Blood Donation | 3 ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲೆಯ ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಇಂದಿನಿಂದ (ಫೆ.20, 21, 22) ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಗುರುವಾರ ಒಪಿಜೆ ಸೆಂಟ... Tripadi Brahmma | ಸರ್ವಜ್ಞರು ಜಾತಿ ವ್ಯವಸ್ಥೆ, ಅಸಮಾನತೆ ವಿರುದ್ಧ ಹೋರಾಡಿದ ಮಹನೀಯ; ಅವರ ಸಮಾಧಿ ಅಭಿವೃದ್ಧಿಗೆ ಕ್ರಮ: ಸಚಿವ ತಂಗಡಗಿ ಬೆಂಗಳೂರು(reporterkarnataka.com): ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿರುವ ತ್ರಿಪದಿ ಬ್ರಹ್ಮ ಸರ್ವಜ್ಞ ಅವರ ಸಮಾಧಿಯನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕನ್ನಡ ಮ... 315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿ: ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೆ ಭೂಮಿಪೂಜೆ ನೆರವೇರಿಸಿ ಸಚಿವ ಎಂ.ಬಿ.ಪಾಟೀಲ್ ವೇಮಗಲ್ (ಕೋಲಾರ ಜಿಲ್ಲೆ) reporterkarnataka.com: ಇತ್ತೀಚೆಗಷ್ಟೇ ಮುಕ್ತಾಯವಾದ ಜಿಮ್ ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ರೂ. 315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನಕ... Cultural Festival | ಹುಬ್ಬಳ್ಳಿ: ಫೆ.20, 21ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ; ಗಾಯಕ ಕೈಲಾಶ ಖೇರ್ ತಂಡದಿಂದ ಗಾನ ಸುಧೆ ಹುಬ್ಬಳ್ಳಿ(reporterkarnataka.com): ಧಾರವಾಡ ಸಂಸದ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಪ್ರಭಾವಿ ರಾಜಕಾರಣಿ, ಅಪ್ಪಟ ಭಾರತೀಯ ಸಂಸ್ಕೃತಿ ಮತ್ತು ದೇಸಿ ಕ್ರೀಡೆಯ ಅಭಿಮಾನಿ, ಪ್ರೇಮಿ.ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಗೆಲುವು ಸಾಧಿಸಿ ಹೊಸ ಇತಿಹಾಸ ಬರೆದಿರುವ ಸಚಿವರು ಸ್ವಕ್ಷೇತ್ರದಲ್... Right to Information | ಮಾಹಿತಿ ಹಕ್ಕು ಕಾಯ್ದೆಯ ಪಾವಿತ್ರ್ಯ ಮತ್ತು ಮಹತ್ವಾಕಾಂಕ್ಷೆ ಕಾಪಾಡುವ ಜವಾಬ್ದಾರಿ ಪತ್ರಕರ್ತರ ಮೇಲಿದೆ: ಕೆ.ವಿ. ... ಬೆಂಗಳೂರು(reporterkarnataka.com): ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗವನ್ನು ಮತ್ತು ದುರ್ಬಲಗೊಳಿಸುವ ಪ್ರಯತ್ನವನ್ನು ತಪ್ಪಿಸಿ, ಸರ್ಕಾರದ ಸಾಮಾಜಿಕ ನ್ಯಾಯದ ಗುರಿಯನ್ನು ಈಡೇರಿಸಿ ಎಂದು ನೂತನವಾಗಿ ನೇಮಕಗೊಂಡ ಮಾಹಿತಿ ಹಕ್ಕು ಆಯುಕ್ತರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇ... Micro Finance | ಅಧ್ಯಾದೇಶ ಉಲ್ಲಂಘನೆ ಮಾಡಿದರೆ 10 ವರ್ಷ ಜೈಲು, 5 ಲಕ್ಷ ದಂಡ: ಕೋಲಾರ ಜಿಲ್ಲಾಧಿಕಾರಿ ಎಚ್ಚರಿಕೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮೈಕ್ರೋ ಫೈನಾನ್ಸ್ ಹಾವಳಿಗೆ ಅನೇಕ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಅವರಿಗೆ ಮುಕ್ತಿ ನೀಡುವ ಸಲುವಾಗಿ ರಾಜ್ಯ ಸರ್ಕಾರ ಮಹತ್ವದ ಅಧ್ಯಾದೇಶ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ... ಕೊಟ್ಟಿಗೆಹಾರ: ಸ್ನೇಹಿತನ ಗೃಹ ಪ್ರವೇಶಕ್ಕೆ ಆಗಮಿಸಿದ ಮಾಜಿ ಡಿಸಿಎಂ ಅಶ್ವತ್ ನಾರಾಯಣ ದಂಪತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ ಅವರನ್ನು ಅಭಿನಂದಿಸಲಾಯಿತು.... ಕೋಲಾರ ಪತ್ರಕರ್ತರ ಸಂಘದ ಕಲ್ಯಾಣ ನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ ಬಿಡುಗಡೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷ ರೂ. ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬ... ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ. ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂ... ಏಪ್ರಿಲ್ನೊಳಗೆ ರಾಜ್ಯದಲ್ಲಿ 3,000 ಲೈನ್ಮನ್ಗಳ ನೇಮಕ: ಇಂಧನ ಸಚಿವ ಕೆ.ಜೆ.ಜಾರ್ಜ್ *- ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ* *- ಹಾವೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ* ಹಾವೇರಿ(reporterkarnataka.com): ರಾಜ್ಯದಲ್ಲಿ ಖಾಲಿ ಇರುವ 3 ಸಾವಿರ ಲೈನ್ಮನ್ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ... « Previous Page 1 …38 39 40 41 42 … 205 Next Page » ಜಾಹೀರಾತು