ಮಣಿಪಾಲ: ಅವಧಿ ಮೀರಿದ 750 ಲೀಟರ್ ವೈನ್, 2769 ಲೀಟರ್ ಬಿಯರ್ ನಾಶ ಮಣಿಪಾಲ(reporterkarnataka.com): ಅಬಕಾರಿ ಉಡುಪಿ ಉಪವಿಭಾಗದ ಮಣಿಪಾಲ ಕೆಎಸ್ ಬಿಸಿಎಲ್ ಡಿಪ್ಪೊದಲ್ಲಿನ ಅವಧಿ ಮೀರಿದ ಮದ್ಯವನ್ನು ಡಿ. 30ರಂದು ನಾಶಪಡಿಸಲಾಯಿತು. 1505 ಲೀಟರ್ ಲಿಕ್ಕರ್, 750 ಲೀಟರ್ ವೈನ್, 2769 ಲೀಟರ್ ಬಿಯರ್ ಅಧಿಕಾರಿಗಳ ಸಮಕ್ಷಮದಲ್ಲಿ ನಾಶ ಪಡಿಸಲಾಯಿತು. ಅಬಕಾರಿ ಉಪ ಅಧ... ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ: ಬಿಜೆಪಿ ರಾಜ್ಯಾಧ್ಯಕ್ಷ ಮಂಗಳೂರು(reporterkarnataka.com): ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ಬೊಮ್ಮಾಯಿಯವರ ನಿರ್ಧಾರ ಸ್ವಾಗತಾರ್ಹ. ಇದು ರಾಜ್ಯದ ಹಿಂದೂಗಳ ಭಾವನೆ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ... ಮಸ್ಕಿ ಪುರಸಭೆಯಲ್ಲಿ ಬಿಜೆಪಿ ಮೇಲುಗೈ: ಕಾಂಗ್ರೆಸ್ ಗೆ ಮುಖಭಂಗ: ಕಮಲ ಪಡೆ ಸಂಭ್ರಮಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪುರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಜಯಭೇರಿ ಬಾರಿಸಿದೆ. ಒಟ್ಟು 14 ವಾರ್ಡ್ ಗಳಲ್ಲಿ ಬಿಜೆಪಿ ಜಯ ಸಾಧಿಸಿದರೆ 9 ಕಾಂಗ್ರೆಸ್ ಜಯಗಳಿಸಿದೆ. ಮಸ್ಕಿ ಪುರಸಭೆ ಬಿಜೆಪಿ ತೆಕ್... ಹಗರಿಬೊಮ್ಮನಹಳ್ಳಿ ಪುರಸಭೆ: ಕಾಂಗ್ರೆಸ್ 12, ಬಿಜೆಪಿ 11 ಸ್ಥಾನಗಳಲ್ಲಿ ಗೆಲುವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಫಲಿತಾಂಶ ಹೊರಬಂದಿದ್ದು, ಒಟ್ಟು 23 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳು ಮತ್ತು 11ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದ... ಹೊಸಪೇಟೆ ನಗರಸಭೆ ಚುನಾವಣೆ: ಪಕ್ಷೇತರರು ಮೇಲುಗೈ: 2ನೇ ಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ತೃತೀಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹೊಸಪೇಟೆ ಪುರಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು,ಒಟ್ಟು 35 ಸ್ಥಾನಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳು 13 ಸ್ಥಾನ ಪಡೆಯುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಡಿ.28ರಂದು ಚುನಾವಣೆ ನಡೆದಿದ್ದು, ಇಂದು ಮತ ಎಣಿಕ... ಚಿಕ್ಕಮಗಳೂರು ನಗರಸಭೆ: ಬಿಜೆಪಿಗೆ ಸರಳ ಬಹುಮತ; 3ನೇ ಬಾರಿ ಅಧಿಕಾರಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರಸಭೆಗೆ ನಡೆದ ಚುನಾವಣೆಯಲ್ಲಿ 18 ಸ್ಥಾನ ಪಡೆದಿರುವ ಬಿಜೆಪಿ ಸರಳ ಬಹುಮತದೊಂದಿಗೆ 3ನೇ ಬಾರಿಗೆ ಅಧಿಕಾರ ಗದ್ದುಗೆ ಹಿಡಿಯಲಿದೆ. ಕಾಂಗ್ರೆಸ್ 13 ಸ್ಥಾನ ಪಡೆದು ಎರಡನೇ ಸ್ಥಾನ ಪಡೆದಿದೆ. ಜೆಡಿಎಸ್ 2 ಹಾ... ಅಥಣಿ ಪುರಸಭೆ ಚುನಾವಣೆ: ಕಾಂಗ್ರೆಸ್ 15, ಬಿಜೆಪಿ 9, ಪಕ್ಷೇತರ 3 ಸ್ಥಾನಗಳಲ್ಲಿ ಗೆಲುವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆದಿದ್ದು ಒಟ್ಟು 27 ವಾರ್ಡಗಳ ಪೈಕಿ ಕಾಂಗ್ರೆಸ್ 15, ಬಿಜೆಪಿ 9 ಹಾಗೂ ಪಕ್ಷೇತರ 3 ಮಂದಿ ಆಯ್ಕೆಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ... ಅಥಣಿ: ವಿವಿಧ ಬೇಡಿಕೆ ಈಡೇರಿಕೆ ಅಗ್ರಹಿಸಿ ಬಿದಿಗಿಳಿದ ಅತಿಥಿ ಉಪನ್ಯಾಸಕರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಉಪನ್ಯಾಸಕರು ಅಥಣಿ ನಗರದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ 430 ಸರಕಾರ... ಮನೆಯಂಗಳದಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಾಣ: ಅಭಿಮಾನ ಮೆರೆದ ಅಭಿಮಾನಿ! ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯ ನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಟ್ಟಿ ಯಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಕಟ್ಟಾ ಅಭಿಮಾನಿಗಳಾದ ಪೂಜಾರಿ ರಾಮಜ್ಜರ ವಂಶದ ಸಮಾಜ ಸೇವಕ ಆರ್.ಟಿ.ನಾಗರಾಜ್ ಹಾಗೂ ಮಲ್ಲಮ್ಮ ನವರು ತಮ್ಮ ಮನೆ... ಪುತ್ತೂರಿನ ವಕೀಲರ ಸಂಘ ಉದ್ಘಾಟನೆ:ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಅಬ್ದುಲ್ ನಜೀರ್ ಚಾಲನೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಮಂಗಳವಾರ ಉ... « Previous Page 1 …137 138 139 140 141 … 205 Next Page » ಜಾಹೀರಾತು