ಕೂಡ್ಲಿಗಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ,ಕಾನೂನು ತಿಳುವಳಿಕೆ ಕಾರ್ಯಾಗಾರ ಜರುಗಿತು. ನ್ಯಾಯಾಲಯ ಇಲಾಖೆ, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದ... ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್ ಆಯ್ಕೆ ಪಣಜಿ(reporterkarnataka.com); ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ... ನಾಗಮಂಗಲದಲ್ಲಿ ಸೌಮ್ಯಕೇಶವ ಸ್ವಾಮಿಯ ಬ್ರಹ್ಮರಥೋತ್ಸವ ವೈಭವ ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲ ತಾಲೂಕಿನ ಶ್ರೀ ಸೌಮ್ಯಕೇಶವ ಸ್ವಾಮಿಯ ಬ್ರಹ್ಮರಥೋತ್ಸವ ವೈಭವದಿಂದ ಅದ್ದೂರಿಯಾಗಿ ಜರುಗಿತು. ನಾಗಮಂಗಲ ಪಟ್ಟಣದಲ್ಲಿರುವ ಸೋಮು ಕೇಶವ ದೇವರ ಶ್ರೀ ಸೌಮ್ಯ ಕೇಶವ ಸ್ವಾಮಿ ಬ್ರಹ್ಮ ರಥೋತ್ಸವ ಪೂಜಾ ಕೈಂಕರ್ಯಗಳು ... ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರು ಸಜೀವ ದಹನ: 3 ಮಂದಿ ಗಂಭೀರ ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ಕಾಪು ಬಳಿಯ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಇಂದು ಬೆಳಗ್ಗೆ ನಡೆದಿದೆ. ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಚಂದ್ರ ನಗರದ ರಜಾಕ್ ಹಾಗೂ ರಜಾಬ್ ಎಂ... ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್ ಬೆಂಗಳೂರು(reporterkarnataka.com): ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಭಗವ... ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ... ಮಡಿಕೇರಿಯಲ್ಲಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ಸ್ಥಾಪನೆಗೆ ಹೆಚ್ಚಿದ ಕೂಗು: 1 ಕೋಟಿ, ಜಾಗ ನೀಡಲು ಸ್ಯಾನ್ ಎಂಡಿ ಡಾ. ವಿಶ್ವ ಕಾರ್ಯಪ್ಪ ರೆಡಿ ಬೆಂಗಳೂರು(reporterkarnataka.com): ಭಾರತದ ಸ್ವಿಟ್ಜರ್ಲ್ಯಾಂಡ್ ಎಂದೇ ಪ್ರಸಿದ್ದಿಯಾಗಿರುವ ಕೊಡಗು ಜಿಲ್ಲೆಯಲ್ಲಿ ಒಂದೂ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗಳು ಇಲ್ಲ. ಇದರಿಂದ ಅಪಘಾತಗಳು ಹಾಗೂ ತೀವ್ರ ಅನಾರೋಗ್ಯದ ಸನ್ನಿವೇಶಗಳಲ್ಲಿ ಅಕ್ಕಪಕ್ಕದ ಜಿಲ್ಲೆಯ ಆಸ್ಪತ್ರೆಗಳಿಗೆ ರೋಗಿಗಳನ್ನು ಕೊಂಡೊಯ್ಯುವ ಅನ... ಕೋಲಾರದ ಕ್ಲಾಕ್ ಟವರ್ ನಲ್ಲಿ ರಾಷ್ಟ್ರಧ್ವಜ ಹಾರಾಟ: 74 ವರ್ಷಗಳ ಕನಸು ಕೊನೆಗೂ ಕನಸು; ಸಂಸದ ಸಂತಸ ಕೋಲಾರ(reporterkarnataka.com): ನಗರದ ಕ್ಲಾಕ್ ಟವರ್ ನಲ್ಲಿ ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜದ ಹಾರಾಟದಿಂದ ಜಿಲ್ಲೆಯಲ್ಲಿ 74 ವರ್ಷಗಳ ಬಹುದಿನಗಳ ಪ್ರಯತ್ನ, ಹೋರಾಟ ಮತ್ತು ಕನಸು ಇಂದು ನನಸಾಗಿದೆಯೆಂದು ಸಂಸದ ಎಸ್. ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ... ಕಾಗವಾಡ: ಎತ್ತಿನ ಗಾಡಿಯೇರಿ ಸವಾರಿ ಮಾಡಿದ ಬೆಳಗಾವಿ ಜಿಲ್ಲಾಧಿಕಾರಿ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ತಾಲೂಕಿನ ಮುಳವಾಡ ಗ್ರಾಮಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ್ ಅವರು ಹಳ್ಳಿ ಸೊಗಡಿನ ಎತ್ತಿನ ಗಾಡಿಯಲ್ಲಿ ಏರಿ ಸವಾರಿ ಮಾಡಿದರು. ಜಿಲ್ಲಾಧಿಕಾರಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ಕೋರಿದರು.... ಹೋಳಿ ಹುಣ್ಣಿಮೆ: 700 ಕಿಮೀ. ದೂರದ ಶ್ರೀಶೈಲಗಿರಿಗೆ ಪಾದಯಾತ್ರೆ ಹೊರಟ ಭಕ್ತರ ದಂಡು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಹೋಳಿ ಹುಣ್ಣಿಮೆಯ ದಿನ ಕಾಮನಿಗೆ ಬೆಂಕಿ ಹಚ್ಚಿ ಪಾದಯಾತ್ರೆಯನ್ನು ಮಾಡುವ ಪರಂಪರೆ ಇದೆ. ಆದರಂತೆ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಭಕ್ತರು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಆರಂಭಿಸಿದರು. ಹಲ್ಯಾಳ ಗ್ರಾಮದಿಂದ ಶ್ರೀಶೈಲ... « Previous Page 1 …133 134 135 136 137 … 214 Next Page » ಜಾಹೀರಾತು