Travel Expo | ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋದ 2ನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜು ಬೆಂಗಳೂರು(reporterkarnataka.com): ಕರ್ನಾಟಕ ಇಂಟರ್ನ್ಯಾಶನಲ್ ಟ್ರಾವೆಲ್ ಎಕ್ಸ್ಪೋ ದ ಎರಡನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜಾಗಿದೆ. ಮೂರು ದಿನಗಳ ಈ ಎಕ್ಸ್ ಪೋ ನಗರದ ತಾಜ್ ಎಂಡ್ ಹೋಟೆಲ್ ನಲ್ಲಿ ಬುಧವಾರ ಉದ್ಘಾಟನೆಗೊಂಡಿತು. ಮೊದಲ ಆವೃತ್ತಿಯ ಅದ್ಭುತ ಯಶಸ್ಸಿನ ಬಳಿಕ ಈ ಎಕ್ಸ್ ಪೋ ತನ್ನ ಎರಡನೇ ಆವ... Theatre artist | ಹಿರಿಯ ರಂಗ ಕಲಾವಿದೆ, ಸಂಘಟಕಿ ವಿಮಲಾ ರಂಗಾಚಾರ್ ಇನ್ನಿಲ್ಲ ಬೆಂಗಳೂರು(reporterkarnataka.com): ಬೆಂಗಳೂರಿನ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬೆಂಗಳೂರಿನ ಎಂಇಎಸ್ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸೇ... ಸಮುದ್ರ ಅಲೆಗಳ ಮೇಲೆ ಸಾಲುಸಾಲು ಸವಾಲು; ಕಡಲಾಳದಲ್ಲಿ ಕಾಡುವ “ಕೊಲ್ಪು”, ಡಾಲ್ಫಿನ್ ಅಳು! ಮನೋಜ್ ಕೆ.ಬೆಂಗ್ರೆ ಮಂಗಳೂರು info.reporterkarnatska@gmail.com ಸುವಿಶಾಲ ಸಾಗರ- ಸಮುದ್ರದ ತಣ್ಣನೆಯ ಗುಣಸ್ವಭಾವದ ಜತೆಗೆ ತಲ್ಲಣಗೊಳಿಸುವ ಆತಂಕದ ಕ್ಷಣಗಳೂ ನಮಗೆಲ್ಲ ಗೊತ್ತು. ಹೀಗೆ ಯಾವುದೇ ಸಮಯ ಪರಿವರ್ತನೆಯಾಗುವ ನೀಲ ಜಲರಾಶಿಯೇ ಜಗತ್ತಿನ ಕೋಟ್ಯಂತರ ಜನರಿಗೆ ಅದರಲ್ಲೂ ಮೀನುಗಾರರ ಜೀವದುಸಿ... ನೀರು, ಮಣ್ಣು ದೇವರು ಕೊಟ್ಟ ಕಾಣಿಕೆ ಅದು ಸಂರಕ್ಷಣೆ ಮಾಡಬೇಕು: ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮೀಜಿ ಶಿವು ರಾಠೋಡ್ ಹುಣಸಗಿ ಯಾದಗಿರಿ info.reporterkarnataka@gmail.com ರೈತರು ಮಣ್ಣು,ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದ್ದು, ಮನೆಗೊಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಯಲ್ಲಿ ಪ್ರತಿಯೊಬ್ಬರು ಪಾಲದಾರರಾಗಬೇಕು ಎಂದು ಅಬ್ಬೆ ತುಮಕೂರಿನ ಶ್ರೀ ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ... Power | ಎಚ್.ಬಿ.ಆರ್. ಲೇಔಟ್ನಲ್ಲಿ ಕೆಪಿಟಿಎಲ್ನಿಂದ ಥೀಮ್ ಪಾರ್ಕ್: ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ ಶಂಕುಸ್ಥಾಪನೆ - *2.75 ಕೋಟಿ ರೂ. ವೆಚ್ಚದಲ್ಲಿ ಹೆಣ್ಣೂರು ಜೀವ ವೈವಿದ್ಯ ಪಾರ್ಕ್ಗೆ ಕಾಯಕಲ್ಪ* *ಹೆಚ್.ಬಿ.ಆರ್. ಲೇಔಟ್ನಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಉದ್ಘಾಟನೆ* ಬೆಂಗಳೂರು(reporterkarnataka.com): ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (ಕೆ.ಪಿ.ಟಿ.ಸಿ.ಎಲ್)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯ... Social Justice | ಕಾನೂನಿನಡಿ ಎಲ್ಲರೂ ಸಮಾನರು ಎಂಬ ಪರಿಕಲ್ಪನೆ ಹೊಂದಬೇಕು: ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಬಳ್ಳಾರಿ(reporterkarnataka.com): ಕಾನೂನಿನಡಿ ಎಲ್ಲ ಮಾನವರು ಸಮಾನರು ಎಂಬ ಪರಿಕಲ್ಪನೆಯಲ್ಲಿ ನಡೆದಾಗ ಸಾಮಾಜಿಕ ನ್ಯಾಯ ದೊರೆಯುತ್ತದೆ. ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾದಲ್ಲಿ ನ್ಯಾಯಾಲಯವು ನ್ಯಾಯ ಒದಗಿಸಿಕೊಡುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿ... Public Distribution | ಬಳ್ಳಾರಿ: ಹೆಚ್ಚುವರಿ ಪಡಿತರ ದಾಸ್ತಾನು; 10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು Public Distribution | ಬಳ್ಳಾರಿ: ಹೆಚ್ಚುವರಿ ಪಡಿತರ ದಾಸ್ತಾನು; 10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ ಹೆಚ್ಚುವರಿಯಾ... ಹಜರತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ನಾಳೆ ಗಂಧದ ಮಹೋತ್ಸವ; ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೋಹನ್ ನಂಜನಗೂಡು ಮೈಸೂರು info.reporterkarnata@gmail.com ತಲತಲಾಂತರಗಳಿಂದ ಹಿಂದು ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿರುವ ಇತಿಹಾಸ ಪ್ರಸಿದ್ಧ ಬೆಳಲೆ ಗ್ರಾಮದ ಹಜರಾತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ಗಂಧದ ಮಹೋತ್ಸವದ ಹಿನ್ನೆಲೆಯಲ್ಲಿ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ... Blood Donation | 3 ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲೆಯ ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಇಂದಿನಿಂದ (ಫೆ.20, 21, 22) ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಗುರುವಾರ ಒಪಿಜೆ ಸೆಂಟ... Tripadi Brahmma | ಸರ್ವಜ್ಞರು ಜಾತಿ ವ್ಯವಸ್ಥೆ, ಅಸಮಾನತೆ ವಿರುದ್ಧ ಹೋರಾಡಿದ ಮಹನೀಯ; ಅವರ ಸಮಾಧಿ ಅಭಿವೃದ್ಧಿಗೆ ಕ್ರಮ: ಸಚಿವ ತಂಗಡಗಿ ಬೆಂಗಳೂರು(reporterkarnataka.com): ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿರುವ ತ್ರಿಪದಿ ಬ್ರಹ್ಮ ಸರ್ವಜ್ಞ ಅವರ ಸಮಾಧಿಯನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕನ್ನಡ ಮ... « Previous Page 1 …21 22 23 24 25 … 189 Next Page » ಜಾಹೀರಾತು