ಬಳ್ಳಾರಿ 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಆಯ್ಕೆ ಬಳ್ಳಾರಿ(reporterkarnataka.com): ಈ ವರ್ಷ ನಗರದಲ್ಲಿ ನಡೆಸಲು ಉದ್ದೇಶಿಸಿರುವ 88 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ. ಬ... ಕೊಡಗಿನಲ್ಲಿ ಮುಂದುವರಿದ ಕಾಡಾನೆ-ಮಾನವ ಸಂಘರ್ಷ: ಪೈರು ಮಾಡಲು ಇಟ್ಟಿದ್ದ ಭತ್ತ ನಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು ಗ್ರಾಮದಲ್ಲಿ ಕಳೆದ ರಾತ್ರಿ ಕಾಡಾನೆಗಳು ದಾoಧಲೆ ನಡೆಸಿ,ಕೊಲ್ಲೀರ ಉಮೇಶ್ ಅವರಿಗೆ ಸೇರಿದ ಗದ್ದೆ ಬಳಿ ಇರಿಸಿದ್ದ ಭತ್ತವನ್ನು ಆನೆಗಳು ತಿಂದು ಹಾಕಿದ ... ನಾರಾಯಣಪುರ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಕೃಷ್ಣಾ ನದಿಯಿಂದ 1.10.000 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ನಾರಾಯಣಪುರ ಬಸವಸಾಗರ ಜಲಾಶಯದ 30 ಕ್ರಸ್ಟ ಗೇಟ್ಗಳನ್ನು ತೆರದು 1,00,085 ಕ್ಯೂಸೆಕ್ಸ್ ಹಾಗೂ 6,000 ಸಾವಿರ ಕ್ಯುಸೆಕ್ ನಷ್ಟು ನೀರನ್ನು ಎಂ.ಪಿ.ಸಿ.ಎಲ್ ನಿಂದ ಹರಿಬಿಡಲಾಗುತ್ತಿದೆ. ಭಾನುವಾರ ಆಲಮಟ್ಟಿ ಶಾಸ್ತ್ರೀ ಸಾಗ... ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ: ನದಿ ಪಾತ್ರದ ಜನರು ಎಚ್ಚರ ವಹಿಸಲು ಸೂಚನೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇರೋದರಿಂದ ಸುತ್ತ ಮುತ್ತಲ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇದೆ .ಕೃಷ್ಣಾ ... CMTI | ಬೆಂಗಳೂರಿನ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಬೆಂಗಳೂರು(reporterkarnataka.com): ದೇಶೀಯ ವಿಜ್ಞಾನಿಗಳು, ತಂತ್ರಜ್ಞರ ಸಾಧನೆ, ಹೆಗ್ಗಳಿಕೆ ಏನು ಎಂಬುದು ಆಪರೇಶನ್ ಸಿಂಧೂರದ ಮೂಲಕ ಜಗತ್ತಿಗೆ ಗೊತ್ತಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ಕೇಂದ... ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ: ವಿಧಾನ ಪರಿಷತ್ತು ಸಭಾಪತಿ ಹೊರಟ್ಟಿ ಅವರಿಂದ ಗೌರವಪೂರ್ಣ ನಮನ ಬೆಂಗಳೂರು(reporterkarnataka.com): ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಅವರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಇಂದು ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರ... Tumkur | ತುಮಕೂರು ಭವಿಷ್ಯದ ಉದ್ಯೋಗ ಅವಕಾಶಗಳ ತವರೂರು: ಎಂ. ಎಸ್. ಪಾಟೀಲ್ ತುಮಕೂರು(reporterkarnataka.com): ಕಲ್ಪತರು ನಾಡು ತುಮಕೂರು ಜಿಲ್ಲೆ ಉದ್ಯೋಗ ಅವಕಾಶಗಳ ಬೃಹತ್ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಶ್ರೀದೇವಿ ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ. ಎಸ್. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ೨೦ನೇ ವಾರ್ಷಿಕೋತ... Ex CM | ಎಚ್.ಕೆ. ಪಾಟೀಲರ ಪತ್ರಕ್ಕೆ ಸಿಎಂ ಸ್ಪಂದನೆ ಏನು: ಬಸವರಾಜ ಬೊಮ್ಮಾಯಿ ಪ್ರಶ್ನೆ ಗದಗ(reporterkarnataka.com): ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ... ಮಾವು ಮಾರುಕಟ್ಟೆ ಮಧ್ಯಪ್ರವೇಶ; ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ: ಸಚಿವ ಚಲುವರಾಯಸ್ವಾಮಿ ಬೆಂಗಳೂರು(reporterkarnataka.com):ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದೆ. ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ. ಕೇ... Chikkamagaluru | ಮರ ಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಸಚಿವ ಕೆ.ಜೆ.ಜಾರ್ಜ್ ಹಸ್ತಾಂತರ - *ಮೃತ ಅನಿಲ್ ಪಾಯ್ಸ್ ಮಕ್ಕಳ ವಿದ್ಯಾಭ್ಯಾಸಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ* - *ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ* ಚಿಕ್ಕಮಗಳೂರು(reporterkarnataka.com): ಕಳೆದ ವಾರ ಸುರಿದ ಭಾರೀ ಮಳೆ ಮತ್ತು ಗಾಳಿಗೆ ... « Previous Page 1 …19 20 21 22 23 … 201 Next Page » ಜಾಹೀರಾತು