ಮಂಗಳೂರು ಮೀನುಗಾರಿಕಾ ಕಾಲೇಜು ವಿಶ್ವವಿದ್ಯಾನಿಲಯ ಆಗುವ ಎಲ್ಲ ಅರ್ಹತೆ ಹೊಂದಿದೆ: ಸಚಿವ ಮಂಕಾಳ ಎಸ್. ವೈದ್ಯ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಮಂಗಳೂರಿನ ಮೀನುಗಾರಿಕಾ ಕಾಲೇಜು ವಿಶ್ವವಿದ್ಯಾನಿಲಯದ ಎಲ್ಲ ಅರ್ಹತೆಯನ್ನು ಹೊಂದಿದೆ. 65 ಎಕರೆ ಜಾಗ ಕೂಡ ಇದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು. ನಗರದ ಎಕ್ಕೂರಿನಲ್ಲಿರುವ ಮೀನುಗಾ... ಪತ್ರಕರ್ತ ವೀರೇಶ್ ಕಡ್ಡಿಕೊಪ್ಲ ನಿಗೂಢ ಸಾವು: ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆಗೆ ಸ್ಪೀಕರ್ ಖಾದರ್ ಸೂಚನೆ ಮಂಗಳೂರು(reporterkarnataka.com): Tv5 ವಿಡಿಯೋ ಜರ್ನಲಿಸ್ಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ವೀರೇಶ್ ಕಡ್ಡಿಕೊಪ್ಲ ಅವರ ನಿಗೂಢ ಸಾವಿನ ಕುರಿತು ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಸ್ಪೀಕರ್ ಯು.ಟಿ. ಖಾದರ್ ಆದೇಶ ನೀಡಿದ್ದಾರೆ. ವೀರೇಶ್ ಸಾವಿನ ಬಗ್ಗ... ಮರ ಬಿದ್ದು ಮೃತಪಟ್ಟ ಸಚಿನ್ ಮನೆಗೆ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಂಜುನಾಥ್ ಗೌಡ ಭೇಟಿ; ವೈಯಕ್ತಿಕ ಧನ ಸಹಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಅಕೇಶಿಯ ಮರ ಬಿದ್ದು ಮೃತಪಟ್ಟ ಸಚಿನ್ ಮನೆಗೆ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡ... ಆಗಸ್ಟ್ 1ರಂದು ವ್ಯಸನ ಮುಕ್ತ ದಿನ ಆಚರಣೆಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಸೂಚನೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಡಾ.ಮಹಾಂತ ಶ... ಸಿಎಂ ತವರು ಕ್ಷೇತ್ರದಲ್ಲಿ ಸಿಡಿದೆದ್ದ ದಲಿತ ಸಂಘಟನೆಗಳು: ಹಣ ದುರ್ಬಳಕೆ ಖಂಡಿಸಿ ನಂಜನಗೂಡಿನಲ್ಲಿ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಹಣ ದುರ್ಬಳಕೆ ಖಂಡಿಸಿ ನಂಜನಗೂಡಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ... ಕೊಪ್ಪ ಸರ್ಕಲ್ ನಲ್ಲಿ ಬಲಿಗಾಗಿ ಕಾಯುತ್ತಿದೆ ಮೃತ್ಯುಕೂಪ!; ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳಲಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169 ರ ಕೊಪ್ಪ ಸರ್ಕಲ್ ನಲ್ಲಿ ಭಾರಿ ಗಾತ್ರದ ಹೊಂಡ ಗುಂಡಿಯೊಂದು ರಸ್ತೆ ಮಧ್ಯದಲ್ಲಿ ಬಾಯಿ ತೆರದು ಅಪಾಯಕ್ಕೆ ಅಹ್ವಾನ ನೀಡುತ್ತಿದೆ. ಹೊಂಡದಲ್ಲಿ ಮ... ಸೇವೆ ಮಾಡುವ ಅವಕಾಶದಿಂದ ವಂಚಿತನಾದ ನೋವು ಇದೆ: ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಶಿವು ರಾಠೋಡ ನಾಲತವಾಡ ವಿಜಯಪುರ info.reporterkarnataka@gmail.com ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ನನ್ನನ್ನು ಸೋಲಿಸಿದರು. ನಾನಾರಿಗೂ ಮೋಸ ಮಾಡಿಲ್ಲದಿರುವುದೇ ನನ್ನ ಸಾಧನೆ. ಮೂರು ಬಾರಿ ನಿಮ್ಮ ಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುವ ಅವಕಾಶವನ್ನು ಕೊಟ್ಟಿದ್ದಿರಿ. ಭಯ್ಯಾ ಬಯ್ಯಾ ಬಗಲಮೇ... ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ದಂಪತಿಗೆ ಚಂದರಗಿ ಚಂದಿರ ರಾಜ್ಯ ಪ್ರಶಸ್ತಿ ಪ್ರದಾನ ಮಸ್ಕಿ(reporterkarnataka@gmail.com):ರಾಮದುರ್ಗ ತಾಲೂಕಿನ ಎಂ ಚಂದರಗಿ ಕಟಕೋಳ ಸಂಸ್ಥಾನ ಹಿರೇಮಠದಲ್ಲಿ ಗುರು ಪೂರ್ಣಿಮೆ ನಿಮಿತ್ಯವಾಗಿ ನಡೆದ ಕಾರ್ಯಕ್ರಮದಲ್ಲಿ ಜಂಗಮ ಸಮಾಜದ ದಂಪತಿಯಾದ ಲಲಿತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ 2024 25ರ ಸಾಲಿನ ಚಂದರಗಿ ಚಂದಿರ ಪ್ರಶಸ್ತಿ ನೀಡಿ ಗೌರ... ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಮಹಾದ್ರೋಹ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಎನ್ಡಿಎ ಎಲೈನ್ಸ್ ಬಜೆಟ್ ರೀತಿ ಇದೆ. ಸರ್ಕಾರವನ್ನು ಬಚಾವ್ ಮಾಡುವ ಉದ್ದೇಶದಿಂದ ಮಿತ್ರ ಪಕ್ಷಗಳ ಓಲೈಕೆಗಾಗಿ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ... ಕರ್ನಾಟಕಕ್ಕೆ ಚೊಂಬು ನೀಡಿದ ಕೇಂದ್ರ ಬಜೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಆಕ್ರೋಶ ಮಂಗಳೂರು(reporterkarnataka.com): ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮೇಕೆದಾಟು ಯೋಜನೆಗೆ ಅನುಮತಿ ಇಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವಿಲ್ಲ. ಒಟ್ಟಿನಲ್ಲಿ ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಚೊಂಬು ನೀಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದ... « Previous Page 1 …34 35 36 37 38 … 173 Next Page » ಜಾಹೀರಾತು