋತ್ಸವ ಅದ್ದೂರಿಯಲ್ಲಿ ನಡೆಯಿತು. ಶ್ರೀ ಬ್ರಹ್ಮ ವರ ರುದ್ರಮುನಿ ಶಿವಾಚಾರ್ಯರು ಅಮೃತ ಅವರ ನ... ನೆಲಬೊಮ್ಮನಹಳ್ಳಿ: ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನೆಲಬೊಮ್ಮನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು.ಪೆನ್ನಪ್ಪ, ಬ್ಲ... ಕಂಪ್ಲಿಯ ಕೊಟ್ಟಾಲ್ ರಸ್ತೆಗೆ ಪುರಸಭೆಯಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ ಕಂಪ್ಲಿ(reporterkarnataka.com): ಕಂಪ್ಲಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಕಂಪ್ಲಿಯ ಪ್ರಮುಖ ರಸ್ತೆ ಸರ್ಕಾರಿ ಸಮುದಾಯ ಆಸ್ಪತ್ರೆಯಿಂದ ಕೊಟ್ಟಾಲ್ ಗೆ ಹೋಗುವ ರಸ್ತೆಗೆ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರಸ್ತೆಯೆಂದು ನಾಮಕರಣ ಮಾಡಲು ನಿರ್ಣಯಿಸಲಾಯಿತು. ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು... ಬೆಳಕು ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನಕ್ಕೆ ಡಾ. ಜಯಲಕ್ಷ್ಮಿ ಮಂಗಳಮೂರ್ತಿ ಸರ್ವಾಧ್ಯಕ್ಷರಾಗಿ ಆಯ್ಕೆ ರಾಯಚೂರು(reporterkarnataka.com): ಜಿಲ್ಲೆಯ ದೇವದುರ್ಗದಲ್ಲಿ ಏಪ್ರಿಲ್ 10 ರಂದು ನಡಿಯುವ ರಾಷ್ಟ್ರಮಟ್ಟದ ಬೆಳಕು ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಹಿರಿಯ ಸಾಹಿತಿಗಳಾದ ಡಾ. ಜಯಶ್ರೀ ಮಂಗಳಮೂರ್ತಿ ಅವರು ಆಯ್ಕೆಯಾಗಿದ್ದಾರೆ. ಬೆಳಕು ಟ್ರಸ್ಟ್ ನ... « Previous Page 1 …129 130 131 132 133 … 209 Next Page » ಜಾಹೀರಾತು