ಚಾರ್ಮಾಡಿ ಘಾಟ್: ಲಘು ವಾಹನಗಳ ಸಂಚಾರಕ್ಕೆ ಅವಕಾಶ; ಆದರೆ ಷರತ್ತು ಅನ್ವಯ ಮಂಗಳೂರು(reporterkarnataka.com): ಮಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಇದೇ ಆಗಸ್ಟ್ 12 ರಿಂದ ಮುಂದಿನ ಆದೇಶದ ವರೆಗೆ ಕಿ.ಮೀ 75(ಚಾರ್ಮಾಡಿ ಗ್ರಾಮ)ರಿಂದ ಕಿಮೀ 86.20 (ದಕ್ಷಿಣ ಕನ್ನಡ ಜಿಲ್ಲಾ ಗಡಿ) ರವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗ... ತೊಗರಿ ಬೆಳೆ ರೈತರು ಮುಗಿಲು ನೋಡುತ್ತಿದ್ದಾರೆ: ಮಳೆಯ ನಿರೀಕ್ಷೆಯಲ್ಲಿ ರಾಯಚೂರಿನ ಅನ್ನದಾತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ತೊಗರಿ ಹಾಗೂ ಇನ್ನಿತರ ಬೆಳೆಗಳು ಬೆಳೆಸಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ರೈತರು ಮುಗಿಲ ನೋಡುವ ಪರಿಸ್ಥಿತಿ ಎದುರಾಗಿದೆ. ರೈತರು... ನಾಗರ ಪಂಚಮಿ ನಾಡಿಗೆ ದೊಡ್ಡದು: ನಾಡಿನಾದ್ಯಂತ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಸರಳವಾಗಿ ಅಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಜ್ಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಯ ಭಕ್ತಿಯಿಂದ ಆಚರಿಸಲಾಯಿತು. ಹೆಣ್ಣು ಮಕ್ಕಳ ಹಬ್ಬವೆಂದೇ ಖ್ಯಾತಿ ಪಡೆದ ಪಂಚಮಿ ಹಬ್ಬವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಡಗರ ಸಂಭ್ರಮದಿಂದ ಆಚರಿಸಲಾ... ಸಿದ್ಧಿ ಸಮುದಾಯದ ನಾಯಕ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಡಿಯಾಗೋ ಇನ್ನಿಲ್ಲ ಕಾರವಾರ(reporterkarnataka.com): ಸಿದ್ಧಿ ಸಮುದಾಯದ ನಾಯಕ, ಹೋರಾಟಗಾರ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಯಲ್ಲಾಪುರ ತೊಟ್ಟಿಲ್ಗುಂಡಿಯ ( ಹಳಿಯಾಳ ) ಡಿಯಾಗೋ ಬಸ್ತ್ಯಾವ್ ಸಿದ್ಧಿ ನಿಧನರಾಗಿದ್ದಾರೆ. ಡಿಯಾಗೋ ಅವರು ತನ್ನ ಬದುಕಿನ ಪೂರ್ತಿ ಸಿದ್ಧಿ ಸಮುದಾಯದ ವಿಕಸನ, ಪಶ್ಚಿಮ ಘಟ್ಟ ಸ... ಕೋವಿಡ್ 3ನೇ ಅಲೆ ಬರುವ ಮುನ್ನ ಅಗತ್ಯ ಮುನ್ನೆಚ್ಚರಿಕೆ ವಹಿಸಿ: ಸಚಿವ ಮುನಿರತ್ನ ಸೂಚನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಹತ್ತು ದಿನಗಳೊಳಗಾಗಿ ಕೊವಿಡ್ ವಾರ್ ರೂಂನ್ನು ನಿರ್ಮಿಸಿ ಮಕ್ಕಳಲ್ಲಿ ಯಾವುದೇ ಚಿಕಿತ್ಸೆ ತೊಂದರೆ ಯಾಗದಂತೆ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಹಾಸಿಗೆಗಳ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ತೋಟಗಾ... ಹೋಮ್ ಐಸೋಲೇಶನ್ ಬೇಡ, ಕೋವಿಡ್ ಕೇರ್ ಸೆಂಟರ್ ಗಳಿಗೆ ಕಳುಹಿಸಿ: ಸಿಎಂ ಬೊಮ್ಮಾಯಿ ಖಡಕ್ ಸೂಚನೆ ಮಂಗಳೂರು(reporterkarnataka.com): ಕೊರೊನಾ ಸೋಂಕು ಹಬ್ಬುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಹೋಮ್ ಐಸೋಲೇಶನ್ ಬಿಟ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೋಂಕಿತರನ್ನು ವರ್ಗಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಪ್ರಸ್ತುತ ಶೇ.80ರ... ಮುಖ್ಯಮಂತ್ರಿ ಬೊಮ್ಮಾಯಿಗೆ ಮಂಗಳೂರಿನಲ್ಲಿ ಭವ್ಯ ಸ್ವಾಗತ: ಆರತಿ ಎತ್ತಿ ಶುಭ ಕೋರಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿತ್ತು. ಮುಖ್ಯಮಂತ್ರಿ ಅವರು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ... ನಾಗಮಂಗಲ: ಸಾರ್ವಜನಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಸಾರ್ವಜನಿಕರು ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಂಡು ಹಸಿರು ಪರಿಸರ ಸಂರಕ್ಷಿಸುವ ಹೊಣೆ ಪ್ರತಿಯೊಬ್ಬರಲ್ಲೂ ಮೈಗೂಡಿಸಿಕೊಳ್ಳಬೇಕೆಂದು ನೆಹರು ಯುವ ಕೇಂದ್ರದ ಸ್ವಯಂಸೇವಕಿ ಮಹಾಲಕ್ಷ್ಮಿ ಹೇಳಿದರು. ಅವ... ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಥಣಿಯ ಹಲ್ಯಾಳದ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಧರ್ಮಸ್ಥಳ ಸ್ವಸಹಾಯ ಸಂಘದ ಎಲ್ಲ ಮಹಿಳೆಯರು ಸೇರಿ ದೇ... ಕೋಲಾರದಲ್ಲಿ ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನ: ಅನುದಾನ ನೀಡಲು ಕೇಂದ್ರ ಸಚಿವರಿಗೆ ವೈಎಎನ್ ಮನವಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅಂತರ್ಜಲ1200 ಅಡಿಗಳಿಗೆ ಹೋಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನಕ್ಕೆ ತಗಲುವ 500 ಕೋಟಿ ರೂ ಅನುದಾನ ಒದಗಿಸುವಂತೆ ಕೇಂದ್ರ ಜ... « Previous Page 1 …145 146 147 148 149 … 177 Next Page » ಜಾಹೀರಾತು