Kodagu | ಭಾರಿ ಗಾಳಿಗೆ ಮುಚ್ಚಿದ ಮಡಿಕೇರಿ ಕೋಟೆ ಬೃಹತ್ ಬಾಗಿಲು: ಜೆಸಿಬಿ ಮೂಲಕ ಮತ್ತೆ ಓಪನ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿಯ ಐತಿಹಾಸಿಕ ಶ್ರೀ ಕೋಟೆ ಮಹಾಗಣಪತಿಯ ದೇವಾಲಯಕ್ಕೆ ಮುಖ್ಯರಸ್ತೆಯಿಂದ ಹೋಗುವ ಕೋಟೆಯದ್ವಾರವು ವಿಪರೀತ ಗಾಳಿ ಮಳೆಗೆ ಮುಚ್ಚಿ ಹೋಗಿದ್ದು, ಜೇಸಿಬಿ ಸಹಾಯದಿಂದ ಮತ್ತೆ ತೆರೆಯಲಾಯಿತು. ಬಾಗಿಲು ಮುಚ್ಚಿರುವುದರ... Kodagu | ಮುಂದುವರಿದ ವ್ಯಾಘ್ರ ಹಾವಳಿ: ವಿರಾಜಪೇಟೆ ಬಳಿ ಹುಲಿ ದಾಳಿಗೆ ಹಸು ಬಲಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಕ್ಷಿಣ ಕೊಡಗಿನಲ್ಲಿ ಹುಲಿ ಹಾವಳಿ ಮುಂದುವರೆದಿದೆ. ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಪಂಚಾಯ್ತಿಯ ವಿ. ಬಾಡಗ ಗ್ರಾಮದಲ್ಲಿ ಗದ್ದೆಯಲ್ಲಿ ಮೇಯಲು ಬಿಟ್ಟಿದ ತೀತಿಮಾಡ ಬೋಪಣ್ಣ ಅಯ್ಯಪ್ಪನವರ ಹಾಲು ಕರೆಯುತ್ತಿದ್ದ ಹಸುವನ್ನು ಹುಲಿ ... Kodagu | ಸೋಮವಾರಪೇಟೆಯಲ್ಲಿ ಮಳೆ ಆರ್ಭಟ: ಗುಡ್ಡ ಕುಸಿತ; ಶಾಂತಳ್ಳಿ -ಸಕಲೇಶಪುರ ಹೆದ್ದಾರಿ ಬಂದ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲೂಕಿನದ್ಯಾoತ ಮಳೆ ಆರ್ಭಟ ಮುಂದುವರೆದಿದ್ದು, ಶಾಂತಳ್ಳಿ ಸುತ್ತಮುತ್ತ ಮಳೆಯ ತೀವ್ರತೆಗೆ ಜನಜೀವನ ಸಂಪೂರ್ಣ ಅಸ್ತವ್ಯಷ್ಟಗೊಂಡಿದೆ. ಹಲವೆಡೆ ಮರಗಳು ರಸ್ತೆಗೆ ಬಿದ್ದು ಸಂಪರ್ಕ ಕಡಿತಗೊಂಡಿರುವ ಬೆನ್ನಲ್ಲೇ ಶಾಂತಳ... ಅಮೆರಿಕದ ಅಂತಾರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ ಮಂಗಳೂರು(reporterkarnataka.com): ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಹಿರಿಯ ರಾಜಕಾರಣಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂ... Raichuru | ಮಸ್ಕಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ: ಯೋಧರಿಗೆ ಸನ್ಮಾನ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಮಸ್ಕಿ ಪ್ರಭುವಿತಂ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯೋತ್ಸವ ದಿವಸ್ ಕಾರ್ಯಕ್ರಮವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಬಿಜೆಪಿ... ಜಯಪುರ: ಮೇಗುಂದ ಹೋಬಳಿಯಲ್ಲಿ ಮಳೆಯ ಅಬ್ಬರ: ಮರ ಬಿದ್ದು 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿ ಶಶಿ ಬೆತ್ತದಕೊಳಲು ಜಯಪುರ ಚಿಕ್ಕಮಗಳೂರು info.reporterkarnataka@gmail.com ಜಯಪುರ ಸಮೀಪದ ಮೇಗುಂದ ಹೋಬಳಿಯಲ್ಲಿ ಭಾರೀ ಮಳೆ ಗಾಳಿಗೆ ಹಲವೆಡೆ ಬೃಹತ್ತಾಕಾರದ ಮರಗಳು ವಿದ್ಯುತ್ ತಂತಿಯ ಮೇಲೆ ಬಿದ್ದು ಸುಮಾರು 50ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿದ್ದು ಎರಡು ದಿನದಿಂದ ಕರೆಂಟ್ ಇಲ್ಲದಂತಾಗ... ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷರು – ಉಪಾಧ್ಯಕ್ಷರ ಭೇಟಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೊಪ್ಪು ಗುಡ್ಡೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷರು - ಉಪಾಧ್ಯಕ್ಷರ ದಿಢೀರ್ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ವಿಚಾರವಾಗಿ ... Shivamogga | ಭಾರೀ ಮಳೆ: ಶೃಂಗೇರಿ – ಹೊಸಗದ್ದೆ – ಕುಂದಾದ್ರಿ ರಸ್ತೆ ಸಂಪರ್ಕ ಕಡಿತ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪುಷ್ಯ ಮಳೆಯ ಆರ್ಭಟಕ್ಕೆ ನದಿ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿ ಶೃಂಗೇರಿ - ಹೊಸಗದ್ದೆ - ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೋನ್ನೆತಾಳು ಗ್ರಾಮ ಪಂಚಾ... ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ಆರ್ಭಟ: ರಸ್ತೆಗೆ ಉರುಳಿದ ಮರ; ಹಲವೆಡೆ ಸಂಚಾರ ಸ್ಥಗಿತ; ಭಾರೀ ಹಾನಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಮೈಸೂರು ರಸ್ತೆಯ ಬೋಯಿಕೇರಿಯಲ್ಲಿ ಶಾಲೆ ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ ಮೈತಡಿ ಗ್ರಾಮದ ಸಂ... ಬೆಂಗಳೂರಿನಲ್ಲಿ ಈಗಾಗಲೇ ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್: ಸಚಿವ ಎನ್ ಎಸ್ ಭೋಸರಾಜು ಪ್ರತಿಕ್ರಿಯೆ ಬೆಂಗಳೂರು(reporterkarnataka.com): ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್ ಈಗಾಗಲೇ ಬೆಂಗಳೂರಿನಲ್ಲಿದ್ದು, ಸೇವೆಯನ್ನು ನೀಡುತ್ತಿದೆ. ಕರ್ನಾಟಕ ರಾಜ್ಯ ಕ್ವಾಂಟಮ್ ನಾವಿನ್ಯತೆಯಲ್ಲಿ ದೇಶವನ್ನು ಮುನ್ನಡೆಸುತ್ತಿರುವುದಲ್ಲದೇ, ಭಾರತ ದೇಶದ ಕ್ವಾಂಟಮ್ ಅಭಿವೃದ್ದಿಯ ಕೇಂದ್ರಬಿಂದುವಾಗಿದೆ ಎಂದು ಸಣ್ಣ ನೀರ... « Previous Page 1 2 3 4 5 6 … 190 Next Page » ಜಾಹೀರಾತು