ಪಂಚಮಸಾಲಿ ಪ್ರತಿಭಟನೆ; ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ಸರಕಾರ ಜವಾಬ್ದಾರಿ ನಿಬಾಯಿಸಿದೆ: ಗೃಹ ಸಚಿವ ಡಾ. ಪರಮೇಶ್ವರ್ ಬೆಳಗಾವಿ(reporterkarnataka.com): ಕಳೆದ ಡಿ. 10 ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ಸಂಬಂಧ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಜರುಗಿದ ಲಾಠಿ ಚಾರ್ಜ್ ನಂತಹ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಪಾಲನೆ ಉದ್ದೇಶದಿಂದ ಸರ್ಕಾರ ತನ್ನ ಜವಾಬ್ದಾರಿಯನ್ನು ಸರಿಯಾಗ... ಪಿಡಿಓ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬ; ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ನೇಮಕ: ಸಿಎಂ ಬೆಳಗಾವಿ(reporterkarnataka.com): ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು... ಮುಂಗಾರು ಪ್ರಾರಂಭದ ಮುನ್ನವೇ ಕೆರೆಗಳ ಸುಸ್ಥಿತಿ ಪರಿಶೀಲನೆ ನಡೆಸಲಾಗುತ್ತದೆ: ಸಚಿವ ಭೋಸರಾಜು ಬೆಳಗಾವಿ (reporterkarnataka.com): ಕೆರೆಗಳ ಏರಿಗಳ ಸಂರಕ್ಷಣೆಗಾಗಿ ಸರ್ಕಾರವು ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಪರಿಷತ್ತಿನಲ್ಲಿ ವಿವರಿಸಿದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಪ್ರಾರಂಭವಾಗುವ ಮುಂಚೆ ಸಣ್ಣ ನೀ... ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ವಿಧಾನಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಖೇದ ಬೆಳಗಾವಿ(reporterkarnataka.com) ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ... 2 ಸಾವಿರ ಹೆಕ್ಟರ್ ನಲ್ಲಿ ಆನೆಗಳ ವಿಹಾರಧಾಮ: ವಿಧಾನಸಭೆಯಲ್ಲಿ ಬೇಲೂರು ಶಾಸಕರ ಪ್ರಶ್ನೆಗೆ ಸಚಿವ ಈಶ್ವರ ಖಂಡ್ರೆ ಉತ್ತರ ಬೆಳಗಾವಿ(reporterlarnataka.com): ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವ... ಶ್ರೀನಿವಾಸಪುರ: ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ ಮಂಗಳೂರು(reporterkarnataka.com):ಶ್ರೀನಿವಾಸಪುರ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ... ಅರಣ್ಯ ಇಲಾಖೆ ನೋಟಿಸ್: ಭೂಮಿಯ ಹಕ್ಕು ಉಳಿಸಿಕೊಳ್ಳಲು ರೈತರ ಸಭೆಯಲ್ಲಿ ತೀರ್ಮಾನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಸಭೆಯಲ್ಲಿ ರೈತರು ಕಾನೂನು ಬದ್ದವಾಗಿ ಭೂಮಿಯ ಹಕ್ಕು ಪಡೆದು ಮೂರು ನಾಲ್ಕು ದಶಕಗಳಿಂದ ಅನುಭವ ದಲ್ಲಿರುವ ಭೂಮಿಗೆ ಅರಣ್... ಅಲ್ಪಸಂಖ್ಯಾತ ಇಲಾಖೆಯ ಯೋಜನೆಗಳ ಜಾಗೃತಿ ಮೂಡಿಸಿ: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅಲ್ಪಸಂಖ್ಯಾತ ಸಮುದಾಯಗಳಲ್ಲಿ ವಿವಿಧ ಇಲಾಖೆಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ತಿಳುವಳಿಕೆ ಹಾಗೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅಭಿಪ್ರಾಯ ವ್ಯಕ್ತಪಡಿಸಿದರು. ಕೇಂದ್ರ ಸ... ನಂಜನಗೂಡು ನಗರಸಭೆ: ನೂತನ ಪೌರಾಯುಕ್ತರಾಗಿ ವಿಜಯ್ ಅಧಿಕಾರ ಸ್ವೀಕಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರ ಸಭೆಯ ನೂತನ ಪೌರಾಯುಕ್ತರಾಗಿ ವಿಜಯ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಹಿಂದಿನ ಪೌರಾಯುಕ್ತ ನಂಜುಂಡಸ್ವಾಮಿ ಅವರು ವರ್ಗಾವಣೆಗೊಂಡ ಹಿನ್ನೆಲೆ ತೆರವಾಗಿದ್ದ ಸ್ಥಾನಕ್ಕೆ ಮಡಿಕೇರಿಯಲ್ಲಿ ಪೌರಾಯುಕ್ತರಾಗಿ ಕಾ... ಖ್ಯಾತ ಹಿಂದುಸ್ಥಾನಿ ಸಂಗೀತ ವಿದುಷಿ ವಿಜಯಾ ಕಿಶೋರ್ ಗೆ ಸ್ವರ ಶ್ರದ್ಧಾಂಜಲಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಧಾರವಾಡದ ವೈಷ್ಣವಿ ಪಂಚಮುಖಿ ಅವರು ತಮ್ಮ ಸುಶ್ರಾವ್ಯ ಗಾಯನದಿಂದ ಸಂಗೀತಾ ಪ್ರಿಯರ ಮನ ಸೂರೆಗೊಂಡರು. ಅವರು ಬಳ್ಳಾರಿ ನಗರದಲ್ಲಿ ಏರ್ಪಡಿಸಿದ ದಿ. ವಿಜಯಾ ಕಿಶೋರ್, ಖ್ಯಾತ ಹಿಂದುಸ್ಥಾನಿ ಸಂಗೀತ ವಿದೂಷಿ, ಅವರ ಮೂರನೇ ಪುಣ್ಯತಿಥಿ ... « Previous Page 1 …36 37 38 39 40 … 190 Next Page » ಜಾಹೀರಾತು