ಕೆನರಾ ಯೂನಿಯನ್ ಬ್ಯಾಡ್ಮಿಂಟನ್ ಲೀಗ್ 2ನೇ ಆವೃತ್ತಿ: ಇಂಡೋಗ್ಯಾಸ್ ಚಾಲೆಂಜರ್ಸ್ ಗೆ ಜಯ ಬೆಂಗಳೂರು(reporterkarnataka.com): ಪ್ರಕಾಶ್ ಕೋರ್ಟ್ನಲ್ಲಿ ಕೆನರಾ ಯೂನಿಯನ್ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಕೆನರಾ ಯೂನಿಯನ್ ಬ್ಯಾಡ್ಮಿಂಟನ್ ಲೀಗ್ ಎರಡನೇ ಆವೃತ್ತಿಯನ್ನು ಇಂಡೋಗ್ಯಾಸ್ ಚಾಲೆಂಜರ್ಸ್ ಗೆದ್ದುಕೊಂಡಿದೆ. ಫೈನಲ್ನಲ್ಲಿ ಇಂಡೋಗ್ಯಾಸ್ ಚಾಲೆಂಜರ್ಸ್ ಆರೋಹ್ ಸ್ಮಾಷರ್ಸ್ ಅನ್ನು 3-1 ಅಂ... ಅಂತರ್ರಾಜ್ಯ ಮರಳು ಮಾಫಿಯಾ: ಅಥಣಿಯಿಂದ ಮಹಾರಾಷ್ಟಕ್ಕೆ ಅಕ್ರಮ ಸಾಗಾಟ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಅಬ್ಬಿಹಾಳ್ ಮಾಯಣಟ್ಟಿಯಲ್ಲಿ ಹಗಲು ಮರಳು ದರೋಡೆ ನಡೆಯುತ್ತಿದ್ದು, ಅಧಿಕಾರಿಗಳು ಜಾಣ ಮೌನಕ್ಕೆ ಶರಣಾಗಿದ್ದಾರೆ. ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದ ಮಾಹಿತಿ ನೀಡಿದರೂ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮ... ಚಳ್ಳಕೆರೆ: 15 ದಿನಗಳಲ್ಲಿ 100ಕ್ಕೂ ಹೆಚ್ಚು ಮನೆ ಕುಸಿತ; 5 ಮಂದಿ ಸಾವು; ಹಳೆ ಗೋಡೆಗಳ ಸರ್ವೇ ಆರಂಭ ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕಳೆದ ಸುಮಾರು 15 ದಿನದಿಂದ ಸತತ ಮಳೆಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಗೋಡೆ ಕುಸಿದು ಐದು ಜನರು ಪ್ರಾಣ ಕಳೆದುಕೊಂಡಿರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಂಡು ಶಿಥಿಲವಾದ ಮನೆಗಳ ಸರ್ವೇ ಕಾರ್ಯವನ್ನು ಜಿಟಿ ... ತುಂಬಿ ಹರಿದ ಜೆ.ಜಿ. ಹಳ್ಳಿ ಗಾಯತ್ರಿ ಜಲಾಶಯ: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಮಾನಿಗಳಿಂದ ಸಿಹಿ ವಿತರಣೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಿರಿಯೂರು ತಾಲೂಕಿನ ಜೆಜಿಹಳ್ಳಿ ಹೋಬಳಿ ಕರಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ಗಾಯಿತ್ರಿ ಜಲಾಶಯ ತುಂಬಿ ಹರಿದು ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹಾಗೂ ಡಿ.ಟಿ.... ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾದಂಧೆ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂದನಕ್ಕೆ ಕಳಿಸಿದ ಪ್ರಕರಣ ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಶವಿವಾರ ಸಂಜೆ ನಡೆದಿದೆ. ನಗರದ ಕರ್ನಾಟ ... ಬಯಲುಸೀಮೆಯಲ್ಲಿ ಅಬ್ಬರದ ಮಳೆ:ಕಡೂರಿನಲ್ಲಿ ಪ್ರವಾಹಕ್ಕೆ 25ಕ್ಕೂ ಹೆಚ್ಚು ಮನೆಗಳು ಜಲಾವೃತ ಚಿಕ್ಕಮಗಳೂರು(reporterkarnataka.com) : ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜಾಸ್ತಿಯಾಗಿದೆ. ಕಳೆದ ರಾತ್ರಿ ಕಡೂರು ತಾಲೂಕಿನಲ್ಲಿ ಭಾರೀ ಮಳೆ ಚಿಕ್ಕವಂಗಲದ ಬುಳ್ಳನಕೆರೆ ಉಕ್ಕಿ ಹರಿದಿದೆ. ಕೆರೆ ಪಕ್ಕದ ಅರಸು ಬಡಾವಣೆಗೆ ನೀರು ನುಗ್ಗಿ ಸುಮಾರು 25ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವ... ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮ: ರಥೋತ್ಸವಕ್ಕೆ ಸಾಕ್ಷಿಯಾದ ಸಹಸ್ರ ಸಹಸ್ರ ಭಕ್ತರು ಕುಂದಾಪುರ(reporterkarnataka.com): ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮದಿಂದ ಶುಕ್ರವಾರ ನಡೆಯಿತು. ರಥೋತ್ಸವದ ಅಂಗವಾಗಿ ನ.12ರಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು. ಶುಕ್ರವಾರ ಬೆಳಿಗ್ಗೆ 11-50ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ಮನ್ಮಹಾರಥೋತ್ಸವ ನಡೆಯಿತು.... ಡಿಸೆಂಬರ್ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಾಜ್ಯ ಸರಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು(reporterkarnataka.com): ಡಿಸೆಂಬರ್ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ನವೆಂಬರ್ 26ರೊಳಗೆ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದ... ಚಿಕ್ಕಮಗಳೂರು: ಬಿರುಸಿನ ವರ್ಷಧಾರೆ; ಸಂಕಷ್ಟದಲ್ಲಿ ಕಾಫಿ, ಅಡಿಕೆ, ಮೆಣಸು ಬೆಳೆಗಾರರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಂಗಾಳಕೊಲ್ಲಿಯಲ್ಲಿ ಮತ್ತೆ ಮತ್ತೆ ವಾಯುಭಾರ ಕುಸಿತ ಉಂಟಾದ ಪರಿಣಾಮ ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಕಳಸ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ... ಚಿಕ್ಕಮಗಳೂರು: ಸರಣಿ ಅಪಘಾತ; 2 ಕಾರು, ಟಾಟಾ ಏಸ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ; ಕಾರು ಚಾಲಕ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಕಬ್ಬಿಣ ಸೇತುವೆ ಬಳಿ ಸರಣಿ ಅಪಘಾತ ನಡೆದಿದ್ದು, ಹುಂಡೈ ಸ್ಯಾಂಟ್ರೋ ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ಗಂಭೀರ ಗಾಯವಾಗಿದೆ. ಟಾಟಾ ಏಸ್ ಸೇರಿ ಎರಡು ಕಾರಿಗೆ ಕೆಎಸ್ಸಾರ್ಟಿಸಿ ಬಸ್ಸಿ ಡಿಕ್ಕ... « Previous Page 1 …148 149 150 151 152 … 205 Next Page » ಜಾಹೀರಾತು