ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ; ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ *ವರ್ಷದಿಂದ ವರ್ಷಕ್ಕೆ ಸರಾಸರಿ ಶೇ.9ರಷ್ಟು ಬೆಳವಣಿಗೆ* *FADA 13ನೇ ಆಟೋ ಶೃಂಗಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ* ನವದೆಹಲಿ(reporterkarnataka.com): ಭಾರತೀಯ ಅಟೋಮೊಬೈಲ್ ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ... ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ್ ಪಲ್ಗುಣಿ ನಿಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಪಲ್ಗುಣಿ (57) ಅವರು ಹೃದಯಾಘಾತದಿಂದ ನಿಧನರಾದರು. ಮೂಡಿಗೆರೆ ತಾಲೂಕು ಪಲ್ಗುಣಿ ಗ್ರಾಮದ ಮಹೇಂದ್ರ ಅವರಿಗೆ ಇಂದು ಬೆಳಿಗ್ಗೆ ಮೂಡಿಗೆರೆ ಕೃಷ್ಣ ಪುರದ ಅವರ ... ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸ್ಪಷ್ಟನೆ ಬೆಳಗಾವಿ(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಬದಲಾವಣೆ ಸದ್ಯಕ್ಕಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸುರ್ಜೇವಾಲ ಅವರು,ಡಿ. ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ... ಗ್ಯಾರೆಂಟಿ ಯೋಜನೆಗಳು ಬಡವರ ಪಾಲಿಗೆ ಸಹಕಾರಿ: ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಶಾಸಕರ ಕಚೇರಿಯಲ್ಲಿ ಸ್ಥಳೀಯ ಶಾಸಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸಭೆ ಜರುಗಿತು. ಗ್ಯಾರೆಂಟಿ ಯೋಜನೆ ಅನುಷ್ಠಾನ ಸ... ಕುಮಾರಸ್ವಾಮಿ ಬೇಡಿಕೆಯಂತೆ ರಾಜ್ಯ ಸರಕಾರ ಹೊಸ ಇನ್ನೋವಾ ಹೈಕ್ರಾಸ್ ವಾಹನ ನೀಡಿದೆ: ರಮೇಶ್ ಬಾಬು ಬೆಂಗಳೂರು(reporterkarnataka.com): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಿಂದಿನ ಇನ್ನೋವಾ ಕ್ರಿಸ್ಟಾ ಕಾರನ್ನು ಬಳಸಲು ನಿರಾಕರಿಸಿ ಹೊಸ ಇನ್ನೋವಾ ಹೈಕ್ರಾಸ್ ಕಾರಿಗೆ ಬೇಡಿಕೆ ಸಲ್ಲಿಸಿದ್ದು, KA 59 G 0099 ಕಾರು ಹಂಚಿಕೆ ಆಗಿರುತ್ತದೆ. ಇದರ ಜೊತೆಗೆ ಕೆಲವು ಸಿಬ್ಬಂದಿಯನ್ನು ಎರವಲು ಸೇವೆಯ ಮೇ... ಉಡಾಫೆ ಬಿಟ್ಟು ಕಿಯೋನಿಕ್ಸ್ ವೆಂಡರ್ಸ್ ಬಿಲ್ ಪಾವತಿಸಿ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ತರಾಟೆ ಬೆಂಗಳೂರು(reporterkarnataka.com): ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನ... ಕಿಯೋನಿಕ್ಸ್ ಸರಬರಾಜುದಾರರ ಬಿಲ್ ಬಾಕಿಗೆ ಹಿಂದಿನ ಭ್ರಷ್ಟ ಬಿಜೆಪಿ ಸರಕಾರವೇ ಕಾರಣ: ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು(reporterkarnataka.com): ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ದಯೆಯಿಂದ ಕಿಯೋನಿಕ್ಸ್ ಸರಬರಾಜುದಾರರು ದಯಾಮರಣ ಕೋರುವಂತಾಗಿದೆಯೇ ಹೊರತು ನಮ್ಮಿಂದಲ್ಲ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ, ಬಿಟಿ ಇಲಾಖೆ ಪ್ರಿಯಾಂಕ್ ಖರ್ಗೆ ಹಾಗೂ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇ... ಬೆಂಗಳೂರಿಗೆ ನ್ಯೂಲುಕ್; ಗೋಡೆಗಳ ಮೇಲೆ ಕಲಾವಿದರ ಕೈಚಳಕ; ಹಲವು ಕತೆ ಹೇಳುತ್ತಿರುವ ಚಿತ್ರಪಟಗಳು ಬೆಂಗಳೂರು(reporterkarnataka.com): ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ. ಬಿಎಂಆರ್ಸಿಎಲ್ ಹಾಗೂ ಅನ್ಬಾಕ್ಸಿಂಗ್ ಬಿಎಲ್ಆರ್ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿ... ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾ... ‘ಮನೆಗೊಂದು ಗ್ರಂಥಾಲಯ’: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ; ಕುಮಾರ ವ್ಯಾಸಭಾರತ ಸಂಪುಟಗಳ ಲೋಕಾರ್ಪಣೆ ಬೆಂಗಳೂರು(reporterkarnataka.com):'ಮನೆಗೊಂದು ಗ್ರಂಥಾಲಯ'ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸುತ್ತಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂ.ಪ. ನಾಗರಾಜಯ್ಯ ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್... « Previous Page 1 …28 29 30 31 32 … 189 Next Page » ಜಾಹೀರಾತು