Right to Information | ಮಾಹಿತಿ ಹಕ್ಕು ಕಾಯ್ದೆಯ ಪಾವಿತ್ರ್ಯ ಮತ್ತು ಮಹತ್ವಾಕಾಂಕ್ಷೆ ಕಾಪಾಡುವ ಜವಾಬ್ದಾರಿ ಪತ್ರಕರ್ತರ ಮೇಲಿದೆ: ಕೆ.ವಿ. ... ಬೆಂಗಳೂರು(reporterkarnataka.com): ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗವನ್ನು ಮತ್ತು ದುರ್ಬಲಗೊಳಿಸುವ ಪ್ರಯತ್ನವನ್ನು ತಪ್ಪಿಸಿ, ಸರ್ಕಾರದ ಸಾಮಾಜಿಕ ನ್ಯಾಯದ ಗುರಿಯನ್ನು ಈಡೇರಿಸಿ ಎಂದು ನೂತನವಾಗಿ ನೇಮಕಗೊಂಡ ಮಾಹಿತಿ ಹಕ್ಕು ಆಯುಕ್ತರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇ... Micro Finance | ಅಧ್ಯಾದೇಶ ಉಲ್ಲಂಘನೆ ಮಾಡಿದರೆ 10 ವರ್ಷ ಜೈಲು, 5 ಲಕ್ಷ ದಂಡ: ಕೋಲಾರ ಜಿಲ್ಲಾಧಿಕಾರಿ ಎಚ್ಚರಿಕೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮೈಕ್ರೋ ಫೈನಾನ್ಸ್ ಹಾವಳಿಗೆ ಅನೇಕ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಅವರಿಗೆ ಮುಕ್ತಿ ನೀಡುವ ಸಲುವಾಗಿ ರಾಜ್ಯ ಸರ್ಕಾರ ಮಹತ್ವದ ಅಧ್ಯಾದೇಶ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ... ಕೊಟ್ಟಿಗೆಹಾರ: ಸ್ನೇಹಿತನ ಗೃಹ ಪ್ರವೇಶಕ್ಕೆ ಆಗಮಿಸಿದ ಮಾಜಿ ಡಿಸಿಎಂ ಅಶ್ವತ್ ನಾರಾಯಣ ದಂಪತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ ಅವರನ್ನು ಅಭಿನಂದಿಸಲಾಯಿತು.... ಕೋಲಾರ ಪತ್ರಕರ್ತರ ಸಂಘದ ಕಲ್ಯಾಣ ನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ ಬಿಡುಗಡೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷ ರೂ. ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬ... ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ. ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂ... ಏಪ್ರಿಲ್ನೊಳಗೆ ರಾಜ್ಯದಲ್ಲಿ 3,000 ಲೈನ್ಮನ್ಗಳ ನೇಮಕ: ಇಂಧನ ಸಚಿವ ಕೆ.ಜೆ.ಜಾರ್ಜ್ *- ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ* *- ಹಾವೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ* ಹಾವೇರಿ(reporterkarnataka.com): ರಾಜ್ಯದಲ್ಲಿ ಖಾಲಿ ಇರುವ 3 ಸಾವಿರ ಲೈನ್ಮನ್ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ... Hugh Level Meeting With IT & BT | ಇ-ಆಡಳಿತದ ಮೂಲಕ ನಾಗರಿಕ ಸೇವೆಗಳ ಹೆಚ್ಚಳ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಇನ್ನೋವೇಶನ್ ಹಬ್ ಎಂದು ಗುರುತಿಸಿಕೊಂಡಿದ್ದು, ಡಿಜಿಟಲ್ ಆಡಳಿತದಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಸರ್ಕಾರಗಳು, ಸಾರ್ವಜನಿಕ ಮತ್ತು ಖಾಸಗಿ ಮಧ್ಯಸ್ಥಗಾರರ ಆಡಳಿತದಲ್ಲಿ ಜಾಗತಿಕ ಹಾಗೂ ನವೀನ ತಂತ್ರಜ್ಞಾನಗಳನ್ನು ಅಳವಡಿಸಿ... ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆ: ಸುರತ್ಕಲ್ ಎನ್ ಐಟಿಕೆ – ಬೆಂಗಳೂರು ಸಿಎಂಟಿಐ ಒಡಂಬಡಿಕೆಗೆ ಸಹಿ ಸುರತ್ಕಲ್(reporterkarnataka.com): ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ಮತ್ತು ಬೆಂಗಳೂರಿನ ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್ಸ್ಟಿಟ್ಯೂಟ್ (ಸಿಎಂಟಿಐ) ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ತಿಳ... ಸಾಲ ಕಂತು ಬಾಕಿ: ಫ್ರೀಡಂ ಫೈಟರ್ ಪತ್ನಿಯ ಕಿವಿಯೊಲೆ, ಚೈನ್ ಎಗರಿಸಿದ ಬ್ಯಾಂಕ್ ಸಿಬ್ಬಂದಿ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣ... Micro Finance | ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ಆಧ್ಯಾದೇಶ 2025ರಲ್ಲಿ ಏನಿದೆ? ಇಲ್ಲಿದೆ ಮುಖ್ಯಾಂಶ ಬೆಂಗಳೂರು(reporterkarnataka.com): 1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ. 2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬ... « Previous Page 1 …31 32 33 34 35 … 197 Next Page » ಜಾಹೀರಾತು