ಸೇವಾ ಕಾರ್ಯ: ಹೆಡ್ ಲೋಡ್ ವರ್ಕರ್ ಕೆ.ಬಿ. ಶಿವದಾಸನ್ ಗೆ ತೇವರ್ ಸ್ಮಾರಕ ಜೀವಕಾರುಣ್ಯ ಪ್ರಶಸ್ತಿ ಪ್ರದಾನ ಮಲಪುರಂ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ 114ನೇ ಜನ್ಮದಿನಾಚರಣೆ ಅಂಗವಾಗಿ ತಮಿಳುನಾಡಿನ ಶಂಕರಕೊವಿಲ್ ಮೂಲದ ನಡಿಕಲ್ ಟ್ರಸ್ಟ್ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಸ್ಮಾರಕ ಪ್ರಶಸ್ತಿಯನ್ನು ಚಂಗರಕುಲಂನ ಹೆಡ್ ಲೋಡ್ ... ಕೂಡ್ಲಿಗಿ: ಮಕ್ಕಳ ಹಕ್ಕುಗಳ ಜಾಗೃತಿ ಜಾಥಾ; ಪುಟಾಣಿಗಳಿಂದ ಮಾನವ ಸರಪಳಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನ 14ರಂದು ಮಕ್ಕಳ ಹಕ್ಕುಗಳ ದಿನಾಚರಣೆ ಪ್ರಯುಕ್ತ.ಶಾಲಾ ಕಾಲೇಜುಗಳ ಮಕ್ಕಳಿಂದ ನ್ಯಾಯಾಲಯ ಇಲಾಖೆ,ವಕೀಲರ ಸಂಘ ಹಾಗೂ ತಾಲೂಕು ಕಾನೂನು ಸಮಿತಿ ನೇತೃತ್ವದಲ್ಲಿ ಜಾಗೃತಿ ಜಾಥಾಜರುಗಿತು... ವಿಶ್ವ ಮಧುಮೇಹ ದಿನದ ಅಂಗವಾಗಿ ರಾಜ್ಯ ಐಎಂಎ ಘಟಕದ ವತಿಯಿಂದ ಜನಜಾಗೃತಿ ಜಾಥಾ ಬೆಂಗಳೂರು(reporterkarnataka.com) ಇಂಡಿಯನ್ ಮೆಡಿಕಲ್ ಅಸೋಶಿಯೇಶನ್ ರಾಜ್ಯ ಘಟಕದ ವತಿಯಿಂದ ವಿಶ್ವ ಮಧುಮೇಹ ದಿನದ ಅಂಗವಾಗಿ ಜನ ಜಾಗೃತಿ ಜಾಥ ನಡೆಯಿತು. ಬೆಂಗಳೂರಿನ ಐಎಂಎ ಕೇಂದ್ರ ಕಚೇರಿಯಿಂದ ಹೊರಟ ಜಾಥಾ ಬಿಎಂಸಿ ಮೆಡಿಕಲ್ ಕಾಲೇಜ್, ಕಿಮ್ಸ್ ಮೆಡಿಕಲ್ ಕಾಲೇಜ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು... ಕೂಡ್ಲಿಗಿ: ಬ್ಯಾಟಿಂಗ್ ಮಾಡಿ ಟೂರ್ನಮೆಂಟ್ ಉದ್ಘಾಟಿಸಿದ ಪಪಂ ಸದಸ್ಯ ಚಂದ್ರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ಶ್ರೀವಾಲ್ಮೀಕಿ ಕ್ರಿಕೆಟರ್ಸ್ ಆಯೋಜಿಸಿರುವ ಟೆನ್ನಿಸ್ ಬಾಲ್ ಕ್ರಿಕೇಟ್ ಟೂರ್ನಮೆಂಟ್ ನ್ನು ಪಟ್ಟಣ ಪಂಚಾಯಿತಿ ಸದಸ್ಯ ಚಂದ್ರು ಅವರು ಬ್ಯಾಟಿಂಗ್ ಮಾಡೋ ಮೂಲಕ ಉದ್ಘಾಟಿಸಿದರು. ಕಾರ್... ರಸ್ತೆ ದುರಸ್ತಿ ಆಗ್ರಹಿಸಿ ಮಲೆನಾಡಿಗರು ಮುಖ್ಯಮಂತ್ರಿಗೆ ಪತ್ರ: ಸ್ಪಂದಿಸದಿದ್ದರೆ ಮುಂಬರುವ ಚುನಾವಣೆ ಬಹಿಷ್ಕಾರ ಎಚ್ಚರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ರಸ್ತೆ ದುರಸ್ತಿ ಮಾಡಿಕೊಂಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಲೆನಾಡಿಗರು ಪತ್ರ ಬರೆದಿದ್ದಾರೆ. ಕಳಸ ತಾಲೂಕಿನ ಅನಗೋಡು ಗ್ರಾಮಸ್ಥರಿಂದ ಸಿಎಂಗೆ ಪತ್ರ ರವಾನೆಯಾಗಿದೆ. ರಸ್ತೆ ದುರಸ್ತಿ ಬಗ್ಗೆ ಶ... ಕಾಂಗ್ರೆಸ್ ಶಾಸಕರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದದ್ದೇನು? (reporterkarnataka.com): ಮಧ್ಯಪ್ರದೇಶದ ಜಬಲ್ಪುರದಲ್ಲಿ ಕಾಂಗ್ರೆಸ್ ಶಾಸಕರೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಬಲ್ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂಜಯ್ ಯಾದವ್ ಅವರ ಪುತ್ರ ವೈಭವ್ (16) ಆತ್ಮಹತ್ಯ... ಕೋಲಾರ: ನಿಷೇಧಿತ ಆಫ್ರಿಕನ್ ಕ್ಯಾಟ್ ಫಿಶ್ ಸಾಕಾಣಿಕೆ ವಿರುದ್ಧ ರೈತ ಸಂಘ ಪ್ರತಿಭಟನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲಾದ್ಯಂತ ಕೆಲವು ಕೆರೆಗಳಲ್ಲಿ ನಿಷೇಧಿತ ಆಫ್ರಿಕನ್ ಕ್ಯಾಟ್ ಫಿಶ್ ( ಮಾರ್ವೆ ರಾಕ್ಷಿಸಿ ಮೀನು ) ಸಾಕಾಣಿಕೆ ಮಾಡುತ್ತಿರುವ ಟೆಂಡರ್ದಾರರು ಪರವಾನಿಗೆಯನ್ನು ರದ್ದುಮಾಡಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ ಮ... ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ವೀರ ನಾರಿ ಒನಕೆ ಓಬವ್ವನ ಜಯಂತಿ ಸಮಾರಂಭವನ್ನು ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಮಾತನಾಡಿ, ಚಿತ್ರದುರ್ಗದ ಮೇಲೆ ಹೈದರಾಲಿ ಸೈ... ಯುನೈಟೆಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಚಲನಚಿತ್ರ ಪೋಷಕ ನಟರಿಗೆ ಉಚಿತ ಆರೋಗ್ಯ ತಪಾಸಣೆ ಬೆಂಗಳೂರು(reporterkarnataka.com): ಜಯನಗರದ ಯುನೈಟೆಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಬುಧವಾರ ಪೋಷಕ ಕಲಾವಿದರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಸಾರ್ವಜನಿಕರು, ಮುಖ್ಯವಾಗಿ ಯುವಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಮತ್ತು ವರ್ಷಕ್ಕೊಮ್ಮೆ ತಪ್ಪದೆ ಆರೋಗ್ಯ ತಪಾಸಣೆ... ಮಡಿಕೇರಿ: ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ಯತ್ನ; ಹಿಂದೂ ಸಂಘಟನೆಯ ಮುಖಂಡರು ಪೊಲೀಸ್ ವಶಕ್ಕೆ ಮಡಿಕೇರಿ(reporterkarnataka.com): ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲುದ್ದೇಶಿಸಿದ್ದ ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಸೇರಿದಂತೆ ಹಲವು ಪ್ರಮುಖರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. 2015ರಲ್ಲಿ ಟಿಪ್ಪು ಜಯಂತಿ ಸಂದರ್ಭ ನಡೆದ ಅಹಿತಕರ ಘಟನೆಯಲ್ಲಿ ಮೃತಪಟ್ಟ ಕುಟ್ಟಪ್ಪ ಸ... « Previous Page 1 …158 159 160 161 162 … 214 Next Page » ಜಾಹೀರಾತು