ಕಬಡ್ಡಿ ಪಂದ್ಯಾವಳಿ: ಮೊದಲ ರೈಡ್ ಮಾಡಿ ಚಾಲನೆ ನೀಡಿದ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರದ ಹೋಗರನಾಳ ಬಾಪೂಜಿ ಯುವ ಮಂಡಳಿದ ಸಂಯುಕ್ತ ಆಶ್ರಯದಲ್ಲಿ ಶ್ರೀಗೌರಿ ಗಣೇಶ ಹಬ್ಬದ ಪ್ರಯುಕ್ತ ಹಾಗೂ ಶಿಕ್ಷಕರ ದಿನಾಚರಣೆಯ ನಿಮಿತ್ತ ಗ್ರಾಮೀಣ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಮಸ್ಕಿ ಶಾ... ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ: ಶಂಕರ್ ಧರ್ಮಣ್ಣ ಕುದರಿಮೋತಿ ನೂತನ ಅಧ್ಯಕ್ಷ ಚಿತ್ರದುರ್ಗ(reporterkarnataka.com): ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯು ಚಿತ್ರದುರ್ಗ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು. ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪತ್ರಿಕಾ ವಿತರಕ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವಿರೋಧ... ಸಂಭ್ರಮ – ಸಡಗರದಲ್ಲಿ ಸಂಪನ್ನಗೊಂಡ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ದೇವರಿಗೆ ಮಹಾಭಿಷೇಕ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಸಂಭ್ರಮ - ಸಡಗರದಿಂದ ಶನಿವಾರ ಸಂಪನ್ನಗೊಂಡಿತು. ಬೆಳಂಬೆಳಗ್ಗೆ ಶಿವರಾಯ ಮುತ್ಯಾ ಪೂಜಾರಿಯಾದ ಸೋಮಣ್ಣ ಪೂಜಾರಿ ಅವರಿಂದ ವಿಶೇಷ ಪೂಜೆನೆರವೇರಿತು.... ಕಾಂಗ್ರೆಸ್ – ಬಿಜೆಪಿ ನಾಯಕರ ಒಳ ಗುದ್ದಾಟ ಅರಿಯಷ್ಟು ಜನರು ಮೂರ್ಖರಲ್ಲ: ಜನತಾದಳ ಮುಖಂಡ ಹಾಲಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com 2023ರ ವಿಧಾನಸಭೆ ಚುನಾವಣೆ ಧೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಸಂಘಟನೆ ಮತ್ತು ಯುವ ಶಕ್ತಿ ಪಡೆ ನಿರ್ಮಾಣಕ್ಕಾಗಿ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕಾರ್ಯ ತಾಲೂಕು ಜೆಡಿಎಸ್ ಪಕ್ಷದಿಂದ ಪ್ರಾರಂಭಿಸಲಾಗಿದೆ ಎಂದು ಪಕ್ಷದ ತಾಲೂಕ... ಕೊರೊನಾ ಲಾಕ್ ಡೌನ್ ಗೆ ಸ್ಥಗಿತಗೊಂಡು ಬಸ್ ಮತ್ತೆ ಬರಲೇ ಇಲ್ಲ!: ಬಿ.ಬಿ.ತಾಂಡಕ್ಕೆ ಸಾರ್ವಜನಿಕ ಸಾರಿಗೆಗೆ ರೈತರ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡೇಬಸಾಪುರ ತಾಂಡಕ್ಕೆ ಬಸ್ ಸಂಚಾರ ಸೇವೆಯನ್ನು ಕಲ್ಪಿಸುವಂತೆ ರೈತ ಮುಖಂಡರ ನೇತೃತ್ವದಲ್ಲಿ ಗ್ರಾಮಸ್ಥರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂ... ನಿವೃತ್ತ ಮುಖ್ಯೋಪಾಧ್ಯಾಯ ಮೊರಬನಹಳ್ಳಿ ಜಿ.ಲಕ್ಷ್ಮೀಪಾಲಪ್ಪ ಇನ್ನಿಲ್ಲ: ಗಣ್ಯರ ಸಂತಾಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಹಳ್ಳಿ ಗ್ರಾಮದ ವಾಲ್ಮೀಕಿ ಸಮುದಾಯದ ಹಿರಿಯರು, ನಿವೃತ್ತ ಮುಖ್ಯೋಪಾಧ್ಯಾಯರಾದ ಜಿ.ಲಕ್ಷ್ಮೀಪಾಲಪ್ಪ(75) ಅವರು ಕೂಡ್ಲಿಗಿ ಪಟ್ಟಣದ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು ಹ... ದೇವಲಾಪುರ ಹೋಬಳಿ: ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಚಾಲನೆ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲದ ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಕಾಮಗಾರಿಗೆ ಶಾಸಕ ಸುರೇಶ ಗೌಡ, ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ಅವರು ಗುದ್ದಲಿ ಪೂಜೆ ಮಾಡುವ ಮುಖಾಂತರ ಚಾಲನೆ ನೀಡಿದರು. ... ವಿದ್ಯಾರ್ಥಿನಿ ಮೇಲೆ ಹಲ್ಲೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಲ್ ನಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಆಗ್ರಹಿಸಿದರು. ಪಟ್ಟಣದ ಸರ್ಕಾರಿ ಆಸ... ಗಣೇಶೋತ್ಸವ; ಸರಕಾರದ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಅಥಣಿ ತಾಲೂಕು ದಂಡಾಧಿಕಾರಿ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಅಥಣಿ ಪಟ್ಟಣದ ಪೊಲೀಸ್ ಸಮುದಾಯ ಭವನದಲ್ಲಿ ಶಾಂತಿ ಸಭೆ ಜರುಗಿತು. ಸಭೆಯಲ್ಲಿ ಪಿಎಸ್ ಐ ಕುಮಾರ ಹಾಡಕರ ಮಾತನಾಡಿ, ಗಣೇಶ ಉತ್ಸವದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ತಿಳಿಸಿ ಯಾವುದೇ ಕಾರಣಕ್ಕ... ಕಾರ್ಮಿಕರಿಗೆ ಅವಾಚ್ಯ ಪದಗಳಿಂದ ನಿಂದನೆ: ಕೃಷ್ಣ ಸಕ್ಕರೆ ಕಾರ್ಖಾನೆ ಮುಖ್ಯ ವ್ಯವಸ್ಥಾಪಕರ ವಿರುದ್ಧ ಭಾರೀ ಆಕ್ರೋಶ; ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಹಲ್ಯಾಳ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ನಿಮ್ಮನ್ನು ಆದಷ್ಟು ಬೇಗ ಕೆಲಸದಿಂದ ತೆಗೆಯುತ್ತೇವೆ ಏನು ಮಾಡುತ್ತೀರಿ ಎಂದು ಧಮ್ಕಿ ಹಾಕಿದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ... « Previous Page 1 …172 173 174 175 176 … 212 Next Page » ಜಾಹೀರಾತು