ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಮಾಡಿದ ಶಿಫಾರಸುಗಳೇನು? ನೀವೇ ಓದಿ ನೋಡಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಮಾಡಿ ವರದಿ ನೀಡಿದ್ದು, ಅದರಲ್ಲಿ ಏನೆಲ್ಲ ಶಿಫಾರಸು ಮಾಡಿದೆ ಎಂಬುದನ್ನು ತಿಳಿದುಕೊಳ್ಳೋಣ. ರಾಜ್ಯಾದ್ಯಂತ 144 ಸೆಕ್ಷನ್... ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮತ ಚಲಾವಣೆ ಬೆಳಗಾವಿ(reporterkarnataka news): ಬೆಳಗಾವಿ ಲೋಕಸಭೆ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರಕಾರಿ ಶಾಲೆಯ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದರು. ಮಂಗಳಾ ಅವರ ಜತೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಇದ್ದ... ನಾಗಮಂಗಲ: ಸಾಮೂಹಿಕ ಅಗ್ನಿ ಹೋತ್ರದ ಮೂಲಕ ಯೋಗ ಶಿಬಿರಕ್ಕೆ ಚಾಲನೆ ಮಂಡ್ಯ( reporterkarnataka news): ಯೋಗ ಫಾರ್ ಇಮ್ಯುನಿಟಿ ಎಂಬ ಪರಿಕಲ್ಪನೆಯೊಂದಿಗೆ ಕೊರೊನಾ ಜಾಗೃತಿ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರಕ್ಕೆ ವಿಶೇಷವಾಗಿ ಸಾಮೂಹಿಕ ಅಗ್ನಿಹೋತ್ರ ಮಾಡುವ ಮೂಲಕ ಚಾಲನೆ ನೀಡಲಾಯಿತು. ಬಸವ ಪತಂಜಲಿ ಯೋಗ ಮತ್ತು ನಿಸರ್ಗ ಚಿಕಿತ್ಸಾ... « Previous Page 1 …209 210 211 ಜಾಹೀರಾತು