ಅತಿಥಿ ಉಪನ್ಯಾಸಕರಿಗೆ 3 ಸಾವಿರ ರೂ. ಹೆಚ್ಚಿಸಿದ ಆದೇಶ ಅವೈಜ್ಞಾನಿಕ, ಹೋರಾಟ ಮುಂದುವರಿಯುವುದು: ಡಾ ಲಕ್ಷ್ಮೀದೇವಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೇವಲ ಮೂರು ಸಾವಿರ ಮಾತ್ರ ಹೆಚ್ಚಿಸಿ ಮತ್ತೆ ನಿರುದ್ಯೋಗ ಸೃಷ್ಟಿಸಿದ ಸರ್ಕಾರದ ನಡೆ ಸರಿಯಲ್ಲ. ಈ ಕೂಡಲೆ ರದ್ದುಗೊಳಿಸಿ ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸಬೇಕೆಂದು ಕೋಲಾರ ಜಿಲ್ಲಾ ಪದವಿ ಕಾಲೇಜು... ಪ್ರಥಮ, ದ್ವಿತೀಯ ಪಿಯುಸಿ ಪಠ್ಯಕ್ರಮ ಕಡಿತ: ವಾರ್ಷಿಕ, ಪ್ರಾಯೋಗಿಕ ಪರೀಕ್ಷೆಗೆ ಡೇಟ್ ಫಿಕ್ಸ್ ಬೆಂಗಳೂರು(reporterkarnataka.com): 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಪದವಿ ಪೂರ್ವ ... ಮಸ್ಕಿ: ರಾಷ್ಟ್ರಮಟ್ಟದ ಓಟಗಾರ್ತಿ, ಚಿನ್ನದ ಪದಕ ವಿಜೇತೆ ಕಮಲಾಕ್ಷಿ, ತರಬೇತುದಾರ ಲಕ್ಷ್ಮಣ್ ಗೆ ಸನ್ಮಾನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಪ್ರತಾಪ್ ಗೌಡ ಪಾಟೀಲ್ ಫೌಂಡೇಷನ್ ವತಿಯಿಂದ ರಾಷ್ಟ್ರಮಟ್ಟದ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದ ಮಸ್ಕಿಯ ತೀರ್ಥಬಾವಿ ಗ್ರಾಮದ ಬಡ ಕೂಲಿ ಕಾರ್ಮಿಕನ ಮಗಳಾದ ಕಮಲಾಕ್ಷಿ ಅವರಿ... ಪುಟಾಣಿಗಳಿಂದಲೇ ಮಕರ ಸಂಕ್ರಮಣ ಆಚರಣೆ: ಶುಭ ಕೋರಿ ಸಾರ್ವಜನಿಕರ ಮನಗೆದ್ದ ಜಾಣೆಯರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಪೇಟೆಬಸವೇಶ್ವರ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು, ಮಕ್ಕಳು ತುಂಬಾ ವಿಶಿಷ್ಟವಾಗಿ ಆಚರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬೆಳ್ಳಂಬೆಳಿಗ... ಜ.31ರಿಂದ ಸಂಸತ್ ಬಜೆಟ್ ಅಧಿವೇಶನ: ರಾಷ್ಟ್ರಪತಿ ಭಾಷಣ; ಫೆ.1ಕ್ಕೆ ಕೇಂದ್ರ ಬಜೆಟ್ ಮಂಗಳೂರು(reporterkarnataka.com): ಸಂಸತ್ತಿನ ಬಜೆಟ್ ಅಧಿವೇಶನ ಜ.31ರಂದು ಪ್ರಾರಂಭವಾಗಲಿದ್ದು, ಏ.8ಕ್ಕೆ ಮುಕ್ತಾಯವಾಗಲಿದೆ. ರಾಷ್ಟ್ರಪತಿಗಳು ಜ.31ರಂದು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಪ್ರಾರಂಭಗೊಳ್ಳಲಿದೆ. ಫೆ.1ರಂದು ಸರ್ಕಾರ 2022- 23ರ ಬಜೆಟ್ ಮಂಡಿಸಲಿದೆ. ಅ... ಕೊರೊನಾ ಹೆಚ್ಚಳ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್; ಜಿಲ್ಲಾಧಿಕಾರಿಗೆ ಹೆಚ್ಚಿನ ಅಧಿಕಾರ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಏರಿಕೆ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳಗಾವಿಯಲ್ಲಿ ಜನವರಿ 16 ರವರೆಗೆ 1 ರಿಂದ 9ನೇ ತರಗತಿಗೆ ಭೌತಿಕ ತರಗತಿ ಬಂದ್ ಮಾಡಲಾಗಿದೆ. ಮೈಸೂರು ನಗರ ... ದ.ಕ., ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆ ಸಾಧ್ಯತೆ: ಐಎಂಡಿ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗ... ನ್ಯಾಯಾಧೀಶರ ಭೇಟಿ ವೇಳೆ ಪೊಲೀಸ್ ಠಾಣೆಗೆ ಬಾಗಿಲು: ಇನ್ಸ್ಪೆಕ್ಟರ್ ಸಸ್ಪೆಂಡ್ ಚಾಮರಾಜನಗರ(reporterkarnataka.com): ನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ. ಚಾಮರಾಜನಗರ ಜೆಎಂಎಫ್ಸಿ ... ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ ಮಂಗಳೂರು (ReporterKarnataka.com) ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಈ ಸ... 10 ಗ್ರಾಮಗಳ ರೈತರಿಂದ ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ: ಸರಕಾರದ ವಿರುದ್ಧ ರೈತರ ಆಕ್ರೋಶಕ್ಕೆ ಕಾರಣವಾದರೂ ಏನು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭದ್ರಾ ಬಫರ್ ಝೋನ್ ಜಾರಿಗೆ ವಿರೋಧಿಸಿರುವ ರೈತರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರ... « Previous Page 1 …139 140 141 142 143 … 209 Next Page » ಜಾಹೀರಾತು