ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಪಿಂಕ್ ಹೊಯ್ಸಳ,112 ಗಸ್ತು ವಾಹನ, ರಾಣಿ ಚೆನ್ನಮ್ಮ ತಂಡ ಬೆಂಗಳೂರು (reporterkarnataka.com): ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ಚರ್ ಹೇಳಿದರು. ವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ 68 ರಡಿ ಮೈಕ್ರೋ ಫೈನಾನ್ಸ್ ಹಾವಳಿ , ಮೈಸೂರಿನ ಉದಯಗಿರಿ ... ವಿಶ್ವವಿದ್ಯಾಲಯಗಳಲ್ಲಿ ಭೋದಕ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ: ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಂಗಳೂರು(reporterkarnataka.com): ಉನ್ನತ ಶಿಕ್ಷಣದ ಗುಣ ಮಟ್ಟ ಕಾಪಾಡುವುದು ಇಲಾಖೆಯ ಬದ್ದತೆಯಾಗಿದೆ. ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಭೋದಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು. ಇಂ... ಕಲಬುರಗಿ ಜಿಲ್ಲೆಯಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಪ್ರಾರಂಭಿಸಲಾಗುವುದು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಬೆಂಗಳೂರು (reporterkarnataka.com): ಕಲಬುರಗಿ ಜಿಲ್ಲೆಯ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ಪ್ರಾರಂಭಿಸಲು ಸರ್ಕಾರ ಉದ್ದೇಶಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಸಹ ಘೋಷಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ... CM | ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಆಪರೇಶನ್ ಕಮಲದಿಂದಲೇ ಹೊರತು ಜನಾದೇಶದಿಂದ ಅಲ್ಲ: ಸಿಎಂ ಸಿದ್ದರಾಮಯ್ಯ *ದಲಿತ ಸಮುದಾಯಕ್ಕೆ ಗುಜರಾತ್ ಬಿಜೆಪಿ ಸರ್ಕಾರ 2.38% ರಷ್ಟು, ಮಹಾರಾಷ್ಟ್ರ 3.6% ಹಾಗೂ ಕೇಂದ್ರ ಸರ್ಕಾರ ಕೇವಲ 2.87% ಮಾತ್ರ ಹಣ ಬಜೆಟ್ ನಲ್ಲಿ ತೆಗೆದಿಟ್ಟಿದೆ* *ಆದರೆ ಕಾಂಗ್ರೆಸ್ ಸರ್ಕಾರ ಶೇ7.46 ರಷ್ಟು ಹಣ ಮೀಸಲಿಟ್ಟು ಖರ್ಚು ಮಾಡಿದೆ: ಸಿ.ಎಂ ವಿಶ್ಲೇಷಣೆ* ಬೆಂಗಳೂರು(reporterkarnata... Govt Hospital | ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ: ಸ್ತ್ರೀರೋಗ ತಜ್ಞೆಯೂ ಇಲ್ಲ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪಟ್ಟಣದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 5 ವರ್ಷಗಳಿಂದ ಕಿವಿ, ಮೂಗು, ಗಂಟಲು (ಇಎನ್ಟಿ) ತಜ್ಞರ ಕೊರತೆ ಉಂಟಾಗಿದೆ. ಈ ನಡುವೆ, ಸ್ತ್ರೀರೋಗ ತಜ್ಞೆ ಡಾ. ಗೌಸಿಯಾ ಬಾನು ... ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯಿಂದ ಹೋಳಿ ಆಚರಣೆ: ಓಕುಳಿಯಾಟ ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆ ವತಿಯಿಂದ ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ಭಾನುವಾರ ಅದ್ದೂರಿ ಹೋಳಿ ಹಬ್ಬ ಆಚರಿಸಲಾಯಿತು. ಕಾಮನ ಮೂರ್ತಿ ದಹನ ಮಾಡಿ ಎಲ್ಲರೂ ಸಂಭ್ರಮದಿಂದ ಒಬ್ಬರಿಗೊಬ್ಬರು ಬಣ್ಣದ ಓಕುಳಿ ಆಡಿದರು. ಈ ಸಂದರ್ಭದಲ್ಲಿ ಮ... ಹುಣಸಗಿ: ಐಬಿ ತಾಂಡದಲ್ಲಿ ಹೋಳಿ ಹಬ್ಬ ಸಂಭ್ರಮದಿಂದ ಆಚರಣೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmai.com ಹುಣಸಗಿ ತಾಲೂಕಿನ ಐಬಿ ತಾಂಡದಲ್ಲಿ ಹೋಳಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯಿತು. ಪರಸ್ಪರ ಬಣ್ಣ ಎರಚಿಕೊಂಡು ಜನ ಸಂಭ್ರಮಿಸಿದರು. ಬಿರುಬೇಸಿಗೆಯಲ್ಲಿ ಹೋಳಿ ಹಬ್ಬ ಜನರಿಗೆ ತಂಪರಚಿತು. ವಯಸ್ಸಿನ ಭೇದ ಮರೆತು ಯುವಕರು ,ವೃದ್ದರು... ಕಾಂಗ್ರೆಸ್ ಸರಕಾರ ಎಂದಿಗೂ ಮಹಿಳೆಯರ ಪರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯ... 100 ವರ್ಷ ಪೂರೈಸಿದ ಸರಕಾರಿ ಶಾಲೆಗಳಿಗೆ ವಿಶೇಷ ಅನುದಾನ ನೀಡಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ (reporterkarnataka.com): ನೂರು ವರ್ಷ ಪೂರೈಸಿರುವ ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ಸರಕಾರಿ ಮ... ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಸಿಎಂಗೆ ಹಸ್ತಾಂತರ ಬೆಂಗಳೂರು (reporterkarnataka.com): ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸರ್ಕಾರದ ಮಾಲೀಕತ್ವದ ಸಾರ್ವಜನಿಕ ಉದ್ದಿಮೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮವು ( ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿತು. ವಿಧಾನಸೌಧ... « Previous Page 1 …41 42 43 44 45 … 212 Next Page » ಜಾಹೀರಾತು