Mysore | ಹುಣಸೂರು: ಸಿಡಿಲು ಬಡಿದು ವೃದ್ದ ಮಹಿಳೆ ದಾರುಣ ಸಾವು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಹೊಸಪುರದಲ್ಲಿ ಸಂಜೆ ನಡೆದಿದೆ. ಹುಣಸೂರು ತಾಲೂಕಿನ. ಬಿಳಿಕೆರೆ ಹೋಬಳಿಯಹೊಸಪುರ ಗ್ರಾಮದ 65 ವರ್ಷ ವಯಸ್ಸಿನ ಯಶೋಧಮ್ಮ (65) ಮೃತಪಟ್ಟವರು. ಅವರಿಗೆ ಪ... ಕುಶಾಲನಗರದ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅನಾಹುತ ಶಾರ್ಟ್ ಸರ್ಕ್ಯೂಟ್ ಶಂಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಗೋಪಾಲ್ ಸರ್ಕಲ್ನಲ್ಲಿರುವ ಏಂಜಲ್ಸ್ ವಿಂಗ್ಸ್ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ದೊರೆತ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳದಲ್ಲಿ ಯಾರ... ದೆಹಲಿ ಬುಡಕಟ್ಟು ಸಾಂಸ್ಕೃತಿಕ ಸಮಾವೇಶಕ್ಕೆ ಕೊಡಗಿನ 110 ಗಿರಿಜನರ ತಂಡ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೇ 24ರಂದು ನವದೆಹಲಿಯಲ್ಲಿ ನಡೆಯಲಿರುವ ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೊಡಗಿನಿಂದ ಹೊರಟ 110 ಗಿರಿಜನ ಪ್ರತಿನಿಧಿಗಳ ಸಭೆಯು ಗೊಣಿಕೊಪ್ಪ ದುರ್ಗಾ ಭೋಜಿ ಹಾಲ್ ನಲ್ಲಿ ಗಿರಿಜನ ಸುರಕ್ಷಾ ವೇದಿ... ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನಕ್ಕೆ ಕೆಆರ್ ಎಸ್ ಪಾರ್ಟಿಯ ರವಿಕೃಷ್ಣ ರೆಡ್ಡಿಗೆ ಆಹ್ವಾನ ಬೆಂಗಳೂರು(reporterkarnataka.com):ನೆಲಮಂಗಲದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ (KRS Party) ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನ... ನಂಜನಗೂಡು: ಕೆಂಪಿ ಸಿದ್ದನ ಹುಂಡಿಯಲ್ಲಿ ಮೇಕೆ ಕೊಂದ ಚಿರತೆ; ಗ್ರಾಮಸ್ಥರಲ್ಲಿ ಆತಂಕ ಮೋಹನ್ ನಂಜನಗೂಡು info.reporterkarnataka@gmail.com ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲಿ ಹಾಡಹಗಲೇ ಚಿರತೆಯೊಂದು ಮೇಕೆ ಮೇಲೆರಗಿ ಕೊಂದು ಹಾಕಿರುವ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಗ್ರಾಮದ ಹೊ... ನಂಜನಗೂಡು: ಕರ್ನಾಟಕ ರಾಜ್ಯ ಅಹಿಂದ ಒಕ್ಕೂಟದ ವತಿಯಿಂದ ತಾಲೂಕು ಘಟಕದ ರಚನೆ ಮೋಹನ್ ನಂಜನಗೂಡು info.reporterkarnataka@gmail.com ಕರ್ನಾಟಕ ರಾಜ್ಯ ಅಹಿಂದ ಒಕ್ಕೂಟದ ವತಿಯಿಂದ ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ನಂಜನಗೂಡು ತಾಲೂಕಿನ ನೂತನ ಘಟಕ ರಚನೆ ಮಾಡಿ ನೂತನ ಘಟಕದ ಅಧ್ಯಕ್ಷರನ್ನಾಗಿ ಕಳಲೆ ಶಿವಕುಮಾರ್ ಎಂಬುವರನ್ನು ಅವಿರೋಧ ಆಯ್ಕೆ ಮಾಡಲಾಯಿತು. ರಾ... ಮೇ 24: ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಚಿಂತನೆ ಸಮಾವೇಶ ಗಣೇಶ್ ಇನಾಂದಾರ್ ಬಳ್ಳಾರಿ info.reporterkarnataka@gmail.com ಕೇಂದ್ರ ಸರ್ಕಾರದಿಂದ ಕಲ್ಯಾಣ ಕರ್ನಾಟಕದಲ್ಲಿ 371(ಜೆ)ಜಾರಿಯಾಗಿ 14 ವರ್ಷಗಳೂ ಕಳೆದರೂ ಸಹ ಈ ಭಾಗದಲ್ಲಿ ಆರೋಗ್ಯ, ಶಿಕ್ಷಣ, ನಿರುದ್ಯೋಗ, ಸಾಮಾಜಿಕ ಮಾನವ ಸಂಪನ್ಮೂಲದಲ್ಲಿ ಯಾವುದೇ ಪ್ರಗತಿಯಾಗದೆ ಈ ಜಿಲ್ಲೆಗಳು ಹಿಂದುಳಿದಿವೆ ಎಂ... ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ: 14 ಕೋಟಿ ಮೌಲ್ಯದ ಮಾದಕ ವಸ್ತು ವಶ: 6 ಮಂದಿ ಬಂಧನ ಬೆಂಗಳೂರು(reporterkarnataka.com): ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಜಾಲದ ವಿರುದ್ಧ ಸಮರ ಸಾರಿರುವ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಈ ಜಾಲದಲ್ಲಿ ತೊಡಗಿದ್ದ ಕೇರಳ ಮೂಲದ ಪೆಡ್... ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಬೆಂಗಳೂರು(reporterkarnataka.com): ದೇಶಾದ್ಯಂತ ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ವಿಚಾರ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ರಾಜ್ಯದ ಹೋಟೆಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದು ಆಡಳಿತವಲ್ಲ, ಇ... ರಾಯಚೂರು | ಕಲ್ಲೂರು ಗ್ರಾಮದಲ್ಲಿ ನಕಲಿ ನೋಟು ಚಲಾವಣೆಗೆ ಯತ್ನ: ಇಬ್ಬರ ಬಂಧನ ರಾಯಚೂರು(reporterkarnataka.com): ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಕಲಿ ನೋಟುಗಳ ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ಬಂದೇನವಾಜ್ ಬಡಾವಣೆ ನಿವಾಸಿಗಳಾದ ಮುರ್ತುಜಾ ಹಾಗೂ ಪಾಷಾ ಬಂಧಿತರು. ಕಲ್ಲೂರು ಗ್ರಾಮದ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹ... « Previous Page 1 2 3 4 5 6 … 213 Next Page » ಜಾಹೀರಾತು