ಕಾಲುಬಾಯಿ ರೋಗ: ಜಾನುವಾರುಗಳ ರಕ್ಷಣೆ ಮಾಡುವಂತೆ ಗೌಳಿಪುರ ಜನ ಆಗ್ರಹ..!; ಪಶು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಕೊರೊನಾ ಮಹಾಮಾರಿಯ ನಡುವೆ ಜನರಿಗೆ ಮತ್ತೊಂದು ಏಟು ಬಿದ್ದಿದೆ. ಅದೇನೆಂದರೆ ಜಾನುವಾರುಗಳಿಗೆ ಕಾಲುಬಾಯಿ ರೋಗ . ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಗೂಳಿಪೂರದಲ್ಲಿ ಎಮ್ಮೆ ಹಸುಗಳಿಗೆ ಕಾಲುಬಾಯಿ ರೋಗ ಬಂದಿದೆ. ಜಾನುವ... ಮೊದಲ ಬಾರಿ ಸಚಿವರಾದರಿಗೆ ಜಾಕ್ಪಾಟ್ : ಸುನಿಲ್ ಕುಮಾರ್ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ. 29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತ... ವಿದ್ಯಾರ್ಥಿಗಳು ಜೀವನದಲ್ಲಿ ಆದರ್ಶಗಳನ್ನು ಪಾಲಿಸಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ವಿನಯ್ ಕುಮಾರ್ ಹಿರೇಮಠ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ವಿದ್ಯಾನಿಕೇತನ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಾಲೇಜು ಬ್ಯಾಗ್, ನೋಟ್ಬುಕ್, ಗ್ರಂಥಾಲಯ ಪುಸ್ತಕ, ಹಾಗೂ ಅಧ್ಯಯನ ಸಾಮಗ್ರಿಯನ್ನು... ಕರಕುಶಲ ಕರ್ಮಿಗಳಿಗೆ ಪ್ರೊತ್ಸಾಹ: 10 ದಿನಗಳ ಬೆಂಗಳೂರು ಉತ್ಸವಕ್ಕೆ ಚಾಲನೆ; ಬನ್ನಿ, ನೋಡಲು ನೀವೂ ಬನ್ನಿ! ಬೆಂಗಳೂರು(reporterkarnataka.com); ಕೊರೊನಾ ಲಾಕ್ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಶುಕ್... ಮಸ್ಕಿ: ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಭವನಕ್ಕೆ ಭೂಮಿಪೂಜೆ; ನೂತನ ಶಾಸಕರಿಂದ ಶಿಲಾನ್ಯಾಸ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘ ದ ವತಿಯಿಂದ ಜೋಗಿನ ರಾಮಣ್ಣ ಶಾಲೆ ಆವರಣದಲ್ಲಿ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಭವನದ ಭೂಮಿ ಪೂಜೆಯನ್ನು ಮಸ್ಕಿ ಶಾಸಕ ಆರ... ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!! ಬೆಂಗಳೂರು(reporterkarnataka.com) ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರ... ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ : ಆ.11 ರಿಂದ ಪರೀಕ್ಷೆ ಆರಂಭ ಮಂಗಳೂರು(Reporterkarnataka.com) ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ... ಭ್ರಷ್ಟಾಚಾರ, ಅವ್ಯವಹಾರ ವಾಸನೆ: ರಾಜಕೀಯ ಸಂತ್ರಸ್ತರ ಗಂಜಿ ಕೇಂದ್ರಗಳೇ ಈ ಭಾಷಾ ಅಕಾಡೆಮಿಗಳು? ಮಂಗಳೂರು(reporterkarnataka.com): ಸಾಹಿತಿಗಳು, ವಿದ್ವಾಂಸರು, ಭಾಷಾ ತಜ್ಞರು, ಕಲಾವಿದರು ಇರಬೇಕಾದ ಅಕಾಡೆಮಿಗಳು ಇಂದು ರಾಜಕೀಯ ಪಕ್ಷಗಳ ಆಟದ ಮೈದಾನವಾಗಿ ಪರಿವರ್ತನೆಗೊಂಡಿದೆ. ಸರಕಾರ ಬದಲಾದಂತೆ ಅಧ್ಯಕ್ಷರನ್ನು ಬದಲಾಯಿಸುವ ಕೆಟ್ಟ ಪರಂಪರೆ ಹುಟ್ಟಿಕೊಂಡಿದೆ. ಇದರ ಪರಿಣಾಮವಾಗಿ ನಿಜವಾದ ಸಾಹಿತಿ, ಕಲಾವ... 2021-22ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಆಗಸ್ಟ್ 10 ಕೊನೆಯ ದಿನ ಮಂಗಳೂರು (reporterKarntaka.com): 2021-22ನೇ ಸಾಲಿಗೆ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ಲೈನ್ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಅರ್ಹ ಶಿಕ್ಷಕರು / ಮುಖ್ಯ ಶಿಕ್ಷಕರು ಇಲಾಖೆಯ ಆನ್ಲೈನ್ ಪೋರ್ಟಲ್ www.schooleducation.kar.nic.inಮೂಲಕ ಪೂರಕ ಮಾಹಿತಿ ಮತ್... ಕರ್ನಾಟಕ ರಾಜ್ಯ ಕ್ರೀಡಾ ಪೋಷಕ ಪ್ರಶಸ್ತಿ:ಅರ್ಹರಾಗಿದ್ದರೆ ನೀವು ಇಂದೇ ಅರ್ಜಿ ಸಲ್ಲಿಸಿ ಮಂಗಳೂರು(reporterkarnataka news): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2021-22ನೇ ಸಾಲಿನ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತ... « Previous Page 1 …184 185 186 187 188 … 214 Next Page » ಜಾಹೀರಾತು