Breaking | ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ: ಎಸಿಬಿಗೆ ದೂರು ನೀಡಿದಾತನ ಮೇಲೆ ಹಲ್ಲೆ: ಗ್ರಾಪಂ ಸದಸ್ಯರ ತಂಡದಿಂದ ಕೃತ್ಯ ಆರೋಪ ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ತಾಲೂಕು ಮಾಕನಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಿಹಟ್ಟಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಂಗನವಾಡಿ ಕೇಂದ್ರ ಬಿ ಕಟ್ಟಡದ ನಿರ್ಮಾಣ ಕಾಮಗಾರಿ ಕಳಪೆಯಾಗಿದೆ ಎಂದು ಲೋಕಾಯುಕ್ತರಿಗೆ ದೂರು ನೀಡಿದ್ದ ಅಜ್ಜಪ್ಪ ಎಂಬವರ ಮೇಲೆ ಹಲ್ಲೆ ... ಸಿಂದಗಿ | ಅತ್ಯಾಚಾರ ಆರೋಪಿ ಆತ್ಮಹತ್ಯೆ ಪ್ರಕರಣ : ಧಕ್ಷ ಅಧಿಕಾರಿ ನ್ಯಾಮಗೌಡ ವರ್ಗಾವಣೆ ವಿಜಯಪುರ(reporterkarnataka.com) ವಿಜಯಪುರ ಜಿಲ್ಲೆ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಹೊಸ ತಿರುವನ್ನು ಕಂಡುಕೊಂಡಿದೆ. ಕೆಲವು ದಿನಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಕರ್... ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು ವಿಜಯಪುರ (Reporterkarnataka.com) ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ. ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡು... ತುಳುವಿಗಾಗಿ ಮತ್ತೊಮ್ಮೆ ಕೈ ಎತ್ತುವ ಸರದಿ: ಸೆ. 5ರಂದು ‘ಟ್ವೀಟ್ ತುಳುನಾಡು’; ಕವಿ ಮಂದಾರ ಕೇಶವ ಭಟ್ ಮತ್ತೆ ನೆನಪಿಗೆ ಮಂಗಳೂರು(reporterkarnataka.com): ಸಂವಿಧಾನದ 8ನೇ ಪರಿಚ್ಛೇದದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಕುರಿತು ತುಳುವರು ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಹೋರಾಟ ಮಾಡಿಕೊಂಡು ಬಂದರೂ ಇನ್ನೂ ಅದು ಕಾರ್ಯಗತಗೊಂಡಿಲ್ಲ. ಹಲವು ಸರಕಾರಗಳು ಬದಲಾದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಮನೋಭಾವ ಬದಲಾ... Sports News : ಕಿಕ್ಬಾಕ್ಸಿಂಗ್ನಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ರಾಜೀಶ್ ಮತ್ತು ಪ್ರಜ್ಞಾ ಶೆಟ್ಟಿ ಮಂಗಳೂರು (reporterkarnataka.com) ಗೋವಾದಲ್ಲಿ ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯನ್ನು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ... ಮೈಸೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಸ್ಟಡಿಹೌಸ್ ನಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ: ಚಾಕುವಿನಿಂದ ಹಲ್ಲೆ ಮೈಸೂರು (reporterkarnataka.com): ಇಲ್ಲಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಸಾಂಸ್ಕೃತಿಕ ನಗರಿಯಲ್ಲಿ ಮತ್ತೊಂದು ತಲೆ ತಗ್ಗಿಸುವ ಘಟನೆ ನಡೆದಿದೆ. ಸ್ಟಡಿ ಹೌಸ್ ಬಳಿ ದುಷ್ಕರ್ಮಿಗಳು ವಿದ್ಯಾರ್ಥಿನಿಯೊಬ್ಬಳ ಮೇಲ... ಬಪ್ಪೂರ್ ಗ್ರಾಮ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷ ದುರ್ಗಪ್ಪ ನಾಯಕ್, ಉಪಾಧ್ಯಕ್ಷೆ ಪಾರ್ವತಮ್ಮ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ಬಪ್ಪೂರ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ನ ದುರ್ಗಪ್ಪ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಪಾರ್ವತಮ್ಮ ನಾಗರಾಜ್ ಜವಳಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮ... ಸ್ಮಾರ್ಟ್ ಸಿಟಿ ಯೋಜನೆ: ಗುಜ್ಜರಕೆರೆಯಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಉದ್ಘಾಟನೆ ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ಯೋಜನೆಯಡಿ ಗುಜ್ಜರಕೆರೆಯಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ನೀಡುವ ಅಂಗನವಾಡಿಯ ಮೂಲಭೂತ ಸೌಕರ್ಯಗಳಲ್ಲಿ ತೊಡ... ಗಣೇಶ ಹಬ್ಬ; ಕರ್ನಾಟಕ ಚಿತ್ರಕಲಾ ಪರಿಷತ್ತಿನಿಂದ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ ಮೇಳ ಬೆಂಗಳೂರು(reporterkarnataka.com): ಮುಂಬರುವ ಗೌರಿ ಹಾಗೂ ಗಣೇಶ ಚತುರ್ಥಿಯ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ “ದ ಸೋಕ್ ಮಾರ್ಕೇಟ್” ನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 3 ರಿಂದ ಪ್ರಾರಂಭವಾಗಲಿರುವ ಈ ಮೇಳದಲ್ಲಿ ವಿವಿಧ ಲೋಹ... ಸಿಎಂ ಬೊಮ್ಮಾಯಿಯ ‘ಬೊಂಬಾಯಿ’ ಅಂದ್ರು ಕೇಂದ್ರ ಗೃಹ ಸಚಿವರು!; ರಾಜ್ಯ ಗೃಹ ಸಚಿವ ಅರಗರ ‘ಅಗರ’ ಅಂದ್ರು ಸಚಿವ ಭೈರ... ದಾವಣಗೆರೆ(reporterkarnataka.com): ಒಬ್ರು ಬೊಂಬಾಯಿ ಅಂದ್ರು. ಇನ್ನೊಬ್ಬರು ಅಗರ ಅಂದ್ರು. ಜನ ಮಾತ್ರ ಮುಸಿ ಮುಸಿ ನಕ್ಕು ಸಮ್ಮನಾದರು. ಇದು ಇವತ್ತು ಬೆಣ್ಣೆನಗರಿ ದಾವಣಗೆರೆಯ ಜಿಎಂಐಟಿಯಲ್ಲಿ ನಡೆದ ಸ್ವಾರಸ್ಯ ಘಟನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ರು. ಗೃಹ ಸಚಿವರು ಹಲವು ಉದ್ಘಾಟನೆಗಳನ್ನು... « Previous Page 1 …159 160 161 162 163 … 197 Next Page » ಜಾಹೀರಾತು