ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ ಮಂಡ್ಯ(reporterkarnataka news) ಜಾನಪದ ವಿದ್ವಾಂಸ, ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು. 1936 ಅಕ್ಟೋಬರ್ 16ರಂದು ರಾ... ಬಡವರ ಪಾಲಿನ ಸಂಜೀವಿನಿ: ಮಸ್ಕಿಯ ಅಭಿನಂದನ್ ಸಂಸ್ಥೆಯಿಂದ ಮತ್ತೆ ಮತ್ತೆ ಆಹಾರ ಕಿಟ್ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೋವಿಡ್ 19 ಎರಡನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವ... ರಾಯಲ್ಪಾಡು ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಶ್ರೀನಿವಾಸಪುರ(reporterkarnataka news) : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಹಿಂದೆ ಸಹ ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊ... ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು . ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯ... ದೇಶದಲ್ಲಿ ಪ್ರತಿ ವರ್ಷ 17 ಲಕ್ಷ ಟನ್ ಗೋಡಂಬಿಗೆ ಬೇಡಿಕೆ; ಆದರೆ 8 ಲಕ್ಷ ಟನ್ ಮಾತ್ರ ಉತ್ಪನ್ನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnatak@gmail.com ಕೋಲಾರ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಭಾರತದಲ್ಲಿ ಸುಮಾರು 3800 ರಷ್ಟು ಗೋಡಂಬಿ ಸಂಸ್ಕರಣ... ಕೊರೊನಾ: ಬಾಗಲಕೋಟೆಯಲ್ಲಿ 885 ಜನರು ಗುಣಮುಖ; ಒಟ್ಟು 30703 ಮಂದಿಗೆ ಸೋಂಕು ಬಾಗಲಕೋಟೆ(reporterkarnataka news): ಜಿಲ್ಲೆಯಲ್ಲಿ ಕೋವಿಡ್ನಿಂದ 885 ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 275 ಕೊರೊನಾ ಪ್ರಕರಣಗಳು ಹಾಗೂ 1 ಮೃತ ಪ್ರಕರಣಗಳು ಶುಕ್ರವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.... ಮಸ್ಕಿ ಗ್ರಾಮೀಣ ಪ್ರದೇಶದಲ್ಲೂ ಕೊರೊನಾ ಆರ್ಭಟ: ಸಾಮಾನ್ಯ ಜನಜೀವನ ತತ್ತರ: ಜೀವ ಕೈಯಲ್ಲಿ ಹಿಡಿದುಕೊಳ್ಳುವ ಸ್ಥಿತಿ!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಕ್ಷೇತ್ರ ಸೇರಿದಂತೆ ತಾಲೂಕಿನ ಎಲ್ಲಾ ಹಳ್ಳಿ ಗ್ರಾಮೀಣ ಪ್ರದೇಶಗಳು ಮಹಾಮಾರಿ ಕೊರೊನಾಕ್ಕೆ ತತ್ತರಿಸಿದೆ.ಹೊರಗಡೆ ತಿರುಗಾಡಲು ಹೆದರಿ ಜೀವ ಅಂಗೈಯಲ್ಲಿ ಹಿಡಿದುಕೊಂಡು ಜೀವನ ಮಾಡುವ ಪರಿಸ್ಥಿತಿ ಎದುರಾಗಿದೆ. ದ... ಕೊರೊನಾ ನಿಯಂತ್ರಣಕ್ಕ ಏನೇನು ಕ್ರಮ ಕೈಗೊಳ್ಳಬೇಕೋ ಕೈಗೊಳ್ಳಲಿ, ಕಾಂಗ್ರೆಸ್ ಬೆಂಬಲ ಸದಾ ಇದೆ: ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ( reporterkarnataka news) :ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಏನೇನು ಕ್ರಮ ಕೈಗೊಳ್ಳಬೇಕೋ ಅದೆಲ್ಲವನ್ನೂ ಕೈಗೊಳ್ಳಲಿ, ಸರ್ಕಾರ ಮತ್ತು ಜಿಲ್ಲಾಡಳಿತ ರೋಗ ನಿಯಂತ್ರಣಕ್ಕೆ ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಸದಾ ಬೆಂಬಲ ನೀಡುತ್ತದೆ ಎಂದು ... ಬಡವರ ಸೇವೆಗೆ ಮುಂದಾಗ ಶ್ರೀದೇವಿ ಆರ್. ನಾಯಕ್ ಅವರಿಂದ ಆಹಾರ ಕಿಟ್, ಮಾಸ್ಕ್ , ಹಣ್ಣು ಹಂಪಲು ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸೋಮನಮರಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಗೆರಮಾಗುಂಡ್ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಮಾಸ್ಕ್ ಮತ್ತು ಹಣ್ಣು ಹಂಪಲಗಳನ್ನು ಕೂಲಿ ಕೆಲಸ... ಬಡವರ ಡಾಕ್ಟರ್ ‘ ಅಥಣಿಯ ಡಾ. ಆನಂದ ಮೊಳೇಕರ್: ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ; ಇದೇ ಸ್ಪೆಷಾಲಿಟಿ ಅಥಣಿ(reporterkarnataka news): ಕೊರೋನಾ ಎಂಬ ಮಹಾಮಾರಿ ಜಗತ್ತನ್ನೇ ನಡುಗಿಸುತ್ತಿದೆ. ಎಲ್ಲಿ ನೊಡಿದರೂ ಸಾಲು ಸಾಲು ಸಾವಿನ ಸುದ್ದಿಗಳೇ. ಆಕ್ಸಿಜನ್ ಕೊರತೆ, ವೆಂಟಿಲೇಟರ್ ಕೊರತೆಗಳೇ ಹೆಚ್ಚು. ಸಣ್ಣ ಪುಟ್ಟ ಎಂದು ತಿಳಿದುಕೊಂಡ ರೋಗಗಳಾದ ನೆಗಡಿ, ಕೆಮ್ಮು, ಜ್ವರಗಳೇ ಈಗ ಮನುಕುಲದ ಹೆದರಿಕೆಗೆ ಕಾರಣಗಳ... « Previous Page 1 …176 177 178 179 180 … 182 Next Page » ಜಾಹೀರಾತು