ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ: ಬಿಜೆಪಿ ರಾಜ್ಯಾಧ್ಯಕ್ಷ ಮಂಗಳೂರು(reporterkarnataka.com): ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ಬೊಮ್ಮಾಯಿಯವರ ನಿರ್ಧಾರ ಸ್ವಾಗತಾರ್ಹ. ಇದು ರಾಜ್ಯದ ಹಿಂದೂಗಳ ಭಾವನೆ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ... ಮಸ್ಕಿ ಪುರಸಭೆಯಲ್ಲಿ ಬಿಜೆಪಿ ಮೇಲುಗೈ: ಕಾಂಗ್ರೆಸ್ ಗೆ ಮುಖಭಂಗ: ಕಮಲ ಪಡೆ ಸಂಭ್ರಮಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪುರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಜಯಭೇರಿ ಬಾರಿಸಿದೆ. ಒಟ್ಟು 14 ವಾರ್ಡ್ ಗಳಲ್ಲಿ ಬಿಜೆಪಿ ಜಯ ಸಾಧಿಸಿದರೆ 9 ಕಾಂಗ್ರೆಸ್ ಜಯಗಳಿಸಿದೆ. ಮಸ್ಕಿ ಪುರಸಭೆ ಬಿಜೆಪಿ ತೆಕ್... ಹಗರಿಬೊಮ್ಮನಹಳ್ಳಿ ಪುರಸಭೆ: ಕಾಂಗ್ರೆಸ್ 12, ಬಿಜೆಪಿ 11 ಸ್ಥಾನಗಳಲ್ಲಿ ಗೆಲುವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಫಲಿತಾಂಶ ಹೊರಬಂದಿದ್ದು, ಒಟ್ಟು 23 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳು ಮತ್ತು 11ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದ... ಹೊಸಪೇಟೆ ನಗರಸಭೆ ಚುನಾವಣೆ: ಪಕ್ಷೇತರರು ಮೇಲುಗೈ: 2ನೇ ಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ತೃತೀಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹೊಸಪೇಟೆ ಪುರಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು,ಒಟ್ಟು 35 ಸ್ಥಾನಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳು 13 ಸ್ಥಾನ ಪಡೆಯುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಡಿ.28ರಂದು ಚುನಾವಣೆ ನಡೆದಿದ್ದು, ಇಂದು ಮತ ಎಣಿಕ... ಚಿಕ್ಕಮಗಳೂರು ನಗರಸಭೆ: ಬಿಜೆಪಿಗೆ ಸರಳ ಬಹುಮತ; 3ನೇ ಬಾರಿ ಅಧಿಕಾರಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರಸಭೆಗೆ ನಡೆದ ಚುನಾವಣೆಯಲ್ಲಿ 18 ಸ್ಥಾನ ಪಡೆದಿರುವ ಬಿಜೆಪಿ ಸರಳ ಬಹುಮತದೊಂದಿಗೆ 3ನೇ ಬಾರಿಗೆ ಅಧಿಕಾರ ಗದ್ದುಗೆ ಹಿಡಿಯಲಿದೆ. ಕಾಂಗ್ರೆಸ್ 13 ಸ್ಥಾನ ಪಡೆದು ಎರಡನೇ ಸ್ಥಾನ ಪಡೆದಿದೆ. ಜೆಡಿಎಸ್ 2 ಹಾ... ಅಥಣಿ ಪುರಸಭೆ ಚುನಾವಣೆ: ಕಾಂಗ್ರೆಸ್ 15, ಬಿಜೆಪಿ 9, ಪಕ್ಷೇತರ 3 ಸ್ಥಾನಗಳಲ್ಲಿ ಗೆಲುವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆದಿದ್ದು ಒಟ್ಟು 27 ವಾರ್ಡಗಳ ಪೈಕಿ ಕಾಂಗ್ರೆಸ್ 15, ಬಿಜೆಪಿ 9 ಹಾಗೂ ಪಕ್ಷೇತರ 3 ಮಂದಿ ಆಯ್ಕೆಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ... ಅಥಣಿ: ವಿವಿಧ ಬೇಡಿಕೆ ಈಡೇರಿಕೆ ಅಗ್ರಹಿಸಿ ಬಿದಿಗಿಳಿದ ಅತಿಥಿ ಉಪನ್ಯಾಸಕರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಉಪನ್ಯಾಸಕರು ಅಥಣಿ ನಗರದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ 430 ಸರಕಾರ... ಮನೆಯಂಗಳದಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಾಣ: ಅಭಿಮಾನ ಮೆರೆದ ಅಭಿಮಾನಿ! ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯ ನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಟ್ಟಿ ಯಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಕಟ್ಟಾ ಅಭಿಮಾನಿಗಳಾದ ಪೂಜಾರಿ ರಾಮಜ್ಜರ ವಂಶದ ಸಮಾಜ ಸೇವಕ ಆರ್.ಟಿ.ನಾಗರಾಜ್ ಹಾಗೂ ಮಲ್ಲಮ್ಮ ನವರು ತಮ್ಮ ಮನೆ... ಪುತ್ತೂರಿನ ವಕೀಲರ ಸಂಘ ಉದ್ಘಾಟನೆ:ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಅಬ್ದುಲ್ ನಜೀರ್ ಚಾಲನೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಮಂಗಳವಾರ ಉ... ಮುಖ್ಯಮಂತ್ರಿ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಸ್ಪಷ್ಟನೆ ಬೆಂಗಳೂರು(reporterkarnataka.com): ಕೊರೋನಾ ನಿಯಮಾವಳಿ ಹಿನ್ನೆಲೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆಗಮಿಸಬೇಕಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡ ಪ್ರವಾಸ ರದ್ದಾಗಿದೆ ಎಂದು ಹೇಳಿದಬಿಜೆಪಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ... « Previous Page 1 …146 147 148 149 150 … 214 Next Page » ಜಾಹೀರಾತು