ಬಪ್ಪೂರ್ ಗ್ರಾಮ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷ ದುರ್ಗಪ್ಪ ನಾಯಕ್, ಉಪಾಧ್ಯಕ್ಷೆ ಪಾರ್ವತಮ್ಮ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ಬಪ್ಪೂರ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ನ ದುರ್ಗಪ್ಪ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಪಾರ್ವತಮ್ಮ ನಾಗರಾಜ್ ಜವಳಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮ... ಸ್ಮಾರ್ಟ್ ಸಿಟಿ ಯೋಜನೆ: ಗುಜ್ಜರಕೆರೆಯಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಉದ್ಘಾಟನೆ ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ಯೋಜನೆಯಡಿ ಗುಜ್ಜರಕೆರೆಯಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ನೀಡುವ ಅಂಗನವಾಡಿಯ ಮೂಲಭೂತ ಸೌಕರ್ಯಗಳಲ್ಲಿ ತೊಡ... ಗಣೇಶ ಹಬ್ಬ; ಕರ್ನಾಟಕ ಚಿತ್ರಕಲಾ ಪರಿಷತ್ತಿನಿಂದ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ, ಮಾರಾಟ ಮೇಳ ಬೆಂಗಳೂರು(reporterkarnataka.com): ಮುಂಬರುವ ಗೌರಿ ಹಾಗೂ ಗಣೇಶ ಚತುರ್ಥಿಯ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ “ದ ಸೋಕ್ ಮಾರ್ಕೇಟ್” ನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 3 ರಿಂದ ಪ್ರಾರಂಭವಾಗಲಿರುವ ಈ ಮೇಳದಲ್ಲಿ ವಿವಿಧ ಲೋಹ... ಸಿಎಂ ಬೊಮ್ಮಾಯಿಯ ‘ಬೊಂಬಾಯಿ’ ಅಂದ್ರು ಕೇಂದ್ರ ಗೃಹ ಸಚಿವರು!; ರಾಜ್ಯ ಗೃಹ ಸಚಿವ ಅರಗರ ‘ಅಗರ’ ಅಂದ್ರು ಸಚಿವ ಭೈರ... ದಾವಣಗೆರೆ(reporterkarnataka.com): ಒಬ್ರು ಬೊಂಬಾಯಿ ಅಂದ್ರು. ಇನ್ನೊಬ್ಬರು ಅಗರ ಅಂದ್ರು. ಜನ ಮಾತ್ರ ಮುಸಿ ಮುಸಿ ನಕ್ಕು ಸಮ್ಮನಾದರು. ಇದು ಇವತ್ತು ಬೆಣ್ಣೆನಗರಿ ದಾವಣಗೆರೆಯ ಜಿಎಂಐಟಿಯಲ್ಲಿ ನಡೆದ ಸ್ವಾರಸ್ಯ ಘಟನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ರು. ಗೃಹ ಸಚಿವರು ಹಲವು ಉದ್ಘಾಟನೆಗಳನ್ನು... ಬೆಣ್ಣೆನಗರಿಗೆ ಅಮಿತ್ ಶಾ: ಬಟನ್ ಒತ್ತಿ ಸಾಲು ಸಾಲು ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವರು ದಾವಣಗೆರೆ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಗೆ ಆಗಮಿಸಿದ್ದು, ಬಟನ್ ಒತ್ತುವ ಮೂಲಕ ಗಾಂಧಿ ಭವನ, ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಪಬ್ಲಿಕ್ ಶಾಲೆ, ಜಿಎಂಐಟಿಯ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಅಮಿತ್ ಶಾ ಅ... ಹಿಂದಿ ಕಲಿತು ಬನ್ನಿ ಎಂದ ಯೂನಿಯನ್ ಬ್ಯಾಂಕ್ ಮೆನೇಜರ್ ಗೆ ತರಾಟೆ: ಕನ್ನಡಪರ ಸಂಘಟನೆಗಳಿಂದ ಭಾರಿ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪಟ್ಟಣದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡದೆ ಕನ್ನಡಿಗರಿಗೆ ಹಿಂದಿ ಕಲಿತುಬನ್ನಿ ಎಂದು ಹೇಳುವ ಮೂಲಕ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕನ್ನಡ ಮಾತನಾಡದ ಮತ್ತು ಕನ... ಬಿಜೆಪಿ ಮಾಡಿದ ಕೆಲಸವನ್ನು ಮಸ್ಕಿ ಶಾಸಕರು ತಮ್ಮದೆಂದು ಹೇಳಿಕೊಳ್ಳುತ್ತಿದ್ದಾರೆ: ಮಂಡಲ ಅಧ್ಯಕ್ಷ ಅರಳಹಳ್ಳಿ ಆರೋಪ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕನ್ನಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸೇತುವೆಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ತಮ್ಮ ಮಾರ್ಚ್ ತಿಂಗಳಿನಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದು, ಮಸ್ಕಿ ನೂತ... ಕೃಷ್ಣಾ ನದಿ ಪ್ರವಾಹಪೀಡಿತರಿಗೆ ಶೀಘ್ರದಲ್ಲೇ ಪುನರ್ವಸತಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಭಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತಗೊಂಡ ಅಥಣಿಯ ನಂದೇಶ್ವರ ಗ್ರಾಮದ ಪುನರ್ವಸತಿ ಕೇಂದ್ರದ ಕುರಿತು ಸ್ಥಳೀಯ ಶಾಸಕರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ತ್ವರಿತವಾಗಿ ಪುನರ್ವಸತಿ ಕೇಂದ್ರವನ್ನು ಗ್ರಾಮಸ್ಥರಿಗೆ ಹಸ್ತ... ಕೂಡ್ಲಿಗಿಯಲ್ಲಿ ಸರ್ವಂ ಕೃಷ್ಣಮಯ: ಮಕ್ಕಳಿಗೆ ವಾಸುದೇವನ ವೇಷ ತೊಡಿಸಿ ಸಂಭ್ರಮಿಸಿದ ಭಕ್ತ ಜನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೂಡ್ಲಿಗಿ ತಾಲೂಕಿನ ಬಹುತೇಕ ಕಡೆ ಕೃಷ್ಣ ದೇವನ ಪರ್ವ ಜರುಗಿದೆ.ಕೂಡ್ಲಿಗಿ ಪಟ್ಟಣದ ಶ್ರೀವೆಂಕಟೇಶ್ವರ ದೇವಸ್ಥಾನ ಮತ್ತು ಶ್ರೀಕೊತ್ತಲಾಂಜನೇಯ ದೇವಸ್ಥಾನ, ಬಂಡೇ ಬಸಾಪುರ ತಾಂಡದ ಶ್ರೀವಿಠಲದೇವರ ದೇವಸ್ಥಾನದಲ್ಲಿ, ಬೊಪ್... ಕೃಷ್ಣಾ ನದಿ ಪ್ರವಾಹ ಪೀಡಿತರಿಗೆ ಶಾಶ್ವತ ಪುನರ್ವಸತಿ: ನಂದೇಶ್ವರ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾ ನದಿ ಪ್ರವಾಹಕ್ಕೆ ತುತ್ತಾಗುವ ನಂದೇಶ್ವರ ಗ್ರಾಮದ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿ ಜಮಖಂಡಿ ರಾಷ್ಟ್ರೀಯ ಹೆದ್ದಾರಿ ತಡೆದು ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ... « Previous Page 1 …167 168 169 170 171 … 205 Next Page » ಜಾಹೀರಾತು