ಬಿಜೆಪಿ ಒಳಜಗಳದಿಂದ ಆಡಳಿತ ಕುಸಿಯುತ್ತಿದೆ, ಸರಕಾರವನ್ನು ತಕ್ಷಣ ವಜಾಗೊಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka news): ಬಿಜೆಪಿ ಒಳಜಗಳದಿಂದ ರಾಜ್ಯದ ಆಡಳಿತ ಕುಸಿಯುತ್ತಿದೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವನ್ನು ತಕ್ಷಣ ವಜಾಗೊಳಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರಾಜ್ಯ ಬಿಜೆಪಿಯೊಳಗೆ ಒಳಜಗಳ ಹೆಚ್ಚುತ್ತಿದೆ. ರಾಜ್ಯಪಾಲರು ಮಧ್ಯಪ್ರ... ದೇಶವನ್ನು ಮಲೇರಿಯಾ ಮುಕ್ತ ಮಾಡಲು ಪ್ರತಿಯೊಬ್ಬ ಪ್ರಜೆಯೂ ಪಣ ತೊಡಬೇಕು:ಆರೋಗ್ಯಾಧಿಕಾರಿ ಡಾ. ರಮ್ಯಾದೀಪಿಕಾ ಆರೋಗ್ಯಾಧಿಕಾರಿ ಡಾ. ರಮ್ಯಾದೀಪಿಕಾ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಭಾರತವನ್ನು ೨೦೨೫ ಕ್ಕೆ ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿಸಲು ಪ್ರತಿಯೊಬ್ಬರು ಮುಂಜಾಗೃತ ಪಾಲನೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಹಕಾರ ನೀಡಬೇಕೆಂದು ತಾಲ... ಪರಿಸರ ಸಮತೋಲನ ಕಾಪಾಡದಿದ್ದರೆ ಗಂಡಾಂತರ ಖಚಿತ: ಶಾಸಕ ಸುರೇಶ್ ಗೌಡ ಎಚ್ಚರಿಕೆ ಡಿ.ಆರ್. ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಾಗಲಿದೆ. ನಾವುಗಳು ಪರಿಸರವನ್ನು ಸಂರಕ್ಷಿಸಿ ಬೆಳೆಸುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದೆಂದು ಶಾಸಕ ಸುರೇಶ್ ಗೌಡ ಹೇಳಿದರು. ನಾಗಮಂಗಲ ಕೃಷಿ... ತೈಲ ಬೆಲೆಯೇರಿಕೆ: ಪ್ರಧಾನಿ ಮೋದಿಗೆ ಸೈಕಲ್ ಗಿಫ್ಟ್ ; ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಬೃಹತ್ ಜಾಥಾ ಸಿಂಧನೂರು(reporterkarnataka news): ಕೇಂದ್ರ ಸರಕಾರ ತೈಲ ಬೆಲೆ ಏರಿಸಿದನ್ನು ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರಂಭಿಸಿದ 100 ನಾಟೌಟ್ ಅಭಿಯಾನದ ಅಂಗವಾಗಿ ಸಿಂಧನೂರು ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪಕ್ಷದ ನಾಯಕ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದ 7 ಪೆಟ್ರೋಲ್ ಪಂಪ್ ಗಳ ಎ... ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಸಭೆ ಆರಂಭ: ಸಚಿವ ಸಿ.ಪಿ.ಯೋಗೀಶ್ವರ್ ಗೈರು, 28 ಸಚಿವರು ಹಾಜರು ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತ ಸಂಬಂಧಿಸಿದಂತೆ ಮಾತುಕತೆ ನಡೆಸಲು ಇಂದು ಬೆಂಗಳೂರಿಗೆ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ... ಬೈಂದೂರು ಒತ್ತಿನೆಣೆಯಲ್ಲಿ ಭಾರಿ ಗುಡ್ಡ ಕುಸಿತ: ವಾಹನ ಸಂಚಾರಕ್ಕೆ ಅಡ್ಡಿ; ತೆರವು ಕಾರ್ಯಾಚರಣೆ ಆರಂಭ ಕುಂದಾಪುರ(reporterkarnataka news) : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯ ಪರಿಣಾಮ ಉಡುಪಿ ಜಿಲ್ಲೆಯ ಬೈಂದೂರಿನ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಒತ್... ಕಾಗವಾಡ ನದಿ ಪಾತ್ರದ ರೈತರ ಬಹುದಿನಗಳ ಕನಸು ನನಸು: ಕೊನೆಗೂ ದಿನಕ್ಕೆ 20 ತಾಸು ವಿದ್ಯುತ್ ಪೂರೈಕೆ ಆರಂಭ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನದಿ ತೀರದ ಸುಮಾರು 20 ಗ್ರಾಮಗಳಿಗೆ ದಿನದ 20 ತಾಸು ವಿದ್ಯುತ್ ಪೂರೈಕೆ ಆರಂಭವಾಗಿದೆ. ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರೊಂದಿಗೆ ಇಲ್ಲಿನ ರೈತರ ಬಹುದಿನಗಳ ಬೇ... ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ Info.reporterkarnataka@gmail.com ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕ... ಬದುಕಿನ ಪಯಣ ಮುಗಿಸಿದ ‘ಸಂಚಾರಿ’ಯ ಪಾರ್ಥಿವ ಶರೀರ ಹುಟ್ಟೂರಿನತ್ತ: ಪಂಚಮಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ದತೆ ಬೆಂಗಳೂರು(reporterkarnataka news): ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಕಡೂರಿನ ಪಂಚಮಹಳ್ಳಿಗೆ ಕೊಂಡೋಗಲಾಗುತ್ತಿದೆ. ಪಾರ್ಥಿವ ಶರೀರ ಹೊತ್ತ ಅಂಬುಲೆನ್ಸ್ ಈಗಾಗಲೇ ಪಯಣ ಆರಂಭಿದೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಿಂದ ಪಾರ್ಥಿವ ಶರ... ಶಿವಮೊಗ್ಗ ವಿಮಾನ ನಿಲ್ದಾಣ: ಮಧ್ಯ ಕರ್ನಾಟಕದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲಿದೆಯೇ ? ಬೆಂಗಳೂರಿಗೆ ಪರ್ಯಾಯವೇ? ಪದ್ಮಾ ಎಸ್.ಸೊರಬ ಶಿವಮೊಗ್ಗ info.reporterkarnataka@gmail.com ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕನಸಿನ ಕೂಸಾದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳ್ಳುವ ಎಲ್ಲ ಸೂಚನೆಗಳಿವೆ. ಬೆಂಗಳೂರು ವಿಮಾನ ನಿಲ್ದಾಣ ಬಿಟ್ಟರೆ ಶಿವಮೆ... « Previous Page 1 …193 194 195 196 197 … 209 Next Page » ಜಾಹೀರಾತು