ಬೆಂಗಳೂರಿನಲ್ಲಿ ಮಂಗಳೂರಿನ ಕಲಾವಿದ ಡಾ. ಅಕ್ತರ್ ಹುಸೇನ್ ಅವರ ಏಕವ್ಯಕ್ತಿ ಕಲಾ ಪ್ರದರ್ಶನ ಬೆಂಗಳೂರು(reporterkarnataka.com): ಮಂಗಳೂರಿನ ಕಲಾವಿದ ಡಾ. ಅಕ್ತರ್ ಹುಸೇನ್ ಅವರ ಏಕವ್ಯಕ್ತಿ ಕಲಾ ಪ್ರದರ್ಶನ "ವೇದಿಕ್ ಇನ್ಸ್ಪಿರೇಷನ್ಸ್"ಬೆಂಗಳೂರಿನ ಚಿತ್ರ ಕಲಾ ಪರಿಷತ್ತಿನಲ್ಲಿ ನಡೆಯಿತು. ಸ್ಪೀಕರ್ ಯು.ಟಿ. ಖಾದರ್,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಯವರ ಹೆಚ್ಚುವರ... ಗ್ಯಾಸ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಕಟ್ಟಿಗೆ ಒಲೆಯಲ್ಲಿ ಚಹಾ ಮಾಡಿ ಸಾರ್ವಜನಿಕರಿಗೆ ವಿತರಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಟ್ರಂಪ್ ರವರ ತಮ್ಮನೆ ಮೋದಿ, ಮೋದಿ ಇಲ್ಲಿ ಮಾಡುತ್ತಿರುವುದನ್ನೇ ಟ್ರಂಪ್ ಅಲ್ಲಿ ಮಾಡುತ್ತಿರುವುದು. ಟ್ರಂಪ್ ಕಪ್ಪು ಇರುವವರನ್ನು ಹೊರಗೆ ಹಾಕುವ ಕೆಲಸ ಅಲ್ಲಿ ಮಾಡುತ್ತಿದ್ದಾರೆ. ಇಲ್ಲಿ ಮೋದಿ ಮಾಡುತ್ತಿರ... ಯಶವಂತಪುರದಲ್ಲಿ ಟೆಕ್ಸ್ಟೈಲ್ ಮಾರ್ಕೆಟ್ | ಸಿಎಂ ಜತೆ ಚರ್ಚಿಸಿ ಶೀಘ್ರ ಶಂಕುಸ್ಥಾಪನೆ: ಜವಳಿ ಸಚಿವ ಶಿವಾನಂದ ಪಾಟೀಲ್ ಭರವಸೆ ಬೆಂಗಳೂರು(reporterkarnataka.com): ಪಾರಂಪರಿಕ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಉತ್ಪನ್ನಗಳಿಗೆ ನಮ್ಮಲ್ಲೇ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ,ಸಕ್ಕರೆ ಹಾಗೂ ಕೃಷಿ ... ಬ್ಯಾಂಕ್ ಆಫ್ ಬರೋಡಾದಿಂದ ಮಹಿಳೆಯರಿಗಾಗಿ ಪ್ರೀಮಿಯಂ ಉಳಿತಾಯ ಖಾತೆ ‘bob Women Sapphire Savings Account L₹10 ಲಕ್ಷ ಕ್ಯಾನ್ಸರ್ ಕವರ್, ಡಾಕ್ಟರ್ ಸಲಹೆ ಹಾಗೂ ವಿಶೇಷ ಬ್ಯಾಂಕಿಂಗ್ ಮತ್ತು ಲೈಫ್ಸ್ಟೈಲ್ ಸೌಲಭ್ಯಗಳನ್ನು ಒಳಗೊಂಡ ಪ್ರೀಮಿಯಂ ಉಳಿತಾಯ ಖಾತೆ ಮಂಗಳೂರು(repoeterkarnataka.com): ಭಾರತದ ಅಂತಾರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ ಇಂದು ಮಹಿಳೆಯರಿಗಾಗಿ ವಿಶೇಷವಾಗಿ ವಿನ್ಯಾಸಗೊ... ಪ್ರಶ್ನೆ ಮತ್ತು ಪ್ರತಿಭಟನೆಗಳೇ ಲೇಖಕನ ಮೂಲ ದ್ರವ್ಯ: ಖ್ಯಾತ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ ಬೆಂಗಳೂರು(reporterkarnataka.com): ಮನುಷ್ಯನಲ್ಲಿ ಒಡಮೂಡುವ ಪ್ರಶ್ನೆ ಮತ್ತು ಪ್ರತಿಭಟಿಸುವ ಆತನ ಮನೋಧರ್ಮಗಳೇ ಒಬ್ಬ ಲೇಖಕನ ಮೂಲ ದ್ರವ್ಯವಾಗಿದೆ. ಅವುಗಳಿಂದಲೇ ಬರಹ ಹೊಮ್ಮುತ್ತದೆ ಮತ್ತು ಸಾಹಿತ್ಯ ಗಟ್ಟಿಗೊಳ್ಳುತ್ತದೆ ಎಂದು ಖ್ಯಾತ ಲೇಖಕ ಮತ್ತು ಚಲನಚಿತ್ರ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ್ ... ಆಶ್ರಯ ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ: ಗ್ರಾಮ ಸಭೆಯಲ್ಲಿ ಆಯ್ಕೆಯಾದ ಫಲಾನುಭವಿ ಹೆಸರು ಪಂಚಾಯಿತಿಯಲ್ಲಿ ಮಾಯ!! ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಗ್ರಾಮ ಪಂಚಾಯತಿಯಲ್ಲಿ ಭಾರಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಆಶ್ರಯ ವಸತಿ ಯೋಜನೆಗೆ ಗ್ರಾಮ ಸಭೆಯಲ್ಲಿ ಆಯ್ಕೆಯಾದ ಫಲಾನುಭವಿಗೆ ಬಾರಿ ಮೋಸ ಮಾಡಲಾಗಿದೆ. ಫಲಾನುಭವಿಗಳ ಪಟ್ಟಿಯಲ್ಲಿ ಫಲಾನುಭವಿ... ಬಜೆಟ್ ಲೆಕ್ಕಾಚಾರ ಕುರಿತು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪಾಠ ಮಾಡಲಿದ್ದಾರೆ: ಸ್ಪೀಕರ್ ಯು.ಟಿ.ಖಾದರ್ ಮಂಗಳೂರು(reporterkarnataka.com): ಬಜೆಟ್ ಲೆಕ್ಕಾಚಾರದ ಕುರಿತು ವಿಧಾನ ಮಂಡಲ ಸದಸ್ಯರಿಗೆ ಇದೇ 9 ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ಹೋಟೆಲ್ನಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡ... ವಿರಾಜಪೇಟೆಯಲ್ಲಿ 400 ಹಾಸಿಗೆಯ ಆಸ್ಪತ್ರೆ ನಿರ್ಮಾಣ, ಕೂಡಿಗೆ ಕ್ರೀಡಾ ಶಾಲೆಗೆ 3 ಕೋಟಿ ಅನುದಾನ ಬೆಂಗಳೂರು(reporterkarnataka.com): ರಾಜ್ಯ 17ನೇ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ದೊರೆತ ಕೊಡುಗೆಗಳು: * ಕುಶಾಲನಗರ ಸಮುದಾಯ ಕೇಂದ್ರ ಮೇಲದರ್ಜೆಗೆ * ವಿರಾಜಪೇಟೆಯಲ್ಲಿ 400 ಹಾಸಿಗೆ ಆಸ್ಪತ್ರೆ ನಿರ್ಮಾಣ * ಜಿಲ್ಲೆಯ ವಸತಿ ಶಾಲೆಗಳು ಮೇಲದರ್ಜೆಗೆ * ಮಡಿಕೇರಿ, ವಿರಾಜಪೇಟೆ, ಪೊನ್ನಂಪೇ... ಬಜೆಟ್ ಮಂಡನೆ ಮುಗಿಯುತ್ತಿದ್ದಂತೆ ಚೆಂಬು ಹಿಡಿದು ಬಿಜೆಪಿ ಪ್ರತಿಭಟನೆ ಬೆಂಗಳೂರು(reporterkarnataka.com): ಮೂರು ಗಂಟೆ ಮೂವತ್ತು ನಿಮಿಷಗಳ ಕಾಲ ಸುದೀರ್ಘ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಶೂನ್ಯ ಬಜೆಟ್ ಎಂದು ಆರೋಪಿ ವಿಪಕ್ಷ ಬಿಜೆಪಿ ನಾಯಕರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಪೂರ್ವ ದ್ವಾರದಿಂದ ಪಶ್ಚಿಮ ದ್ವಾರದವರ... “ಅರ್ಥ”ವಿಲ್ಲದ ಬಜೆಟ್; ರಾಜ್ಯವನ್ನು ದಾಖಲೆ ಸಾಲದ ಶೂಲಕ್ಕೆ ತಳ್ಳಿದ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ * ಎಂದಿನಂತೆ ಅಲ್ಪಸಂಖ್ಯಾತ ಮತ್ತು ಕಾಂಗ್ರೆಸ್ ಹೈಕಮಾಂಡ್ ಓಲೈಕೆಗಿಳಿದ ಸಿಎಂ * ಜಿ ರಾಮ್ ಜಿಗೆ ನಯಾ ಪೈಸೆ ಒದಗಿಸದ ಸರ್ಕಾರ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 17ನೇ ಬಜೆಟ್ ₹ 4.48 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆಗಷ್ಟೇ ಸೀಮಿತ. ಅಂತ... « Previous Page 1 2 3 4 5 … 208 Next Page » ಜಾಹೀರಾತು