ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ಬೆಂಗಳೂರು(reporterkarnataka.com): ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದಿರುವ ಅವರು,... ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ: ಬೆಂಕಿ ಉಪಯೋಗಿಸದೇ ನಡೆದ ಸ್ಪರ್ಧೆ! ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿ... ಯಾದಗಿರಿ: ನಟ ದರ್ಶನ ಪೋಟೋ ಹಿಡಿದು ಕುಣಿದ ಅಭಿಮಾನಿಗಳು ಶಿವು ರಾಠೋಡ ಯಾದಗಿರಿ info.reporterkarnataka@gmail.com ಯಾದಗಿರಿ ತಾಲೂಕಿನ ಅರಿಕೇರಾ ಕೆ ಗ್ರಾಮದಲ್ಲಿ ಮೊಹರಂ ಹಬ್ಬವು ಹಿಂದೂ-ಮುಸ್ಲಿಂರು ಭಾವೈಕ್ಯತೆಯಿಂದ ಯಾವುದೇ ತಾರತಮ್ಯವಿಲ್ಲದೇ, ಸರ್ವಧರ್ಮೀಯರು ಪಾಲ್ಗೊಂಡು ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ದರ್ಶನ್ ಪೋಟೋ ಹಿಡ... ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಶಾಂತಿ-ಸೌಹಾರ್ದದಿಂದ ಆಚರಿಸಬೇಕು: ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ info.reporterkarnataka@gmail.com ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕೆಂದು ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹೇಳಿದರು. ಇಲ್ಲಿನ ಹೊರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿ... ನನೆಗುದಿಗೆ ಬಿದ್ದಿರುವ ಕರಾವಳಿ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪರಿಶೀಲನೆ ಮಂಗಳೂರು(reporterkarnataka.com): ಮಂಗಳೂರು ಹೃದಯ ಭಾಗದಲ್ಲಿರುವ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದಿಂದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣ ಹಂತದ ಕಟ್ಟಡವನ್ನು ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀ... ಕದ್ರಿ ಕಂಬಳದ ದಿ ಸ್ಕಿನ್ ಕ್ಲಿನಿಕ್: ಹೊಸ ತಂತ್ರಜ್ಞಾನದ ಅತ್ಯಾಧುನಿಕ ಉಪಕರಣ ಅನಾವರಣ; ಖ್ಯಾತ ಚರ್ಮರೋಗ ತಜ್ಞೆ ಡಾ.ವಿಂಧ್ಯಾ ಪೈ ಸಾರಥ್ಯ ಮಂಗಳೂರು(reporterkarnataka.com): ನಗರದಲ್ಲಿ ಅತ್ಯಾಧುನಿಕ ಚರ್ಮ ಚಿಕಿತ್ಸೆಗೆ ಹೆಸರಾದ ದಿ ಸ್ಕಿನ್ ಕ್ಲಿನಿಕ್ನಲ್ಲಿ ವಯಸ್ಸು ಕಡಿಮೆಗೊಳಿಸುವ, ಸ್ನಾಯು ದೃಢಪಡಿಸುವ ಹಾಗೂ ಕೊಬ್ಬು ಕರಗಿಸುವ ಕ್ರಾಂತಿಕಾರಕ ತಂತ್ರಜ್ಞಾನಗಳನ್ನು ನಗರಕ್ಕೆ ಪರಿಚಯಿಸುತ್ತಿದೆ. ಈ ಚಿಕಿತ್ಸೆಗೆ ಅಗತ್ಯವಿರುವ ಬಿಟಿಎಲ್ ಇ... ಸಿಎ ಅಂತಿಮ ಪರೀಕ್ಷೆ: ಪಡುಬಿದ್ರಿಯ ಲಲಿತಾ ಎನ್. ತೇರ್ಗಡೆ ಮಂಗಳೂರು(reporterkarnataka.com): ಅಖಿಲ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ 2024ನೇ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಲಲಿತಾ ಎನ್. ಅವರು ತೇರ್ಗಡೆಯಾಗಿದ್ದಾರೆ. ಲಲಿತಾ ಅವರು ಮಂಗಳೂರಿನ ಲೆಕ್ಕ ಪರಿಶೋಧಕ ರಾಮುಲು ನಾಯ್ಡು ಅವರಲ್ಲಿ ತರಬೇತಿ ಪಡೆದಿರುತ್ತಾರೆ. ಇವರು ಪಡುಬಿದ್ರಿ ನಾ... ನಂಜನಗೂಡು: ಹನುಮ ಜಯಂತಿ ಪ್ರಯುಕ್ತ ಹನುಮಾನ್ ಚಾಲೀಸಾ ಸಾಮೂಹಿಕ ಪಠಣ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಶ್ರೀ ವೀರಾಂಜನೇಯ ಧರ್ಮ ಜಾಗೃತಿ ಬಳಗದ ವತಿಯಿಂದ 10ನೇ ವರ್ಷದ ಹನುಮ ಜಯಂತಿ ಪ್ರಯುಕ್ತ ಲೋಕಕಲ್ಯಾಣಾರ್ಥ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮತ್ತು ಹೋಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾಗೃತಿ ಬಳಗದ ಸಂಚಾಲ... ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಸಿಎ ಪರೀಕ್ಷೆಯಲ್ಲಿ ತೇರ್ಗಡೆ ಬಂಟ್ವಾಳ(reporterkarnataka.com): ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಂಟ್ವಾಳದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಅವರು ತೇರ್ಗಡೆ ಹೊಂದಿದ್ದಾರೆ. ಅವರು ಪ್ರೌಢ ಶಿಕ್ಷಣವನ್ನು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ವಿ.ಎಸ್.ಕಾಲೇಜಿನಲ್ಲಿ ಬಿ.ಕಾಂ. ... ರಾಹುಲ್ ಗಾಂಧಿ ಹಿಂದುತ್ವವನ್ನು ಟೀಕಿಸಿಲ್ಲ, ಅವರು ಮಾತನಾಡಿದ್ದು ಬಿಜೆಪಿ ಹಿಂದುತ್ವ ಬಗ್ಗೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಂಗಳೂರು(reporterkarnataka.com): ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾಷಣದಲ್ಲಿ ಯಾವುದೇ ಹಿಂಸಾಚಾರದ ವಿಚಾರಗಳು ಇಲ್ಲ ಎಂದು ಹೇಳಿಕೆ ನೀಡಿದ ಮೇಲೂ ಶಾಸಕ ಡಾ. ಭರತ್ ಶೆಟ್ಟಿ ಯವರು ಅದರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇವರು ಪೀಠಾಧಿಪತಿಗಳ ವ... « Previous Page 1 …36 37 38 39 40 … 173 Next Page » ಜಾಹೀರಾತು