ಜೋಪಡಿಯಲ್ಲೇ ಇವರ ಬದುಕು!: ವಂಶಗಳ ಸಾರ ತಿಳಿಸುವ ಸಾಂಸ್ಕೃತಿಕ ಸರದಾರರು ಹೆಳವರು!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹೇಳಿಕೊಳ್ಳಾಕ ಒಂದೂರು.. ತಲೆಮ್ಯಾಗೆ ಒಂದೂಸೂರು... ಮಲಗಾಕೆ ಭೂಮ್ತಾಯಿ ಮಂಚಾ.....ಎಂಬಂತೆ,ಪಟ್ಟಣದ ಹೊರವಲಯದಲ್ಲಿ ಅಥವಾ ಗ್ರಾಮದ ಅಂಚಿನಲ್ಲಿ ಜೋಪಡಿ ಹಾಕಿಕೊಂಡಿರೋರೆ ಹೆಳವರು. ಒತ್ತಾರೆದ್ದು ಬೀರಪ್ಪನ ನೆನೆದು ಹ... ಹಸಿರು ಶಾಲು ಬಗ್ಗೆ ಸಂಸದ ಮುನಿಸ್ವಾಮಿ ಅವಹೇಳನ: ಬಹಿರಂಗ ಕ್ಷಮೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಕೃತಿ ದಹನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಸಂಸದ ಮುನಿಸ್ವಾಮಿ ಅವರು ರೈತರ ಹಸಿರು ಶಾಲು ಬಗ್ಗೆ ಹಾಗೂ ಹಸಿರು ಶಾಲು ಹಾಕುವವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿವನದ ಮುಂಭಾಗ ಅನ್ನದಾತರ ಪರ ರೈತ ಸಂಘಟನೆಗಳ ಮುಖಂಡರುಗಳು ಸಂಸದ... ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದಲ್ಲಿ ತಲೆ ಎತ್ತಲಿದೆ 108 ಅಡಿ ಎತ್ತರದ ಭವ್ಶ ಶಿವಲಿಂಗ!! ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದ ಸ್ವಾಮಿಗಳ ಸೇವಾ ಸಮಿತಿ ಸಹಯೋಗದಲ್ಲಿ 4 ಎಕರೆ ಜಾಗದಲ್ಲಿ 108 ಅಡಿ ಎತ್ತರದ ಶಿವಲಿಂಗ ನಿರ್ಮಾಣದ ಸಂಕಲ್ಪ ಕೈಗೊಳ್ಳಲಾಗಿದೆ. ಇದರ ಜತೆ ವೃದ್ದಾಶ್ರಮವೂ ತಲೆ ಎತ್ತಲಿದೆ. ... ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಜತೆ ಚರ್ಚೆ: ಸಚಿವ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 'ಬದಲಾದ ಉದ್ಯೋಗ ಪರ್ವ' ವಿಚಾರ ಸಂಕಿರಣಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 198... Shocking | ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು (Reporterkarnataka.com) ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿಯಾಗಿದ್ದ ಸೌಜನ್ಯ ( 25 ) ಹಲವು ವರ್ಷಗಳಿಂದಲೂ ದೊಡ್ಡಬೆಲೆಯಲ್ಲಿರುವ ಅಪಾರ್ಟ್... ಅಥಣಿ ತಾಲೂಕು ಸರಕಾರಿ ಆಸ್ಪತ್ರೆಗೆ ಹೈಟೆಕ್ 108 ಆ್ಯಂಬುಲೆನ್ಸ್ ಹಸ್ತಾಂತರಿಸಿದ ಶಾಸಕ ಮಹೇಶ್ ಕುಮಟಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೋವಿಡ್ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಅವಶ್ಯವಾಗಿ ಆ್ಯಂಬುಲೆನ್ಸ್ ಬೇಕು ಎಂಬ ಮನವಿ ಹಿನ್ನೆಲೆಯಲ್ಲಿ ಗುರುವಾರ ಆ್ಯಂಬುಲೆನ್ಸ್ ವಿತರಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾ... ಆತ್ಮ ನಿರ್ಭರ ಯೋಜನೆಯಡಿ ಕೃಷಿಕ ಪ್ರಶಸ್ತಿ: ತಾಲೂಕು, ಜಿಲ್ಲಾಮಟ್ಟದ ಸಾಧಕರು ಕೂಡ ಆರ್ಹರು; ವಿವರ ಕಳುಹಿಸಿ ಮಂಗಳೂರು (reporterkarnataka.com.):- 2021-22ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಒಬ್ಬ ಅರ್ಜಿದಾರರು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿ ಮಾತ್ರ ... ಕೋಲಾರ ನಗರಸಭೆ ನೂತನ ಕಟ್ಟಡ: ಕೆಲವು ಬದಲಾವಣೆಗೆ ಸಲಹೆ; ಕರಡು ವಿನ್ಯಾಸ ನಕ್ಷೆಗೆ ಅನುಮೋದನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ನಗರಸಭೆ ಕಚೇರಿಯ ನೂತನ ಕಟ್ಟಡ ನಿರ್ಮಾಣದ ಕರಡು ವಿನ್ಯಾಸ ನಕ್ಷೆಗೆ ಹಲವು ಬದಲಾವಣೆಗಳನ್ನು ಮಾಡಲು ನಗರಸಭೆ ಸದಸ್ಯರು ಸೂಚಿಸಿ ಹಲವಾರು ಸಲಹೆಗಳನ್ನು ನೀಡುವ ಮೂಲಕ ಅನುಮೋದನೆ ನೀಡಿದರು. ನಗರಸಭೆಯ ಸಭಾಂಗಣ... ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್ ಗೌಡ ರಾಜೀನಾಮೆ: ಕಾರಣ ಏನು? ತುಮಕೂರು(reporterkarnataka.com) ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ.ಸುರೇಶ್ ಗೌಡ ಅವರು ತಮ್ಮರಾಜೀನಾಮೆ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ... ವಧು-ವರರ, ವಿಧುರ-ವಿಚ್ಛೇದಿತರ ಹಾಗೂ ವಿಕಲಚೇತನರ ರಾಜ್ಯಮಟ್ಟದ ಬೃಹತ್ ಸಮಾವೇಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜ್ಯೋತಿಭಾ ಪುಲೆ ಹಾಗೂ ಸಾವಿತ್ರಿ ಬಾಯಿ ಪುಲೆ ದೇಶದ ಮಹಾನ ದಾರ್ಶನಿಕರು. ಪುಲೆಯಂತಹ ಮಹಾನ್ ಆದರ್ಶ ವ್ಯಕ್ತಿಗಳು ಕೇವಲ ಒಂದು ಮಾಳಿ ಸಮಾಜಕ್ಕೆ ಸೀಮಿತವಾಗದೆ ಇಡೀ ಮಾನವ ಕುಲಕ್ಕೆ ಸೀಮಿತವಾಗಿದ್ದಾರೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳ... « Previous Page 1 …163 164 165 166 167 … 209 Next Page » ಜಾಹೀರಾತು