ಮುಖ್ಯಮಂತ್ರಿ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಸ್ಪಷ್ಟನೆ ಬೆಂಗಳೂರು(reporterkarnataka.com): ಕೊರೋನಾ ನಿಯಮಾವಳಿ ಹಿನ್ನೆಲೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆಗಮಿಸಬೇಕಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡ ಪ್ರವಾಸ ರದ್ದಾಗಿದೆ ಎಂದು ಹೇಳಿದಬಿಜೆಪಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ... ಕಲ್ಮಠದಲ್ಲಿ ಶಿವಶರಣ ಜಂಗಮರಿಂದ ಮಗುವಿಗೆ ಪ್ರಭುಲಿಂಗ ನಾಮಕರಣ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕಲ್ಮಠದ ಶಿವಕುಮಾರ ಸ್ವಾಮೀಜಿಯವರು ಅನುಸಿಯ ಕಲ್ಮಠ ಅವರ ಮಕ್ಕಳಾದ ನೀಲಕಂಠ ಸ್ವಾಮಿ ಶೋಭಾ ಅವರ ದ್ವಿತೀಯ ಚಿರಂಜೀವಿ ಪ್ರಭುಲಿಂಗ ಅವರಿಗೆ ಶ್ರೀ ವೇದಮೂರ್ತಿ ಶ್ರೀ ಪ್ರಭುಸ್ವಾಮಿ ಮಳಿಮಠ ಅವರಿಂದ ವ... ತುರುವಿಹಾಳ ಪಟ್ಟಣ ಪಂಚಾಯಿತಿ ಚುನಾವಣೆ; ಮಸ್ಕಿ ಶಾಸಕ ಬಸನಗೌಡ ಮತ ಚಲಾವಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಸಮೀಪದ ತುರುವಿಹಾಳ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಮತಚಲಾಯಿಸಿದರು. ಪ್ರತಿಷ್ಠೆಯ ಕಣದಲ್ಲಿ ಕಾಂಗ್ರೆಸ್-ಬಿಜೆಪಿ ಮಸ್ಕಿ ಪುರಸಭೆ ತುರುವಿಹಾಳ ಬಳಗಾನೂರ ಪಟ್ಟಣ... ತರುವೆ ಗ್ರಾಮ ಪಂಚಾಯತಿ ಚುನಾವಣೆ: ಒಂದೇ ಮತಗಟ್ಟೆಯಲ್ಲಿ 1 ಸಾವಿರಕ್ಕೂ ಹೆಚ್ಚು ಮತದಾರರು; 5 ಗಂಟೆ ಕಳೆದರೂ ಕರಗದ ಕ್ಯೂ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಒಂದೂವರೆ ಸಾವಿರಕ್ಕೂ ಹೆಚ್ಚು ಮತದಾರರಿಗೆ ಒಂದೆ ಮತಗಟ್ಟೆ. ಐದು ಗಂಟೆ ಕಳೆದರೂ ಮುಗಿಯದ ಮತದಾನ. ಈ ಘಟನೆ ತರುವೆ ಗ್ರಾಮ ಪಂಚಾಯತಿ ಚುನಾವಣೆಯ ಮತದಾನದ ವೇಳೆ ನಡೆಯಿತು. ಸಂಜೆ 5 ಗಂಟೆ ಕಳೆದರೂ ಮತದಾನ ಮಾಡಲು ಸಾಲುಗಟ್ಟ... ಅಥಣಿ ಪುರಸಭೆ ಚುನಾವಣೆ: ಕುತೂಹಲ ಕೆರಳಿಸಿದ ದಂಪತಿ ಸ್ಪರ್ಧೆ; ರಂಗೇರಿದ ಅಖಾಡ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪುರಸಭೆ ಚುನಾವಣೆಯಲ್ಲಿ ದಂಪತಿ ಸ್ಪರ್ಧಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಯಾರು ಗೊತ್ತೇ? ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾವಸಾಬ್ ಐಹೊಳೆ ವಾರ್ಡ್ ನಂಬರ್ 11ರಲ್ಲಿ ಸ್ಪರ್ದಿಸಿದ್ದಾರೆ ಮತ್ತು ಅವರ ಪತ್ನಿ ವಿದ್ಯಾ... ಮಸ್ಕಿಯಲ್ಲಿ ಸರಳ ರೀತಿಯಲ್ಲಿ ಕ್ರಿಸ್ಮಸ್ ಆಚರಣೆ: ವಿಶೇಷ ಪ್ರಾರ್ಥನೆ ಸಲ್ಲಿಕೆ; ಶುಭ ಹಾರೈಸಿದ ಶಾಸಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಚರ್ಚಿನಲ್ಲಿ ಸರಳ ರೀತಿಯಿಂದ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ಶಾಸಕ ಬಸನಗೌಡ ತುರವಿಹಾಳ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮಸ್ಕಿಯ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿ ಸಮಸ್ತ ಕ್ರ... ಪರಿಶಿಷ್ಟ ಕಾಲೋನಿಯಲ್ಲಿ ಸ್ಮಶಾನ ಮಂಜೂರು: ಮನೆ ತೆರವಿಗೆ ಅಧಿಕಾರಿಗಳ ಸೂಚನೆ; ಸಾರ್ವಜನಿಕರು ವಿರೋಧ; ಶಾಸಕ ಕುಮಠಳ್ಳಿ ಏನು ಮಾಡುತ್ತಿದ್ದಾರೆ? ಬೆಳಗಾವಿ(reporterkarnataka.com): ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದವರು ಹೆಚ್ಚಾಗಿ ವಾಸಿಸುವ ಪ್ರದೇಶದಲ್ಲಿ ಸ್ಮಶಾನಕ್ಕೆ ಭೂಮಿ ಮೂಜೂರು ಮಾಡಿದ್ದು, ಸುತ್ತಮುತ್ತಲಿರುವ ಅನಧಿಕೃತ ಮನೆಗಳ ತೆರವಿಗೆ ಸೂಚನೆ ನೀಡಿರುವ ಅಧಿಕಾರಿಗಳ ಕ್ರಮ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿ... ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ; ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ರಾಜ್ಯ ಬಂದ್ ! ಮಂಗಳೂರು (ReporterKarnataka.com) ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಡಿಸೆಂಬರ್ 28ರಿಂದ ಹತ್ತು ದಿನಗಳವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ರಾತ್ರಿ 10ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿ... ಬಾಳೆಹೊನ್ನೂರು: ಅಡಿಕೆ ಕದಿಯಲು 70 ಮರಗಳನ್ನೇ ಕಡಿದ ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಅಡಿಕೆ ಕದಿಯಲು 70 ಮರವನ್ನೇ ಕಡಿದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ರಸ್ತೆಯುದ್ಧಕ್ಕೂ ಹೊಡೆದುಕೊಂಡೇ ಅಡಿಕೆ ಕಳ್ಳನ ಠಾಣೆಗೆ ತರಲಾಯಿತು. 70 ಅಡಿಕೆ ... ಗ್ರಾಮ ಪಂಚಾಯಿತಿ ಉಪ ಚುನಾವಣೆ; ವೇಳಾ ಪಟ್ಟಿ ಪ್ರಕಟ; ಡಿಸೆಂಬರ್ 27ರಂದು ಮತದಾನ ಬೆಂಗಳೂರು(reporterkarnataka.com): ಹಲವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಡಿಸೆಂಬರ್, 13 ರಂದು ಜಿಲ್ಲಾಧಿಕಾರಿ ಅವರು ಅಧಿಸೂಚನೆ ಹೊರಡಿಸಿದ್... « Previous Page 1 …138 139 140 141 142 … 205 Next Page » ಜಾಹೀರಾತು