ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳಗೆ ಬೀಳ್ಕೊಡುಗೆ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ 01 ಸಮೀರವಾಡಿಯ ಗೋದಾವರಿ ಬೈಯೋ ರಿಪೈನರೀಜ್ ಲಿ ಸಕ್ಕರೆ ಕಾರ್ಖಾನೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಬಸವರಾಜ ಚನ್ನಾಳ ಅವರು ಸೇವಾ ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದರು. ಈ ಹಿನ್ನಲೆಯಲ್ಲಿ ಕಾ... ನಂಜನಗೂಡು ತಾಲೂಕು ಗಾಣಿಗರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಗಾಣಿಗರ ಸೌಹಾರ್ದ ಸಂಘದ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಪಟ್ಟಣದ ಶ್ರಾವಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಅಖಿಲ ಕರ್ನಾಟಕ ಗಾಣಿಗರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ್ ಗಾಣಿಗ ಸೇರಿ... ನಂಜನಗೂಡು: ಮಾಜಿ ಸಂಸದ ಧ್ರುವನಾರಾಯಣ್ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಾಜಿ ಸಂಸದ ದಿವಂಗತ ಧ್ರುವ ನಾರಾಯಣ್ ಅವರ ಜನ್ಮದಿನಾಚರಣೆ ಸ್ಮರಣಾರ್ಥವಾಗಿ ಬುಧವಾರ ಅವರ ಅಭಿಮಾನಿ ಬಳಗದ ವತಿಯಿಂದ ನಂಜನಗೂಡು ಪಟ್ಟಣದ ಅಶೋಕಪುರಂ ನ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ... ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಹುಣಸಗಿ ತಾಲೂಕು ಅಧ್ಯಕ್ಷರಾಗಿ ರಿಪೋರ್ಟರ್ ಕರ್ನಾಟಕ ವರದಿಗಾರ ಡಾ. ಶಿವು ರಾಠೋಡ ಆಯ್ಕೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಹುಣಸಗಿ ತಾಲೂಕು ಅಧ್ಯಕ್ಷರಾಗಿ ರಿಪೋರ್ಟರ್ ಕರ್ನಾಟಕ ವರದಿಗಾರ ಡಾ. ಶಿವು ರಾಠೋಡ್ ಆಯ್ಕೆಯಾಗಿದ್ದಾರೆ. ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಹಾಗೂ... ಕಥೊಲಿಕ್ ಸಭಾ ಮಂಗ್ಳುರ್ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಅವರು ಆಲ್ ಇಂಡಿಯಾ ಕ್ರಿಶ್ಚಿಯನ್ ಯೂನಿಯನ್ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಂಗಳೂರು(reporterkarnataka.com):ಊಟಿಯಲ್ಲಿ ಇಂದು ನಡೆದ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಚುನಾವಣೆಯಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಅವರು ಬಹುಮತದಿಂದ ಆಲ್ ಇಂಡಿಯಾ ಕ್ರಿಶ್ಚಿಯನ್ ಯೂನಿಯನ್ (All India Christian Union) ಇದರ ರಾಜ್... ಲಕ್ಷಾಂತರ ಮದ್ಯವ್ಯಸನಿ ಕುಟುಂಬದ ಸದಸ್ಯರ ಕಣ್ಣೀರೊರೆಸುವ ಚಿಂತನೆ ಸ್ಮರಣೀಯ: ಶಾಸಕ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕುಡಿತಕ್ಕೆ ದಾಸರಾದ ವ್ಯಸನಿಗಳ ಮಾನಸಿಕ ಪರಿವರ್ತನೆ ಸುಲಭ ಸಾಧ್ಯವಲ್ಲ. ಸಮಾಜದ ಹಿತಚಿಂತನೆಯ ಹಿನ್ನೆಲೆಯಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯ ಗ್ರಾಮಾಭಿವೃದ್ದಿ ಯೋಜನೆಯಡಿ 1838 ... ನಂಜನಗೂಡು: ಮಹಿಳಾ ಡೈರಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಹಾಲಿನ ಡೈರಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಹುದಿನಗಳ ಬೇಡಿಕೆಯಂತೆ ಗ್ರಾಮದಲ್ಲಿ ... ಮಲ್ಲಿಮೋರಪಲ್ಲಿಯ ಲಕ್ಕಮ್ಮನಕೆರೆ ನಾಮಫಲಕ ಅನಾವರಣ: ಕೆರೆ ಹಸ್ತಾಂತರ ಕಾರ್ಯಕ್ರಮ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ತಾಲೂಕಿನ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ 2023 - 24ನೇ ಸಾಲಿನ 669ನೇ ನಮ್ಮೂರು ನಮ್ಮ ಕೆರೆ ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಮೋರಪಲ್ಲಿಯ ಲಕ್ಕಮ್ಮನಕೆರೆ ನಾಮಫಲಕ ಅನಾವರಣ ಹಾಗೂ ಕೆರ... ನುಗು ಏತ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್ ಹೇಳಿಕೆಗೆ ಕಾಂಗ್ರೆಸ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ತಿರುಗೇಟು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶಾಸಕ ದರ್ಶನ್ ದ್ರುವನಾರಾಯಣ್ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ನಂಜನಗೂಡು ತಾಲೂಕು ಕೊಂಗಳ್ಳಿ ಬಳಿ ನನ್ನ ಅವಧಿಯಲ್ಲಿ ನುಗು ಏತ ನೀರಾವರಿ ಪ್ರಾರಂಭಗೊಂಡು ಈಗ ಆ ಯೋಜನೆ ಪೂರ್ಣಗೊಂಡಿದ್ದರೂ ಚಾಲನೆ ನೀಡಲು ನಿರ್ಲಕ್ಷ್ಯ ವಹ... ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಉಸಾದ್ ಉರ್ ರೆಹಮಾನ್ ಶರೀಫ್ ಅವರು ಕ್ಯಾಮೆರಾ ಕ್ಲಿಕ್ ಮಾಡುವ ಮೂಲಕ ಕಾರ್ಯ... « Previous Page 1 …29 30 31 32 33 … 173 Next Page » ಜಾಹೀರಾತು