ಸಮಾಜದಲ್ಲಿ ಮಕ್ಕಳನ್ನು ಗೌರವದಿಂದ ಕಾಣಬೇಕು: ಶರಣಗೌಡ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಸಮಾಜದಲ್ಲಿ ಮಕ್ಕಳನ್ನು ಗೌರವದಿಂದ, ಪ್ರೀತಿ ವಾತ್ಸಲ್ಯದಿಂದ, ಮಮಕಾರದಿಂದ ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಪಾಲಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಮುಂದೊಂದು ದಿನ ವಿದ್ಯಾವಂತರಾಗಿ... ಶಿರ್ವ: ಜಿಲ್ಲಾಧಿಕಾರಿ ಕರ್ಫ್ಯೂ ಆದೇಶ ಉಲ್ಲಂಘನೆ; 7 ಮಂದಿ ವಿರುದ್ಧ ಪ್ರಕರಣ ದಾಖಲು ಸಾಂದಾರ್ಭಿಕ ಚಿತ್ರ ಶಿರ್ವ(reporterkarnataka.com): ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ವಿಧಿಸಿರುವ ರಾತ್ರಿ ಕರ್ಫ್ಯೂ ವನ್ನು ಉಲ್ಲಂಘಿಸಿ ಗುಂಪು ಸೇರಿದ್ದ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾದ ಘಟನೆ ಶಿರ್ವ ಠಾಣೆಯಲ್ಲಿ ನಡೆದಿದೆ. ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್ ಡಿ.ಎಂ., ತನ್... Big News : ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ ; ಬೆಂಗಳೂರಿನಲ್ಲಿ ಶಾಲೆಗಳು ಬಂದ್ !! ಬೆಂಗಳೂರು (Reporterkarnataka.com) ಕೊರೊನಾ ವೈರಸ್(Coronavrius) ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಬೆಂಗಳೂರಲ್ಲಿ ಶಾಲೆಗಳನ್ನು ಎರಡು ವಾರಗಳ ಕಾಲ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಮಂಗಳವಾರ ತಜ್ಞರ ಜೊತೆಗಿನ ಸಭೆ ಬಳಿಕ ಅ... ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಇಲ್ಲ: ಆದರೆ ಇನ್ನಷ್ಟು ಕಠಿಣ ಕ್ರಮದ ಸಾಧ್ಯತೆ ಬೆಂಗಳೂರು(reporterkarnataka.com): ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವ ಸಾಧ್ಯತೆ ಇಲ್ಲ. ಸೋಮವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ಕೂಡ ನಡೆದಿದ್ದು, ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ರಾಜ್ಯದಲ್... ಮಣಿಪಾಲ: ಅವಧಿ ಮೀರಿದ 750 ಲೀಟರ್ ವೈನ್, 2769 ಲೀಟರ್ ಬಿಯರ್ ನಾಶ ಮಣಿಪಾಲ(reporterkarnataka.com): ಅಬಕಾರಿ ಉಡುಪಿ ಉಪವಿಭಾಗದ ಮಣಿಪಾಲ ಕೆಎಸ್ ಬಿಸಿಎಲ್ ಡಿಪ್ಪೊದಲ್ಲಿನ ಅವಧಿ ಮೀರಿದ ಮದ್ಯವನ್ನು ಡಿ. 30ರಂದು ನಾಶಪಡಿಸಲಾಯಿತು. 1505 ಲೀಟರ್ ಲಿಕ್ಕರ್, 750 ಲೀಟರ್ ವೈನ್, 2769 ಲೀಟರ್ ಬಿಯರ್ ಅಧಿಕಾರಿಗಳ ಸಮಕ್ಷಮದಲ್ಲಿ ನಾಶ ಪಡಿಸಲಾಯಿತು. ಅಬಕಾರಿ ಉಪ ಅಧ... ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ: ಬಿಜೆಪಿ ರಾಜ್ಯಾಧ್ಯಕ್ಷ ಮಂಗಳೂರು(reporterkarnataka.com): ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ಬೊಮ್ಮಾಯಿಯವರ ನಿರ್ಧಾರ ಸ್ವಾಗತಾರ್ಹ. ಇದು ರಾಜ್ಯದ ಹಿಂದೂಗಳ ಭಾವನೆ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ... ಮಸ್ಕಿ ಪುರಸಭೆಯಲ್ಲಿ ಬಿಜೆಪಿ ಮೇಲುಗೈ: ಕಾಂಗ್ರೆಸ್ ಗೆ ಮುಖಭಂಗ: ಕಮಲ ಪಡೆ ಸಂಭ್ರಮಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪುರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಜಯಭೇರಿ ಬಾರಿಸಿದೆ. ಒಟ್ಟು 14 ವಾರ್ಡ್ ಗಳಲ್ಲಿ ಬಿಜೆಪಿ ಜಯ ಸಾಧಿಸಿದರೆ 9 ಕಾಂಗ್ರೆಸ್ ಜಯಗಳಿಸಿದೆ. ಮಸ್ಕಿ ಪುರಸಭೆ ಬಿಜೆಪಿ ತೆಕ್... ಹಗರಿಬೊಮ್ಮನಹಳ್ಳಿ ಪುರಸಭೆ: ಕಾಂಗ್ರೆಸ್ 12, ಬಿಜೆಪಿ 11 ಸ್ಥಾನಗಳಲ್ಲಿ ಗೆಲುವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಫಲಿತಾಂಶ ಹೊರಬಂದಿದ್ದು, ಒಟ್ಟು 23 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳು ಮತ್ತು 11ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದ... ಹೊಸಪೇಟೆ ನಗರಸಭೆ ಚುನಾವಣೆ: ಪಕ್ಷೇತರರು ಮೇಲುಗೈ: 2ನೇ ಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ತೃತೀಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹೊಸಪೇಟೆ ಪುರಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು,ಒಟ್ಟು 35 ಸ್ಥಾನಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳು 13 ಸ್ಥಾನ ಪಡೆಯುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಡಿ.28ರಂದು ಚುನಾವಣೆ ನಡೆದಿದ್ದು, ಇಂದು ಮತ ಎಣಿಕ... ಚಿಕ್ಕಮಗಳೂರು ನಗರಸಭೆ: ಬಿಜೆಪಿಗೆ ಸರಳ ಬಹುಮತ; 3ನೇ ಬಾರಿ ಅಧಿಕಾರಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರಸಭೆಗೆ ನಡೆದ ಚುನಾವಣೆಯಲ್ಲಿ 18 ಸ್ಥಾನ ಪಡೆದಿರುವ ಬಿಜೆಪಿ ಸರಳ ಬಹುಮತದೊಂದಿಗೆ 3ನೇ ಬಾರಿಗೆ ಅಧಿಕಾರ ಗದ್ದುಗೆ ಹಿಡಿಯಲಿದೆ. ಕಾಂಗ್ರೆಸ್ 13 ಸ್ಥಾನ ಪಡೆದು ಎರಡನೇ ಸ್ಥಾನ ಪಡೆದಿದೆ. ಜೆಡಿಎಸ್ 2 ಹಾ... « Previous Page 1 …141 142 143 144 145 … 209 Next Page » ಜಾಹೀರಾತು