ಕೋಲಾರ ಜಿಲ್ಲೆ: ಮೂವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterlarnataka@gmail.com ಜಿಲ್ಲೆಯ ಹಿರಿಯ ಪತ್ರಕರ್ತರಾದ ವಾಸುದೇವ ಹೊಳ್ಳ, ಹಾಬಿ ರಮೇಶ್ ಹಾಗೂ ‘ಪ್ರಜಾವಾಣಿ’ ಜಿಲ್ಲಾ ವರದಿಗಾರ ಕೆ.ಓಂಕಾರ ಮೂರ್ತಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಕಾಡೆಮಿ ಅಧ್ಯಕ್ಷ... ಹೆಜಮಾಡಿ ಕೋಡಿಯಲ್ಲಿ ಮೀನುಗಾರಿಕೆ ಬಂದರು, ಧಾರವಾಡ ಮಹಾನಗರ ಪಾಲಿಕೆ ರಚನೆ: ರಾಜ್ಯ ಸಚಿವ ಸಂಪುಟ ಒಪ್ಪಿಗೆ ಬೆಂಗಳೂರು(reporterkarnataka.com): ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ಕರ್ನಾಟಕ ಸಾಂಸ್ಕೃತಿ ಕೇಂದ್ರವಾಗಿದೆ. ಮೂರು ಜ್ಞಾನಪೀಠ ಪ್ರಶಸ್ತಿಯವರ ಊರು ಧಾರವಾಡ ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸ... ಬಳ್ಳಾರಿಯಲ್ಲಿ: ಜ.4,5ರಂದು ಜಿಲ್ಲಾ ಕಲಾ ವೈಭವ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದಿಂದ ಇದೇ ಮೊದಲ ಬಾರಿಗೆ ನಗರದ ಡಾ.ಜೋಳದ ರಾಶಿ ದೊಡ್ಡನಗೌಡರ ರಂಗ ಮಂದಿರದಲ್ಲಿ ಜ.4 ಮತ್ತು 5 ರಂದು ಜಿಲ್ಲಾ ಕಲಾ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನ... ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ. ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂ... ಮಂಜನಾಡಿ ಗ್ಯಾಸ್ ದುರಂತ; ಸರಕಾರದಿಂದ 15 ಲಕ್ಷ, ಗ್ಯಾಸ್ ಕಂಪೆನಿಯಿಂದ 20 ಲಕ್ಷ ಪರಿಹಾರ: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಮಂಜನಾಡಿ ಗ್ಯಾಸ್ ಸಿಲಿಂಡರ್ ದುರಂತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಜನರನ್ನು ಬದುಕಿಸಲು ಸಕಲ ಪ್ರಯತ್ನಗಳನ್ನು ನಡೆಸಿಯೂ ನಿನ್ನೆ 3ನೇ ಗಾಯಾಳುವೂ ಮೃತಪಟ್ಟಿದ್ದು ಈ ಹಿನ್ನಲೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯಮಂತ್ರಿ ಜೊತೆ ಮಾತನ... ಲಿಂಗಸಗೂರು: ಜಿಪಂ ಅನುದಾನದ ತುಂಡು ಗುತ್ತಿಗೆ ರದ್ದುಗೊಳಿಸಿ ಟೆಂಡರ್ ಕರೆಯಲು ಆಗ್ರಹ ಅಮರೇಶ್ ಲಿಂಗಸಗೂರು ರಾಯಚೂರು info.reporterkarnataka@gmail.com ಲಿಂಗಸಗೂರು ತಾಲೂಕಿನ ಜಿಲ್ಲಾ ಪಂಚಾಯಿತಿ ಅನುದಾನ ಹಾಗೂ ಲಿಂಕ್ ಡಾಕುಮೆಂಟ್ ಅನುದಾನವನ್ನು ಪರ್ಸೇಂಟ ಮೇಲೆ ತುಂಡು ಗುತ್ತಿಗೆ ನೀಡಲಾಗುತ್ತಿದ್ದು, ಕೂಡಲೇ ಇದನ್ನು ರದ್ದುಗೊಳಿಸಿ ಟೆಂಡರ್ ಕರೆಯಬೇಕೆಂದು ಕರ್ನಾಟಕ ಬಹುಜನ ಚಳುವಳಿ... ಸಾಹಿತ್ಯ ಅನುವಾದ ಸೇತುವೆ ಕಟ್ಟುವ ಕೆಲಸದಂತೆ: ಚಿಂತಕ ರಹಮತ್ ತರೀಕೆರೆ ಪ್ರತಿಪಾದನೆ ಹೊಸಪೇಟೆ(reporter Karnataka.com): ವಿದ್ವೇಷಗಳಿರುವ ಸಮಾಜದಲ್ಲಿ ಮಾನವೀಯ ಸಾಹಿತ್ಯ ಅನುವಾದ ಮಾಡುವುದು ಸೇತುವೆ ಕಟ್ಟುವ ಕೆಲಸದಂತಿದೆ ಎಂದು ಚಿಂತಕ ರಹಮತ್ ತರೀಕೆರೆ ಪ್ರತಿಪಾದಿಸಿದರು. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಸಾಹಿತಿ, ಲೇಖಕಿ ನೂರ್ ಜಹಾನ್ ಅವರು ಅನುವಾದಿಸಿ... 8ನೇ ವರ್ಷದ ‘ಮಂಗಳೂರು ಕಂಬಳ’ಕ್ಕೆ ವೈಭವದ ಚಾಲನೆ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಹಿತ ಗಣ್ಯರ ಉಪಸ್ಥಿತಿ ಮಂಗಳೂರು(reporterkarnataka.com): ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಡೆಯುವ 8ನೇ ವರ್ಷದ ‘ಮಂಗಳೂರು ಕಂಬಳಕ್ಕೆ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಉಗ್ರರ ಜತೆ ಸೆಣಸಾಡಿ ವೀರ ಮರಣವನ್ನಪ್ಪಿ ಹುತಾತ್ಮರಾದ... ಔಷಧಿ ಆನ್ ಲೈನ್ ವಿತರಣೆ: ಅನುಮತಿ ರದ್ದತಿಗೆ ಅಖಿಲ ಭಾರತ ಔಷಧ ಮತ್ತು ಔಷಧಿ ವ್ಯಾಪಾರಿಗಳ ಸಂಘ ಆಗ್ರಹ ಮಂಗಳೂರು(reporterkarnataka.com): ಕೋವಿಡ್-19(COVID -19) ಮಹಾಮಾರಿಯ ಸಂದರ್ಭದಲ್ಲಿ ಔಷಧಿಗಳನ್ನು ಮನೆ ಬಾಗಿಲಿಗೆ ವಿತರಿಸಲು ನೀಡಲಾಗಿದ್ದ ವಿಶೇಷ ಅನುಮತಿಯನ್ನು ಅಕ್ರಮ ಆನ್ಲೈನ್ ವೇದಿಕೆಗಳು ದುರುಪಯೋಗ ಮಾಡುತ್ತಿದ್ದು, ಇದು ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತಿದೆ. ಈ ಅನುಮತಿಯನ್ನು ತ... ಎಸ್ಎಂವಿಟಿ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ ಬೆಂಗಳೂರು(reporterkarnataka.com): ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ... « Previous Page 1 …43 44 45 46 47 … 202 Next Page » ಜಾಹೀರಾತು