ವಿಜಯನಗರ ಜಿಲ್ಲಾ ಶಿಳ್ಳೇಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ: ಗೌರಮ್ಮ ನೂತನ ಅಧ್ಯಕ್ಷೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಶಿಳ್ಳೇಕ್ಯಾತರ ನೂತನ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ಅಸ್ಥಿತ್ವಕ್ಕೆ ಬಂದಿದ್ದು,ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯ ಮುಖಂಡರ ಉಪಸ್ಥಿತಿಯಲ್ಲಿ ಜರುಗಿದ ಸಭೆಯಲ್ಲಿ ನೂತನ ಸಂಘದ ಜಿಲ್ಲಾ ಪದಾಧ... ಬಾಹುಬಲಿ: ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯ್ಲಿಗೆ ಸಾಹಿತ್ಯ ಅಕಾಡೆಮಿಯಿಂದ ದೆಹಲಿಯಲ್ಲಿ ಗೌರವ ಹೊಸದಿಲ್ಲಿ(reporterkarnataka.com): ಕೇಂದ್ರ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರ ಇತ್ತೀಚೆಗಿನ 'ಬಾಹುಬಲಿ ಅಹಿಂಸಾ ದಿಗ್ವಿಜಯ' ಪುಸ್ತಕಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಹೊಸದಿಲ್ಲಿಯಲ್ಲಿ ಗೌರವಿಸಲಾಯಿತು. ವೀರಪ್ಪ ಮೊಯ್ಲಿ ಅವರು ಸಾಹಿತ್ಯದ ಒಲವುಳ್ಳ ಅಪರೂಪದ ರಾಜಕಾರಣಿ. ರಾಜಕಾ... ದೇವಲಾಪುರ ನಾಡ ಕಚೇರಿಗೆ ದಾನ ರೂಪದಲ್ಲಿ ಜಮೀನು ನೀಡಿದ ರೈತ ಕುಟುಂಬ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ದೇವಲಾಪುರ ಹೋಬಳಿ ಕೇಂದ್ರದಲ್ಲಿ ಸ್ವಂತ ಕಟ್ಟಡವಿಲ್ಲದೆ ಹಲವು ವರ್ಷಗಳಿಂದ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಡ ಕಚೇರಿಗೆ ಸ್ವಂತ ಕಟ್ಟಡ ಕಟ್ಟಲು ಬೆಲೆಬಾಳುವ ಜಮೀನನ್ನು ನಾಗೇನಹಳ್ಳಿ ಶಿವಣ್ಣ ಎಂಬ ರೈತರು ದಾನ... ಕತ್ತಲಾದರೆ ಮಾತ್ರ ಇಲ್ಲಿ ಶೌಚ ಸಾಧ್ಯ!!: ರಸ್ತೆಯ ಇಕ್ಕೆಲೆಗಳೇ ಓಪನ್ ಟಾಯ್ಲೆಟ್; ಇದು ಶಿವಪುರ ಗೊಲ್ಲರಹಟ್ಟಿಯ ಕರುಣಾಜನಕ ಕಥೆ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಒಂದು ಕಡೆ ಪ್ರಧಾನ ಮಂತ್ರಿಯವರು ಸ್ವಚ್ಛ ಭಾರತದ ಕುರಿತು ಮಾಧ್ಯಮಗಳ ಮೂಲಕ ಪ್ರಚಾರ ನೀಡಲಾಗುತ್ತಿದೆ. ಇನ್ನೊಂದು ಕಡೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮ ಸ್ವಚ್ಛತೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ... ಕನ್ನಡ ಭಾಷೆ ಬಲ್ಲವರನ್ನೇ ಬ್ಯಾಂಕ್ ಗಳಲ್ಲಿ ನೇಮಿಸಿ: ಕೂಡ್ಲಗಿಯಲ್ಲಿ ಕರವೇ ಆಗ್ರಹ; ಹಿಂದಿ ಹೇರಿಕೆಗೆ ಖಂಡನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇರುವ ಎಲ್ಲ ಬ್ಯಾಂಕ್ ಗಳಲ್ಲಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತಹ ಸಿಬ್ಬಂದಿ ನೇಮಿಸಿಕೊಳ್ಳುವಂತೆ ಒತ್ತಾಯಿಸಿ ಹಾಗೂ ಹಿಂದಿ ಭಾಷೆಯನ್ನು ಖಡ್ಡಾಯವಾಗಿಸಿ ಹೊರ... ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್ ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್ info.reporterkarnataka@gmail.com ವಿಶ್ವಕರ್ಮ ಸಮುದಾಯವು ಸಂಘಟನಾತ್ಮಕವಾಗಿ ಬೆಳೆಯಲು ಹಾಗೂ ನಮ್ಮ ಸಮುದಾಯವನ್ನು ಗುರುತಿಸಿ ಅಭಿವೃದ್ಧಿಯತ್ತ ಕೊಂಡೊಯ್ಯಲು ಒಗ್ಗಟ್ಟಿನ ಅಗತ್ಯವಿದೆ. ಒಗ್ಗಟ್ಟು ಇದ್ದರೆ ಅಭಿವೃದ್ಧಿ... ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬ ಆಚರಣೆ: ಪೋಸ್ಟ್ ಕಾರ್ಡ್ ಮೂಲಕ ಶುಭಾಶಯ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ನಿಮಿತ್ತ ಕೇಕ್ ಕತ್ತರಿಸಲಾಯಿತು ಹಾಗೂ ಪೋಸ್ಟಲ್ ಕಾರ್ಡ್ ಮೂಲಕ ಮೋದಿ ಅವರ ಸಾಧನೆ ಮತ್ತು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಯಿತ... ಮಸ್ಕಿ; ಪೇಟೆ ಮಂದಿ ಮುಂದು, ಗ್ರಾಮೀಣ ಜನ ಲಸಿಕೆ ಹಾಕಿಸಿಕೊಳ್ಳುವುದರಲ್ಲಿ ಸ್ವಲ್ಪ ಹಿಂದೇಟು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರದ ನೂರಕ್ಕೆ ನೂರರಷ್ಟು ಲಸಿಕೆ ಗುರಿ ಮುಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿ ಮಸ್ಕಿ ಆರೋಗ್ಯ ಕೇಂದ್ರದಲ್ಲಿ 90 ಲಸಿ... Breaking : ಮಕ್ಕಳ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯೂ ಅನ್ಯರ ಪಾಲು: ಅಕ್ರಮ ಸಾಗಾಟ ಪತ್ತೆ ಮಾಡಿದ ಅಥಣಿ ಗ್ರಾಮಸ್ಥರು ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಡಿತರ ಅಕ್ಕಿ ಅಕ್ರಮ ಸಾಗಾಟ, ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಅವ್ಯವಹಾರದ ನಡುವೆ ಇನ್ನೊಂದು ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಅಂಗನವಾಡಿ ಮತ್ತು ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಯಡಿ ನೀಡುವ ಹಾಲಿನ ಪುಡಿಯನ್ನು ಅಕ್ರಮ ... ಕ್ಲಬ್ ಹೌಸ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಸಂಭ್ರಮ: ಪಿಎಂ ಬದುಕಿನ ಕಿರುಹೊತ್ತಿಗೆ ಬಿಡುಗಡೆ ಮಂಗಳೂರು(reporterkarnataka.com): ಸೆಪ್ಟೆಂಬರ್ 17 ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ದೇಶದ ಪ್ರಧಾನಿಯ ಜನ್ಮದಿನದ ಆಚರಣೆಗೆ ಈಗಾಗಲೇ ಸಿದ್ಧತೆಗಳು ಶುರುವಾಗಿದೆ. ಗುಜರಾತು ಸೇರಿದಂತೆ ದೇಶಾದ್ಯಂತ ಭಾರೀ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಇನ್ನು ಬಿಜೆಪಿ ಕಾರ್ಯಕರ್ತರು, ಸಂಘಟನೆಯ ಕಾರ್ಯಕರ್ತ... « Previous Page 1 …162 163 164 165 166 … 205 Next Page » ಜಾಹೀರಾತು