ಅಥಣಿ ತಾಲೂಕು ಸರಕಾರಿ ಆಸ್ಪತ್ರೆಗೆ ಹೈಟೆಕ್ 108 ಆ್ಯಂಬುಲೆನ್ಸ್ ಹಸ್ತಾಂತರಿಸಿದ ಶಾಸಕ ಮಹೇಶ್ ಕುಮಟಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೋವಿಡ್ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಅವಶ್ಯವಾಗಿ ಆ್ಯಂಬುಲೆನ್ಸ್ ಬೇಕು ಎಂಬ ಮನವಿ ಹಿನ್ನೆಲೆಯಲ್ಲಿ ಗುರುವಾರ ಆ್ಯಂಬುಲೆನ್ಸ್ ವಿತರಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾ... ಆತ್ಮ ನಿರ್ಭರ ಯೋಜನೆಯಡಿ ಕೃಷಿಕ ಪ್ರಶಸ್ತಿ: ತಾಲೂಕು, ಜಿಲ್ಲಾಮಟ್ಟದ ಸಾಧಕರು ಕೂಡ ಆರ್ಹರು; ವಿವರ ಕಳುಹಿಸಿ ಮಂಗಳೂರು (reporterkarnataka.com.):- 2021-22ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಒಬ್ಬ ಅರ್ಜಿದಾರರು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿ ಮಾತ್ರ ... ಕೋಲಾರ ನಗರಸಭೆ ನೂತನ ಕಟ್ಟಡ: ಕೆಲವು ಬದಲಾವಣೆಗೆ ಸಲಹೆ; ಕರಡು ವಿನ್ಯಾಸ ನಕ್ಷೆಗೆ ಅನುಮೋದನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ನಗರಸಭೆ ಕಚೇರಿಯ ನೂತನ ಕಟ್ಟಡ ನಿರ್ಮಾಣದ ಕರಡು ವಿನ್ಯಾಸ ನಕ್ಷೆಗೆ ಹಲವು ಬದಲಾವಣೆಗಳನ್ನು ಮಾಡಲು ನಗರಸಭೆ ಸದಸ್ಯರು ಸೂಚಿಸಿ ಹಲವಾರು ಸಲಹೆಗಳನ್ನು ನೀಡುವ ಮೂಲಕ ಅನುಮೋದನೆ ನೀಡಿದರು. ನಗರಸಭೆಯ ಸಭಾಂಗಣ... ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್ ಗೌಡ ರಾಜೀನಾಮೆ: ಕಾರಣ ಏನು? ತುಮಕೂರು(reporterkarnataka.com) ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ.ಸುರೇಶ್ ಗೌಡ ಅವರು ತಮ್ಮರಾಜೀನಾಮೆ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ... ವಧು-ವರರ, ವಿಧುರ-ವಿಚ್ಛೇದಿತರ ಹಾಗೂ ವಿಕಲಚೇತನರ ರಾಜ್ಯಮಟ್ಟದ ಬೃಹತ್ ಸಮಾವೇಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜ್ಯೋತಿಭಾ ಪುಲೆ ಹಾಗೂ ಸಾವಿತ್ರಿ ಬಾಯಿ ಪುಲೆ ದೇಶದ ಮಹಾನ ದಾರ್ಶನಿಕರು. ಪುಲೆಯಂತಹ ಮಹಾನ್ ಆದರ್ಶ ವ್ಯಕ್ತಿಗಳು ಕೇವಲ ಒಂದು ಮಾಳಿ ಸಮಾಜಕ್ಕೆ ಸೀಮಿತವಾಗದೆ ಇಡೀ ಮಾನವ ಕುಲಕ್ಕೆ ಸೀಮಿತವಾಗಿದ್ದಾರೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳ... ಪುಟಾಣಿಗಳಿಗೆ ಗಂಟೆ ಬಾರಿಸುವ ಸಮಯ: ದಸರಾ ರಜೆ ಬಳಿಕ 1ರಿಂದ 5ನೇ ತರಗತಿ ಆರಂಭ? ಅ.21ರಿಂದ ಸಾಧ್ಯತೆ ಬೆಂಗಳೂರು(reporterkarnataka.com): ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ಶಾಲೆ ಆರಂಭಿಸಲಾಗುವುದು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 21 ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರ... ಕೊರೊನಾ ನಿರುದ್ಯೋಗ ನಿವಾರಿಸಲು ಬೆಂಗಳೂರಿನ ಸರ್ವಜ್ಞ ನಗರದಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರ ಸ್ಥಾಪನೆ: ಕೆ.ಜೆ.ಜಾರ್ಜ್ ಸಾರಥ್ಯ ಬೆಂಗಳೂರು(reporterkarnataka.com): ಕೊರೊನಾ ಸಾಂಕ್ರಾಮಿಕ ರೋಗದ ಹೊಡೆತಕ್ಕೆ ಎಲ್ಲ ಕ್ಷೇತ್ರಗಳು ನಲುಗಿ ಹೋಗಿವೆ. ಅದರಲ್ಲೂ ಹಲವಾರು ಕ್ಷೇತ್ರಗಳಲ್ಲಿ ಸಂಸ್ಥೆಗಳು ಬಾಗಿಲು ಮುಚ್ಚಿದ್ದು, ಸಾವಿರಾರು ಜನರು ಉದ್ಯೋಗವಂಚಿತರಾಗಿದ್ದಾರೆ. ಈ ಉದ್ಯೋಗವಂಚಿತರಿಗೆ ತಮ್ಮ ಸ್ವಂತ ಉದ್ಯೋಗ ಪ್ರಾರಂಭಿಸಲು ಹೆಚ್ಚಿನ ... ಮಸ್ಕಿ: ರೈತ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ; ಭಾರತ್ ಬಂದ್ ಗೆ ಬೆಂಬಲ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಂದು ಕರೆ ನೀಡಿರುವ ಭಾರತ ಬಂದ್ ಪ್ರಯುಕ್ತ ರೈತ ಸಂಘಟನೆ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತ ನಾಯಕರು, ಕಾಂಗ್... ಕೇಂದ್ರ ಸರಕಾರದ ಕೃಷಿ ಕಾಯ್ದೆ: ಕುಂದಾಪುರದಲ್ಲಿ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ ಕುಂದಾಪುರ(reporterkarnataka.com): ಕೊರೊನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟು ಹೋಗಿದೆ. ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಪರದಾಟ ನಡೆಸುತ್ತಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮ... ತಪ್ಪು ಕಲ್ಪನೆಯಿಂದ ಭಾರತ ಬಂದ್ ಮಾಡಲಾಗಿದೆ, ಕೃಷಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು ಕೇಂದ್ರ ಸರಕಾರ ರೂಪಿಸಿದೆ. ಭಾರತ ಬಂದ್ ಮಾಡಿರುವುದು ತಪ್ಪು ಕಲ್ಪನೆಯಿಂದ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಅಭಿಪ್ರಾಯಪಟ್ಟರು. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿ... « Previous Page 1 …159 160 161 162 163 … 205 Next Page » ಜಾಹೀರಾತು