ರಾಜ್ಯದಲ್ಲಿ ಇಂದಿನಿಂದ ಸಿನಿಮಾ, ಧಾರಾವಾಹಿ ಶೂಟಿಂಗ್ ಶುರು: ಥಿಯೇಟರ್, ಮಾಲ್, ದೇಗುಲಕ್ಕಿಲ್ಲ ಅವಕಾಶ ಬೆಂಗಳೂರು(reporterkarnataka news): ರಾಜ್ಯದ 13 ಜಿಲ್ಲೆಗಳನ್ನು ಹೊರತುಪಡಿಸಿ ಮಿಕ್ಕ ಕಡೆಗಳಲ್ಲಿ ಇಂದಿನಿಂದ ಅನ್ ಲಾಕ್ ಮಾಡಿರುವ ಹಿನ್ನೆಲೆಯಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹೊರಾಂಗಣ ಕ್ರೀಡೆಗಳಿಗೂ ಅನುಮತಿ ನೀಡಲಾಗಿದೆ. ವೀಕ್ಷಕರಿಲ್ಲದೇ ಕ್ರೀಡೆ ನಡೆಸಬಹುದಾಗಿದೆ. ಸರ್ಕಾರ... ಅನ್ ಲಾಕ್ : ಸದ್ಯ 3 ಸಾವಿರ ಕೆಎಸ್ಸಾರ್ಟಿಸಿ ಬಸ್ ಮಾತ್ರ ಸಂಚಾರ; ಎಸಿ, ಸ್ಲೀಪರ್ ಬಸ್ಸುಗಳು ರಸ್ತೆಗಿಳಿಯೊಲ್ಲ! ಬೆಂಗಳೂರು(reporterkarnataka news): ಅನ್ ಲಾಕ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಒಟ್ಟು 8 ಸಾವಿರ ಬಸ್ ಗಳ ಪೈಕಿ 2500 ರಿಂದ 3000 ಸಾವಿರ ಬಸ್ ಗಳು ಓಡಾಟ ಆರಂಭಿಸಲಿವೆ. ಬಸ್ನಲ್ಲಿ ಕೇವಲ 50% ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಸೋಂಕು ಇರುವ ... ಅಪ್ಪಂದಿರ ದಿನ ದಾರುಣ ಘಟನೆ: ನೇಣಿಗೆ ಶರಣಾದ ಪುತ್ರಿ; ಹೃದಯಾಘಾತದಿಂದ ತಂದೆಯ ಮೃತ್ಯು ಮಂಡ್ಯ(reporterkarnataka news): ತಂದೆಯ ಜತೆ ಮುನಿಸಿಕೊಂಡು ಮುದ್ದಿನ ಮಗಳು ಆತ್ಮಹತ್ಯೆಗೆ ಶರಣಾದನ್ನು ಕಂಡು ಹೌಹಾರಿದ ತಂದೆ ನೋವು ತಾಳಲಾಗದೆ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಅಪ್ಪಂದಿರ ದಿನವಾದ ಇಂದು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದ ಬಾಂಧವ್... ಉತ್ತರ ಕರ್ನಾಟಕ ಪ್ರವಾಹ ಪರಿಸ್ಥಿತಿ ಎದುರಿಸಲು ಸರಕಾರದಿಂದ ಸಕಲ ಕ್ರಮ: ಸಚಿವ ಶ್ರೀಮಂತ ಪಾಟೀಲ್ ರಾಹುಲ್ ಅಥಣಿ ಬೆಳಗಾವಿ Ifo.reporterkarnataka@gmail.com ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸರಕಾರ ಸಿದ್ಧವಾಗಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕ... ಕೋಲಾರ: ರೈತರಿಗೆ ಕಿಸಾನ್ ರೈಲು ಸೇವೆಗೆ ಚಾಲನೆ: ಶ್ರೀನಿವಾಸಪುರದ ಮಾವು ಟ್ರೈನಲ್ಲೇ ದಿಲ್ಲಿಗೆ ! ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರೈತರು , ಕಿಸಾನ್ ರೈಲು ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು . ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಹೊರ ರಾಜ್ಯಗಳಿಗೆ ರವಾನಿಸುವುದರ ಮೂಲಕ ಒಳ್ಳೆ ಲಾಭ ಗಳಿಸಬೇಕು ಎಂದು ಸಂಸದ ಸದಸ್ಯ ಎಸ್.ಮುನಿಸ್ವಾಮಿ... ದ.ಕ., ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ: ಉಳಿದ ಕಡೆ ಅನ್ ಲಾಕ್; ಬೆಂಗಳೂರಿನಲ್ಲಿ ಬಸ್, ಮೆಟ್ರೋಗೆ ಅವಕಾಶ ಬೆಂಗಳೂರು(reporterkarnataka news): ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದಿನಂತೆ ಮುಂದುವರಿಯಲಿದ್ದು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳು ಸೋಮವಾರದಿಂದ ಅನ್ ಲಾಕ್ ಆಗಲಿದೆ. ಬೆಂಗಳೂರಿನಲ್ಲಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಓಡಾಟಕ್ಕೆ ಅವಕಾಶ... ರಾಹುಲ್ ಹುಟ್ಟುಹಬ್ಬ: ಕಾಂಗ್ರೆಸ್ ನಿಂದ ಪೌರ ಕಾರ್ಮಿಕರಿಗೆ ಪಾದಪೂಜೆ, ಆಹಾರ ಕಿಟ್ ವಿತರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೌರ ಕಾರ್ಮಿಕರಿಗೆ ಪಾದ ಪೂಜೆ ಕಾರ್ಯಕ್ರಮ ಅಥಣಿ ತಾಲೂಕಿನ ಪುರಸಭೆಯ ಸಭಾಭವನದಲ್ಲಿ ಇಂದು ನಡೆಯಿತು. ಬ್ಲಾಕ್ ಅಧ್ಯಕ್ಷ ಸಿದ್... ರಾಜ್ಯದಲ್ಲಿ ಕೊರೊನಾ ಸೋಂಕಿಗೆ 100ಕ್ಕೂ ಅಧಿಕ ಪತ್ರಕರ್ತರು ಬಲಿ: ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಂಗಳೂರು(reporterkarnataka news): ಕೊರೊನಾಕ್ಕೆ ರಾಜ್ಯದಲ್ಲಿ 100ಕ್ಕೂ ಅಧಿಕ ಮಂದಿ ಪತ್ರಕರ್ತರು ಸಾವಿಗೀಡಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಅವರು ನಗರದ ಪ್ರೆಸ್ ಕ್ಲಬ್ ನಲ್ಲಿಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ... ಅಪಾಯದ ಗಂಟೆ ಬಾರಿಸುತ್ತಿರುವ ಕುರುಕುಂದಾ ಹಳ್ಳದ ಸೇತುವೆ: ಸಂಕಷ್ಟದಲ್ಲಿ ಸಾವಿರಾರು ರೈತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುರುಕುಂದಾ ಗ್ರಾಮದ ಹಳ್ಳದ ಸೇತುವೆಯು ಹೋದ ವರುಷದ ಮಳೆಗಾಲದಲ್ಲೇ ಕಿತ್ತು ಹೋಗಿದ್ದು, ಪ್ರಸ್ತುತ ಮಳೆಗಾಲದಲ್ಲಿ ಅಪಾಯದ ಗಂಟೆ ಬಾರಿಸುತ್ತಿದೆ. 15 ದಿನಗಳ ಹಿಂದ... ಬಿತ್ತನೆ ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ದರೆ, ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಪಂ ಸಿಇಒ ಡಾ. ಕುಮಾರ್ ಎಚ್ಚರಿಕೆ ಮಂಗಳೂರು(reporterkarnataka news): ಬಿತ್ತನೆ ಬೀಜ, ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದ್ದರೆ ಅಥವಾ ಸರಕಾರ ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ಡಾ.ಕುಮಾರ್ ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯಿತಿ ಕಚೇರಿ ಸಭ... « Previous Page 1 …180 181 182 183 184 … 197 Next Page » ಜಾಹೀರಾತು