ಸಮಾಜದ ಕಟ್ಟ ಕಡೆಯರಿಗೂ ನಾಗರಿಕ ಸೌಲಭ್ಯ ಕಲ್ಪಿಸುವ ಗುರಿ ಪ್ರಧಾನಿ ಮೋದಿ ಅವರದ್ದು: ಸಚಿವ ಅಶ್ವಥ್ ನಾರಾಯಣ್ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಸಮಾಜದ ಕಟ್ಟ ಕಡೆಯವರಿಗೂ ನಾಗರೀಕ ಸೌಲಭ್ಯ ದೊರಕುವಂತೆ ದೂರದೃಷ್ಟಿಯ ಯೋಜನೆ, ಜಾರಿಗೊಳಿಸಿದ ಏಕೈಕ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದರು. ಅವರು ... ವೈಜ್ಞಾನಿಕ ಕ್ಷೇತ್ರದ ಕಲಿಕೆಯಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ವಿಜ್ಞಾನ ಮೇಳಗಳು ಅಗತ್ಯ: ಡಾ. ಸುಧಾ ಮೂರ್ತಿ ಮಂಡ್ಯ(reporterkarnataka.com): ವೈಜ್ಞಾನಿಕ ಕ್ಷೇತ್ರದಲ್ಲಿ ಕಲಿತವರು ನಿಖರತೆ ಮತ್ತು ಆತ್ಮವಿಶ್ವಾಸವನ್ನು ಹೊಂದಿರುತ್ತಾರೆ, ವಿಜ್ಞಾನ ತಳಹದಿಯ ಯೋಚನೆಗಳು ಅಂಧಶ್ರದ್ಧೆಯನ್ನು ನಿವಾರಿಸಿ ಯಶಸ್ಸು ಗಳಿಸುವ ವೈಚಾರಿಕತೆಯನ್ನು ನೀಡುತ್ತದೆ ಎಂದು ಭಾರತದ ಪ್ರಥಮ ಮಹಿಳಾ ಎಂಜಿನಿಯರ್, ಪದ್ಮಭೂಷಣ ಪ್ರಶಸ್ತಿ ... ಭಾರತ ವಿಶ್ವಗುರುವಾಗಲೂ ಗುರುಕುಲಗಳ ಆಧ್ಯಾತ್ಮಿಕ ವೈಜ್ಞಾನಿಕ ಶಿಕ್ಷಣ ವ್ಯವಸ್ಥೆಯಿಂದ ಸಾಧ್ಯ: ಡಾ. ಟಿ.ಜಿ. ಸೀತಾರಾಮ್ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಭಾರತ ವಿಶ್ವಗುರುವಾಗಲು ಇಂತಹ ಗುರುಕುಲಗಳು ಆಧ್ಯಾತ್ಮ ಮತ್ತು ವೈಜ್ಞಾನಿಕ ತಳಹದಿಯ ಶಿಕ್ಷಣದಿಂದ ಮಾತ್ರ ಸಾಧ್ಯ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುವ ಮೊದಲೇ ತಂತ್ರಜ್ಞಾನ ಮೇಳವನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಕಲ... ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಶೀಘ್ರ ಚಾಲನೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗಡಿಭಾಗದ ರೈತರ ಬಹುನಿರೀಕ್ಷಿತ ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೀಘ್ರವೇ ಚಾಲನೆ ನೀಡಲಿದ್ದಾರೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು. ಸರ್ಕಾರದಿಂದ ಹಣ ಬಿಡುಗಡೆ ವಿಳಂಬ ಹಿನ್ನೆಲೆಯ... ಅಥಣಿ ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಮಹೇಶ್ ಕುಮಟಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಪ್ರಮುಖ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳನ್ನು ಮೊದಲನೆಯದಾಗಿ ದೇವರಡ್ಡೆರಟ್ಟಿ ಗ್ರಾಮದಲ್ಲಿ ಸುಮಾರು ಒಂದು ಕೋಟಿ 37 ಲಕ್ಷ ರೂಗಳ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ಭೂಮಿ ಪೂಜೆ ನೆರೇರಿಸಲಾಯಿತು. ... ಶ್ರೀಅಣ್ಣಪ್ಪ ಸ್ವಾಮಿ ದೇವಸ್ಥಾನದಲ್ಲಿ ವೇದಮಂತ್ರದೊಂದಿಗೆ ನಿತ್ಯಪೂಜೆ ನಡೆಯಲಿ: ಸಂಜಯ ಗೌಡ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಚಾರ್ಮಾಡಿ ಘಾಟ್ನಲ್ಲಿರುವ ಶ್ರೀಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ವೇದಮಂತ್ರದೊಂದಿಗೆ ನಿತ್ಯಪೂಜೆ ನಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಬಿಜೆಪಿ ಮುಖಂಡ ಸಂಜಯ ಗೌಡ ಕೊಟ್ಟಿಗೆಹಾರ ತಿಳಿಸಿದ್ದಾರೆ. ಈ ಬಗ್ಗೆ ಶ... ಭದ್ರಾವತಿ: ಬಿಜೆಪಿ ನೂತನ ಕಚೇರಿ ಉದ್ಘಾಟನೆ; ಪೇಜ್ ಪ್ರಮುಖರ, ಹಿತೈಷಿಗಳ ಸಮಾವೇಶ ಭದ್ರಾವತಿ(reporterkarnataka.com): ಭದ್ರಾವತಿ ನಗರದಲ್ಲಿ ಪಕ್ಷದ ನೂತನ ಕಚೇರಿಯ ಉದ್ಘಾಟನೆ ಕಾರ್ಯಕ್ರಮ ಹಾಗೂ ಬಿಜೆಪಿ ಪೇಜ್ ಪ್ರಮುಖರು ಮತ್ತು ಹಿತೈಷಿಗಳ ಸಮಾವೇಶವನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಸಂಸದ ಬಿ. ವೈ. ರಾಘವೇಂದ್ರ , ಮ... ದೇಶದ ಸದೃಢತೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ದಲಿತ ಮಹಿಳಾ ಬೃಹತ್ ಜಾಗೃತಿ ಸಮಾವೇಶಲ್ಲಿ ಸಚಿವ ನಾರಾಯಣ ಗೌಡ ಮಂಡ್ಯ(reporterkarnataka.com): ದೇಶ ಸದೃಢತೆಗೆ ಮಹಿಳೆಯರ ಪಾತ್ರ ಅಗತ್ಯವಿದೆ ಎಂದು ಸಚಿವ ಕೆ ಸಿ. ನಾರಾಯಣ ಗೌಡ ಹೇಳಿದರು. ಕೆ ಆರ್ ಪೇಟೆ ಪಟ್ಟಣದಲ್ಲಿರುವ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದಲ್ಲಿ ದಲಿತ ಮಹಿಳಾ ಒಕ್ಕೂಟ ಸಂಘಟನೆಯಿಂದ ನಡೆದ ದಲಿತ ಮಹಿಳಾ ಬೃಹತ್ ಜಾಗೃತಿ ಸಮಾವೇಶ ಕಾರ್ಯಕ್ರಮವನ... ಅಥಣಿ: ವಿಜಯ ಸಂಕಲ್ಪ ಅಭಿಯಾನಕ್ಕೆ ಶಾಸಕ ಮಹೇಶ ಕುಮಟಳ್ಳಿ ಚಾಲನೆ; ಮನೆ ಮನೆಗೆ ಬಿಜೆಪಿ ಸ್ಟಿಕರ್ ರಾಹುಲ್ ಅಥಣಿ ಬೆಳಗಾವಿ info.reporter Karnataka agnail.com ಪ್ರತಿಯೋಬ್ಬ8000090009 ಕರೆ ಮಾಡಿ ಬಿಜೆಪಿ ಸದಸ್ಯತ್ವ ಪಡೆಯುವಂತೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರು ಮತಕ್ಷೇತ್ರದ ಜನರಿಗೆ ಮನವಿ ಮಾಡಿದರು.ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಟ್ಟಲಗಿ, ಕನ್ನಾಳ ಬನ್ನೂರ, ಮುರಗುಂಡಿ, ಭ... ಅಥಣಿಯ ಹಲ್ಯಾಳ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ಹಲ್ಯಾಳ ಗ್ರಾಮದಿಂದ ರೆಡ್ಡರಹಟ್ಟಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಠಳ್ಳಿ ಬುಧವಾರ ಪೂಜೆ ಸಲ್ಲಿಸ... « Previous Page 1 …26 27 28 29 30 … 132 Next Page » ಜಾಹೀರಾತು