ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಮಾಜಿ ಸಂಸದ ಮಾದೇಗೌಡರ ಭೇಟಿಯಾದ ಸಂಸದೆ ಸುಮಲತಾ: ಆರೋಗ್ಯ ವಿಚಾರಣೆ ಬೆಂಗಳೂರು(reporterkarnataka news): ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಹೋರಾಟಗಾರ, ಮಂಡ್ಯದ ಮಾಜಿ ಸಂಸದ ಜಿ. ಮಾದೇಗೌಡ ಅವರನ್ನು ಸಂಸದೆ ಸುಮಲತಾ ಅಂಬರೀಶ್ ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಮಾದೇಗೌಡ ಅವರ ಪುತ್ರ ಮಧು ಮಾದೇಗೌಡ ಹಾಗೂ ಡಾ. ಸತೀಶ್ ಅವ... ಕೃಷ್ಣಾನದಿ ದುರಂತದಲ್ಲಿ ಮಡಿದ 4 ಮಂದಿ ಸಹೋದರರ ಮನೆಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ್ ಭೇಟಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದವರ ಈ ದುರ್ಘಟನೆ ವಿಪತ್ತು ಪರಿಹಾರ ನಿಧಿ ವ್ಯಾಪ್ತಿಗೆ ಬರುವುದಿಲ್ಲ, ಆದರೆ ನಮ್ಮ ಸರಕಾರದ ಯಾವುದಾದರೊಂದು ಯೋಜನೆಯಡಿ ಖಂಡಿತವಾಗಿ ಬನಸೋಡೆ ಕುಟುಂಬಕ್ಕೆ ಪರಿಹಾರ ಕೊಡಿಸ್ತೀವಿ ಎಂದು ... ಮಸ್ಕಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ತಾಲೂಕಿನ ಹಾಲಾಪೂರದ ರೈತ ಸಂಪರ್ಕ ಕೇಂದ್ರದಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ ಮತ್ತು ಕೀಲು ಚೀಲಗಳ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ... ಮಂಡ್ಯ ಜಿಲ್ಲೆಗೆ ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಯಾವುದೇ ಅನ್ಯಾಯ ಎಸಗಿಲ್ಲ: ನೆಲ್ಲಿಗೆರೆ ಬಾಲು ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಜಿಲ್ಲೆಗೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಯಾವುದೇ ಅನ್ಯಾಯವಾಗಿಲ್ಲ ಎಂದು ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ನೆಲ್ಲಿಗೆರೆ ಬಾಲು ಹೇಳಿದರು. ನಾಗಮಂಗಲದ ಶಾಸಕರ ನಿವಾಸದಲ್ಲ... ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ!: ಗಾಜಿನ ಚಾವಣಿಯಬೆಂಗಳೂರು- ಮಂಗಳೂರು ಟ್ರೈನ್ ಜು.7ರಂದು ಆರಂಭ ಮಂಗಳೂರು(reporterkarnataka news): ಶಿರಾಡಿ ಘಾಟಿಯ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಬೆಂಗಳೂರು- ಮಂಗಳೂರು ರೈಲು ಸಂಚಾರ ಜುಲೈ 7ರಿಂದ ಆರಂಭವಾಗಲಿದೆ. ಬೆಂಗಳೂರು- ಮಂಗಳೂರು ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಬೋಗಿ... ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka news): ಕಾಂಗ್ರೆಸ್ ಪಕ್ಷಕ್ಕೆ ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳ... ಮುಂಬರುವ ಜಿಪಂ, ತಾಪಂ ಚುನಾವಣೆ: ಮಸ್ಕಿಯಲ್ಲಿ ಕೈ ಟಿಕೆಟ್ ಭಾರಿ ಬೇಡಿಕೆ; ಈಗಾಗಲೇ ಕಾದಾಟ ಶುರು ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಬಿನ್ನಮತ ಶುರುವಾಗಿದೆ. ಯಾರಿಗೆ ಟಿಕೆಟ್ ಕೊಡುವುದು, ಯಾರಿಗೆ ಕೊಡದಿರುವುದು ಎಂಬ ಕುರಿತು... ಕೋಲಾರ: ರಕ್ತ ಚಂದನ, ಶ್ರೀಗಂಧ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ Info.reporterkarnataka@gmail.com ರಕ್ತ ಚಂದನ ಗಿಡಗಳನ್ನು ಸಂರಕ್ಷಣಾಭಿವೃದ್ಧಿ ಮಾಡಿ. ಕೆರೆಗಳ ಪಕ್ಕದಲ್ಲಿರುವ ಜಲಚರ ಗಿಡಗಳು ಮತ್ತು ಕೆರೆಗಳಲ್ಲಿರುವ ಜಲಚರ ಪ್ರಾಣಿಗಳನ್ನು ಉಳಿಸಿಕೊಂಡು ಕೆರೆಗಳ ಸ್ವರೂಪ ಕಾಪಾಡಿಕೊಂಡು ಅರಣ್ಯ ರಕ್ಷಣೆ ಮಾಡಬೇಕು ಎಂದು... ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಆಗಮಿಸಲು ಆಂಬುಲೆನ್ಸ್ ವ್ಯವಸ್ಥೆ: ಕೇರ್ ಸೆಂಟರ್ ನಲ್ಲಿ ಎಕ್ಸಾಂ ಮಂಗಳೂರು(reporterkarnataka news): ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅಂಬುಲೆನ್ಸ್ ಮೂಲಕ ಕರೆದು ತರುವ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಮೇಜು, ಕು... ಮಾಸ್ಕೋದಿಂದ ಪುಟ್ಟ ಮಗಳಿಗೆ ಒಂದು ಸೂಟ್ ಕೇಸ್ ಚಾಕಲೇಟ್ ತಂದಿದ್ದ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ! ಬೆಂಗಳೂರು(reporterkarnataka news): ಪ್ರಸಿದ್ಧ ವಿಜ್ಞಾನ ಬರಹಗಾರ, ಡಿಆರ್ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ವಾರದ ಹಿಂದೆ ಅವರು ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲಸ ನಿಮಿತ್ತ ಈ ಹಿಂದೆ ರಷ್ಯಾಕ್ಕೆ ಹೋಗಿದ್ದಾಗ ಒಂದು... « Previous Page 1 …193 194 195 196 197 … 213 Next Page » ಜಾಹೀರಾತು