Karnataka CM | ಸಾಹಿತ್ಯ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ *ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿಎಂ* *ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎಂ* *ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು* ಬೆಂಗಳೂರು(... Kannada | ಬಾನು ಮುಷ್ತಾಕ್ ಗೆ ಬುಕರ್ ಪ್ರಶಸ್ತಿ ಭರವಸೆಯ ಪ್ರತೀಕ: ಡಾ ಪುರುಷೋತ್ತಮ ಬಿಳಿಮಲೆ ಬೆಂಗಳೂರು(reporterkarnataka.com): ಈ ದೇಶದ ಸಂಸ್ಕೃತಿಯಿಂದಲೇ ಮುಸಲ್ಮಾನರನ್ನು ಅಳಿಸಿ ಹಾಕುವ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿರುವ ಇಂದಿನ ಸಂದರ್ಭದಲ್ಲಿ ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಸಂದಿರುವುದು ಒಂದು ಭರವಸೆಯ ರೂಪಕವಾಗಿ ಕಂಡಿದೆ ಎಂದು ಕನ್ನಡ ಅಭಿವೃದ್ಧ... ಅಹಲ್ಯಾಬಾಯಿ ಹೋಳ್ಕರ್ ಅಖಂಡ ರಾಷ್ಟ್ರ ತಪಸ್ವಿನಿ: ಲೇಖಕಿ ಮೇಘಾ ಪ್ರಮೋದ್ ಬೆಂಗಳೂರು(reporterkarnataka.com): ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ರಾಷ್ಟ್ರದ ಅಖಂಡತೆಯನ್ನು ನಿರ್ಮಿಸುವುದರಲ್ಲಿ ಪಾತ್ರವಹಿಸಿದ ಅಖಂಡ ರಾಷ್ಟ್ರ ತಪಸ್ವಿನಿ ಎಂದು ಲೇಖಕಿ ಮೇಘಾ ಪ್ರಮೋದ್ ಹೇಳಿದರು. ಬಸವನಗುಡಿಯ ಅಬಲಾಶ್ರಮದಲ್ಲಿ ನಡೆದ ಮಂಥನ ಶಂಕರಪುರ ವತಿಯಿಂ... ಸರಳ ಸಜ್ಜನಿಕೆಯ ಡಾ.ಎಚ್ ಎಸ್. ವೆಂಕಟೇಶ್ ಮೂರ್ತಿ: ಪುರುಷೋತ್ತಮ ಬಿಳಿಮಲೆ ನುಡಿ ನಮನ ಬೆಂಗಳೂರು(reporterkarnataka.com): ಕನ್ನಡಿಗರ ಜೀವನೋತ್ಸಾಹವನ್ನು ಹೆಚ್ಚಿಸಿದ ಕವಿ ಎಚ್ ಎಸ್ ವೆಂಕಟೇಶ್ ಮೂರ್ತಿ ಅವರಿಗೆ ಗೌರವಪೂರ್ವಕ ನಮನಗಳು ಎಚ್.ಎಸ್.ವೆಂಕಟೇಶಮೂರ್ತಿ (ಜೂನ್ ೨೩,೧೯೪೪ – ಮೇ ೩೦, ೨೦೨೫) ಅಂದರೆ ಕನ್ನಡಿಗರಿಗೆ ಬಹಳ ಪ್ರೀತಿ. ಅವರ ಕವಿತೆಗಳೆಲ್ಲ ಹಾಡುಗಳಾಗಿ ಕನ್ನಡಿಗರ ಮನೆ... ಕೊಪ್ಪ: ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ 57 ಕುಟುಂಬಗಳಿಗೆ ನಿವೇಶನ ಹಂಚಿಕೆ ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯಲ್ಲಿ ನಿವೇಶನಗಳಿಗೆ ಜಾಗ ಹಂಚಿಕೆಗಾಗಿ ಇಂದು ವಿಶೇಷ ಗ್ರಾಮಸಭೆಯನ್ನು ಗ್ರಾಮ ಪಂಚಾಯತಿ ಸಂಭಾಗಣದಲ್ಲಿ ನಡೆಸಲಾಯಿತು. ಗುಡ್ಡೆತೋಟದ ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತ... Forest Minister | ಎಚ್ಎಂಟಿ ಡಿನೋಟಿಫಿಕೇಷನ್ ಪ್ರಕರಣ: ಐಎಫ್ಎಸ್ ಅಧಿಕಾರಿ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು ಬೆಂಗಳೂರು(reporterkarnataka.com): ಸುಮಾರು 14 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐಎಎಸ್, ಐಎಫ್ಎಸ್ ಮತ್ತು ಇಬ್ಬರು ಹಾಲಿ ಐಎಫ್ಎಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡ... Bangalore | ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಮಾಜಿ ಸಿಎಂ ಯಡಿಯೂರಪ್ಪ, ಡಿವಿಎಸ್, ಬೊಮ್ಮಾಯಿ ಭಾಗಿ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.... ರಾಜ್ಯ ವಿಜ್ಞಾನ ಪರಿಷತ್ತಿನ ಚುನಾವಣಾ ಬೈಲಾ ಉಲ್ಲಂಘನೆ ಆರೋಪ: ಚುನಾವಣಾ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಆಗ್ರಹ ಬೆಂಗಳೂರು(reporterkarnataka.com: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿಗೆ ನಿಯಮ ಉಲ್ಲಂಘಿಸಿ ತ್ರೈವಾರ್ಷಿಕ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಲಾಗಿದ್ದು, ಕೂಡಲೇ ನಿಯಮಬಾಹಿರವಾದ ಈ ಚುನಾವಣಾ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಪದಾಧಿಕಾರಿಗಳು ಸ... Karnataka | 15441.17 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ಬೆಂಗಳೂರು(reporterkarnataka.com): ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಹೇಳಿದರು. ... Raichuru | ಮಸ್ಕಿ ಶ್ರೀ ಚಿಕ್ಕ ಅಂತರಗಂಗೆ ದುರ್ಗಾದೇವಿ ಜಾತ್ರೆ: ಹರಿದು ಬಂದ ಭಕ್ತ ಸಾಗರ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದ ಶ್ರೀ ಚಿಕ್ಕ ಅಂತರಗಂಗೆಯಲ್ಲಿ ನೆಲೆಸಿರುವ ಬಳ್ಳಾರಿ ದುರ್ಗಮ್ಮ ಎಂದು ಪ್ರಸಿದ್ಧಿಯಾಗಿದ್ದ ಶ್ರೀ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಮಂಗಳವಾರ ನಡೆಯಿತು. ... « Previous Page 1 …22 23 24 25 26 … 201 Next Page » ಜಾಹೀರಾತು