ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನ್ಯಾಯಾಂಗ ತನಿಖೆಗೆ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ *ಸರ್ಕಾರ ಕ್ಷಮೆ ಕೇಳಿಲ್ಲ, ಮುಂದೆ ಇದರ ಪರಿಣಾಮ ಅನುಭವಿಸಬೇಕಾಗುತ್ತದೆ* ಬೆಂಗಳೂರು(reporterkarnataka.com): ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು... ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು, 25 ಸಾವಿರ ದಂಡ: ವಿಧಾನ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ಬೆಳಗಾವಿ ಸುವರ್ಣಸೌಧ (reporterkarnataka.com): ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು 25 ಸಾವಿರ ದಂಡ ವಿಧಿಸುವ ವಿಧೇಯಕಕ್ಕೆವಿಧಾನ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಸಚಿವ ಎನ್. ಎಸ್. ಭೋಸರಾಜು ಈ ಕುರಿತು ವಿಧಾನ ಸಭೆಯಲ್ಲಿ ತಿಳಿಸಿದರು - ಕೊಳವೆ ಬ... ಹೆಚ್ಚಿನ ಬಡ್ಡಿಯಾಸೆ ತೋರಿಸಿ ಬಡವರ ವಂಚಿಸುವವರ ಸಂರಕ್ಷಣೆಗೆ ವಿಧೇಯಕ: ವಿಧಾನಸಭೆಯಲ್ಲಿ ಅಂಗೀಕಾರ ಬೆಳಗಾವಿಸುವರ್ಣಸೌಧ(reporterkarnataka.com): ಬಡವರನ್ನು ಅತಿ ಹೆಚ್ಚಿನ ಬಡ್ಡಿ ನೀಡುವ ಆಸೆಯೊಡ್ಡಿ, ಠೇವಣಿ ಪಡೆದು, ನಂತರ ವಂಚಿಸುವ ಯತ್ನವನ್ನು ತಡೆಗಟ್ಟುವುದು ಹಾಗೂ ವಂಚಕರನ್ನು ಕಠಿಣವಾಗಿ ಶಿಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ... ಆಳ್ವಾಸ್ ವಿರಾಸತ್ ಸಮಾಪನ: ಭಾಗವಹಿಸಿದ ಸರ್ವರಲ್ಲೂ ‘ಅದ್ಭುತ ಅತ್ಯದ್ಭುತ’ ಉದ್ಗಾರ ಮೂಡುಬಿದಿರೆ(reporterkarnataka.com): 30ನೇ ಆಳ್ವಾಸ್ ವಿರಾಸತ್ 5 ದಿನಗಳ ಸಾಂಸ್ಕೃತಿಕ ಉತ್ಸವ ಹಾಗೂ 6 ದಿನವೂ ನಡೆದ ಮಹಾಮೇಳ ಲಕ್ಷಾಂತರ ಜನರ ಪಾಲ್ಗೊಳ್ಳುವಿಕೆಯ ಮೂಲಕ ಆಯೋಜಕರು ಹಾಗೂ ಸಾರ್ವಜನಿಕರಲ್ಲಿ ಸರ್ವ ಶ್ರೇಷ್ಠ ವಿರಾಸತ್ ಎಂಬ ಭಾವ ಮೂಡಿಸಿ ಸಮಾಪನವಾಯಿತು. ವಿರಾಸತ್ನ ಮುಖ್ಯ ರೂವಾರಿ ಆಳ್ವಾಸ... ರಾಜ್ಯ ಸಿವಿಲ್ ಸೇವೆ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಅನ್ಯಾಯ: ಬಿಜೆಪಿ ಶಾಸಕ ಡಿ.ಎಸ್.ಅರುಣ್ ಅಸಮಾಧಾನ ಬೆಳಗಾವಿ ಸುವರ್ಣಸೌಧ(reporterkarnataka.com): ರಾಜ್ಯ ಸರ್ಕಾರದ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿರಿಸುವ ನಿಯಮಕ್ಕೆ ಸರ್ಕಾರ ತಡೆಯೊಡ್ಡಿದ ವಿಚಾರವನ್ನು ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳದ ಡಿ.ಎಸ್.ಅರುಣ್ ... ಪೊಲೀಸ್ ವರ್ಗಾವಣೆಯಲ್ಲಿ ಆಡಳಿತಾತ್ಮಕ ದೋಷ: ಶೂನ್ಯವೇಳೆಯಲ್ಲಿ ಸರಕಾರದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ ಬೆಳಗಾವಿ ಸುವರ್ಣ ಸೌಧ(reporterkarnataka.com) : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಇಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆಗೆ ಇರುವ ಆಡಳಿತಾತ್ಮಕ ದೋಷದ ಕುರಿತು ಸರ್ಕಾರದ ಗಮನ ಸೆಳೆದರು. ಪತಿ ಪತ್ನಿ ಪ್ರಕರಣಗಳಲ್ಲಿ ಏ... ಬೆಳಗಾವಿ ಸುವರ್ಣಸೌಧ: ಬಾಬು ರಾಜೇಂದ್ರ ಪ್ರಸಾದ್, ನೆಹರೂ, ಆಝಾದ್, ಇಂದಿರಾ ಗಾಂಧಿ ತೈಲ ವರ್ಣಚಿತ್ರ ಇಂದು ಅನಾವರಣ ಬೆಳಗಾವಿ(reporterkarnataka.com): ವಿಧಾನಸಭೆಯ ಸಭಾಂಗಣದಲ್ಲಿ ದೇಶದ ಪ್ರಥಮ ರಾಷ್ಟ್ರಪತಿ ಹಾಗೂ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಬಾಬು ರಾಜೇಂದ್ರ ಪ್ರಸಾದ್, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ, ದೇಶದ ಮೊದಲ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಅಝಾದ್ ಹಾಗೂ ಮಾಜಿ ಪ್ರಧಾನಿ ಇಂದಿರ... ನಂಜನಗೂಡು: ಕಪಿಲಾರತಿ ಪ್ರಯುಕ್ತ ಹೋಮ, ಹವನ ಹಾಗೂ ವಿಶೇಷ ಪೂಜೆ ಮೋಹನ್ ನಂಜನಗೂಡು ಮೈಸೂರು info.reporter Karnataka@gmail.com ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಪಿಲಾರತಿ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ನದಿಯ ಮಧ್ಯ ಭಾಗದಲ್ಲಿರುವ 16 ಕಾಲು ಮಂಟಪದಲ್ಲಿ ಸ್ಥಳ ಪುರೋಹಿತರಾದ ಶ್ರೀ ಕೃಷ್ಣ ಜೋಯಿಸ್ ನೇತೃತ್ವದ... ವಿಶೇಷತೆ, ವಿಭಿನ್ನತೆ, ಹೊಸತನಕ್ಕೆ ಸಾಕ್ಷಿಯಾಗಲಿದೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ *201 ಕಲಾ ತಂಡಗಳಿಂದ ಕಾರ್ಯಕ್ರಮ* *ಸ್ಥಳೀಯ ಕಲಾವಿದರಿಗೆ ಪ್ರಾಧಾನ್ಯತೆ* ಮಂಡ್ಯ(reporterkarnataka.com): ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವುದರ ಜೊತೆಜೊತೆಗೆ ಸಮ್ಮೇಳನದ ಮಹತ್ವವನ್ನು ಜನಸಾಮಾನ್ಯರು ಅನ್ಯಭಾಷಿಕರು ತಿಳಿಸುವ ಕೆಲಸಕ್ಕೆ 87ನೇ ಅಖಿಲ ಭಾರತ ಕನ್ನಡ ಸ... ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲ ಗೃಹ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಬೆಳಗಾವಿ(reporterkarnataka.com): ಆರ್ಥಿಕ ಇಲಾಖೆ ಅನುಮೋದನೆ ದೊರೆತ ನಂತರ ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ... « Previous Page 1 …34 35 36 37 38 … 189 Next Page » ಜಾಹೀರಾತು