ಮಂಗಳೂರು-ಮುಂಬೈಗೆ ಮಲ್ಟಿ ಆಕ್ಸೆಲ್ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭ: ಪ್ರಯಾಣ ದರ ಎಷ್ಟು ಗೊತ್ತೇ? ಮಂಗಳೂರು (reporterkarnataka.com): ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ,... ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: 4 ಮಂದಿ ವಿರುದ್ಧ ಎಫ್ ಐಆರ್ ದಾಖಲು ಮೈಸೂರು(reporterkarnataka.com): ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಮುಲ್ ಅಧ್ಯಕ್ಷ ಪ್ರಸನ್ನ ಅವರು ಮೈಮುಲ್ ಕಚೇರಿಯಲ್ಲಿ ನಡೆದ ಸ... ಕೂಡ್ಲಿಗಿ ಶ್ರೀಸೊಲ್ಲಮ್ಮಗುಡಿ ಸರಕಾರಿ ಶಾಲೆ ಮುಖ್ಯ ಶಿಕ್ಷಕಿಯ ಅನುಚಿತ ವರ್ತನೆ: ಪೋಷಕರಿಂದ ಆರೋಪ, ಪ್ರತಿಭಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಸೊಲ್ಲಮ್ಮಗುಡಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕಿ ಜಿನಾಬಿ ಅವರು ಮಕ್ಕಳನ್ನು ಶಾಲಾ ಸಮವಸ್ತ್ರ ಧರಿಸಿಲ್ಲ ಎಂಬ ಒಂದೇ ಕಾರಣಕ್ಕೆ ಶಾಲೆಯಿಂದ ಹೊರನಿಲ್... ಅಸ್ಪೃಶ್ಯತೆ ಮತ್ತು ಅಂತರ್ಜಾತಿ ವಿವಾಹ ಕುರಿತು ಅರಿವು; ಡಿ.19ರಂದು ಡಿಡಿ ಚಂದನದಲ್ಲಿ ‘ಸಮಾನತೆ ಕಡೆಗೆ’ ಚಲನಚಿತ್ರ ಪ್ರಸಾರ ಬೆಂಗಳೂರು(reporterkarnataka.com): ಅಸ್ಪೃಶ್ಯತೆ ನಿವಾರಣೆ ಮತ್ತು ಅಂತರಜಾತಿ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೆಂಗಳೂರಿನ ಎಚ್.ಅನಂತರಾಯಪ್ಪ ನಿರ್ದೇಶಿಸಿ, ನಿರ್ಮಿಸಿದ “ಸಮಾನತೆ ಕಡೆಗೆ” ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಯೋಜನೆ ಮಾಡಿ ಚಂದ... ದೇವದುರ್ಗ: ಕೊರೊನಾ ವಾರಿಯರ್ಸ್ ಗೆ ಕೆಪಿಸಿಸಿ ಕಾರ್ಯದರ್ಶಿ ಶ್ರೀದೇವಿ ನಾಯಕರಿಂದ ಸನ್ಮಾನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು Info.reporterkarnataka@gmail.com ಭಾಗ್ಯವಂತಿ ಮಹಿಳಾ ಸಂಘದ ವತಿಯಿಂದ ರಾಯಚೂರು ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಕೊರೊನಾ ಸಂದರ್ಭದಲ್ಲಿ ಶ್ರಮಿಸಿದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ... ಕನ್ನಡ ಕಲಿಕೆ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೀಡಿದ ನಿರ್ದೇಶನ ಏನು? ಬೆಂಗಳೂರು(reporterkarnataka.com): ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ... ನಂಜನಗೂಡು: ಕೈಹಿಡಿದ ಮಡದಿಯನ್ನೇ ನದಿಗೆ ತಳ್ಳಿ ಕೊಲೆ; ಆರೋಪಿ ಪತಿ ಬಂಧನ ಮೈಸೂರು(reporterkarnataka.com): ಕೈ ಹಿಡಿದ ಮಡದಿಯನ್ನೇ ಕಪಿಲಾ ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದಲ್ಲಿ ನಂಜನಗೂಡು ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ನಂಜನಗೂಡು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಸಮೀಪ ಕಪಿಲಾ ನದಿಗೆ ತನ್ನ ಪತ್ನಿ ದೇವಿ (28)ಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದು... Good News: ವೋಲ್ವೋ ಬಸ್ ಪ್ರಯಾಣ ದರ, ಪಾಸ್ ದರ ಇಳಿಕೆ; ಬೆಂಗಳೂರಿನಲ್ಲಿ ಒಟ್ಟು 173 ಎಸಿ ಬಸ್ ಆರಂಭ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿನ ಹವಾನಿಯಂತ್ರಿತ (ವಜ್ರ) ಬಸ್ ಸೇವೆಗಳ ಮಧ್ಯಮ ಮತ್ತು ದೂರದ ಪ್ರಯಾಣ ದರಗಳು ಮತ್ತು ಬಸ್ ಪಾಸ್ ದರಗಳನ್ನು ಬಿಎಂಟಿಸಿ ಕಡಿಮೆ ಮಾಡಿ ಆದೇಶವನ್ನು ಹೊರಡಿಸಿದೆ. ವಜ್ರ ಸೇವೆಗಳ ಮೊದಲ ಮೂರು ಹಂತಗಳು, ಅಂದ್ರೆ 6 ಕಿ.ಮೀ ವರೆಗೆ ಒಂದೇ ಆಗಿರುತ್... ನಕಲಿ ಅಂಕಪಟ್ಟಿ ಮೂಲಕ ಹುದ್ದೆ: ಸಚಿವ ಡಾ. ಅಶ್ವತ್ಹ ನಾರಾಯಣ್ ಕಠಿಣ ಕ್ರಮದ ಎಚ್ಚರಿಕೆ ಬೆಳಗಾವಿ(reporterkarnataka.com): ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಪಡೆದುಕೊಂಡ ವಿಚಾರ ಗಮನಕ್ಕೆ ಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದರು. ವಿಧಾನ ಮಂಡಲದ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಿ. ಕೆ. ಹರಿಪ್ರಸಾದ್ ಪ್ರಶ್ನೆಗೆ ಸ... ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿ: ಎಸಿ ಆದೇಶ ಪುತ್ತೂರು(reporterkarnataka.com): ಪುತ್ತೂರು ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್ ಉಳ್ಳಾಲ್ ಅವರು ಆದೇಶ ಹೊರಡಿಸಿದ್ದಾರೆ. ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ನಿಷೇಧಾಜ... « Previous Page 1 …141 142 143 144 145 … 205 Next Page » ಜಾಹೀರಾತು