Chikkamagaluru | ಕೊಟ್ಟಿಗೆಹಾರ ತೇಜಸ್ವಿ ಪ್ರತಿಷ್ಠಾನದಲ್ಲಿ ಚಿಟ್ಟೆ ಉದ್ಯಾನವನ ವೀಕ್ಷಣೆಗೆ ಮುಕ್ತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಚಿಟ್ಟೆ ಉದ್ಯಾನವನ ವೀಕ್ಷಣೆಗೆ ಮುಕ್ತವಾಗಿದ್ದು ಚಿಟ್ಟೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ ಎಂದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅ... ಜೀವನಹಳ್ಳಿಯಲ್ಲಿ ಫುಟ್ಬಾಲ್ ಟರ್ಫ್ ನಿರ್ಮಾಣಕ್ಕೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ ಬೆಂಗಳೂರು(reporterkarnataka.com): ಸರ್ವಜ್ಞ ನಗರದ ಜೀವನಹಳ್ಳಿಯಲ್ಲಿ ಫುಟ್ಬಾಲ್ ಟರ್ಫ್ ನಿರ್ಮಾಣಕ್ಕೆ ಕೇಳಿ ಬಂದಿರುವ ವಿರೋಧಕ್ಕೆ ಬಗ್ಗದೇ, ಕ್ರೀಡಾಂಗಣ ನಿರ್ಮಾಣ ಆಗಬೇಕೆಂದು ಆಗ್ರಹಿಸಿ ಸ್ಥಳೀಯರು ಕ್ರೀಡಾಂಗಣದ ಬಳಿ ಶನಿವಾರ ಪ್ರತಿಭಟನೆ ನಡೆಸಿದರು. ಇಂಧನ ಸಚಿವರು ಹಾಗೂ ಸರ್ವಜ್ಞ ನಗರದ ಶ... ಮೂಡಿಗೆರೆ ತಾಲೂಕಿನಲ್ಲಿ ಬೈಕ್ ರ್ಯಾಲಿ: ಹಸಿರು ಪರಿಸರ ಕಾಪಾಡುವಂತೆ ಶಾಸಕಿ ನಯನಾ ಮೋಟಮ್ಮ ಕರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯಲ್ಲಿ ಅತ್ಯಧಿಕ ಪ್ರವಾಸಿ ತಾಣಗಳನ್ನು ಹೊಂದಿರುವ ಮೂಡಿಗೆರೆ ತಾಲೂಕು ವರ್ಷಪೂರ್ತಿ ಹಸಿರುಮಯ ವಾತಾವರಣದಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಸುಂದರ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ... ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಹಾತ್ವಾಕಾಂಕ್ಷೆಯ 3 ಯೋಜನೆಗಳು ಲೋಕಾರ್ಪಣೆ: ಸಿಎಂ ಚಾಲನೆ *50 ಸಾವಿರಕ್ಕೂ ಅಧಿಕ ಮಹಿಳೆಯರು ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿ* ಬೆಂಗಳೂರು(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲ... 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಐಸಿಡಿಎಸ್ , ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ... ರೈತ ವಿರೋಧಿ ಸರ್ಕಾರ ತೊಲಗುವವರೆಗೂ ಹೋರಾಟ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಸಿಎಂ ಡಿಸಿಎಂ ತಾವು ಏನು ಮಾಡಿದರೂ ನಡೆಯುತ್ತದೆ ಎಂದು ತಿಳಿದುಕೊಂಡಿದ್ದಾರೆ. ರೈತರು,ಬಡವರು, ಕೂಲಿಕಾರರು ನಿಮ್ಮ ಆಟವನ್ನು ನೋಡುತ್ತಿದ್ದಾರೆ. ಇದಕ್ಕೆ ತಕ್ಕ ಪಾಠವನ್ನು ನಿಮಗೆ ಕಲಿಸುತ್ತಾರೆ. ರೈತ ವಿರೋಧಿ ಸರ್ಕಾರವನ್ನು ಕಿತ್ತೊಗೆಯುವವರೆಗೂ ಹೋರಾಟ ನಡೆಸುತ್ತೇವೆ. ... Chikkamagaluru | ಬಂಪರ್ ಬೆಲೆಯ ನಡುವೆ ಮಂಗಗಳ ಕಾಟ: ಕಂಗಾಲಾದ ಕಾಫಿ ಬೆಳೆಗಾರರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಈ ಬಾರಿಯ ನಿರಂತರ ಮಳೆ ಮತ್ತು ಅವಧಿಗೂ ಮುನ್ನವೇ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ನಾಶ ಮಾಡುತ್ತಿರುವುದರಿಂದ ಮಲೆನಾಡಿನ ಕಾಫಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ... Mangaluru | ಪ್ರಧಾನಿಗೆ ರಾಜ್ಯ ಸರಕಾರದಿಂದ ಮನವಿ ಸಲ್ಲಿಕೆ: ಬರಮಾಡಿಕೊಂಡು ಬೇಡಿಕೆ ಮುಂದಿಟ್ಟ ಉಸ್ತುವಾರಿ ಸಚಿವ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರಾಜ್ಯ ಸರ್ಕಾರ ಮೋದಿಗೆ ಒಂದು ಮನವಿ ಸಲ್ಲಿಸಿದೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯವರನ್ನು ಬರಮಾಡಿಕೊಂಡು ಸ್ವಾಗತಿಸಿದ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂ... ಕೊಡಗಿನಲ್ಲಿ ಹೆಚ್ಚುತ್ತಿರುವ ಅಪಘಾತ: ವಾಹನಗಳಲ್ಲಿ ಎಲ್ಇಡಿ ಬಲ್ಬ್ ಕಡಿವಾಣಕ್ಕೆ ಆಗ್ರಹ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಹಲವು ವಾಹನಗಳಲ್ಲಿ ಹೆಚ್ಚಿನ ಬೆಳಕನ್ನು ಬೀರುವ ಎಲ್.ಇ.ಡಿ ಲೈಟ್ ಗಳ ಅಳವಡಿಕೆಯಿಂದ ಮುಂಭಾಗದಿಂದ ಬರುವ ವಾಹನಗಳಿಗೆ ಮುಂದೆ ದಾರಿ ಕಾಣದೆ ಅಪಘಾತಕ್ಕೆ ಒಳಗಾಗುವ ಹಲವು ಪ್ರಕರಣಗಳು ಜಿಲ್ಲೆಯಲ್ಲಿ... ದಾವಣಗೆರೆ: ಕೆಒಎಫ್ ಗೋದಾಮು ಕಟ್ಟಡ ಉದ್ಘಾಟನೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ ದಾವಣಗೆರೆ(reporterkarnataka.com): ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (ಕೆಒಎಫ್) ವತಿಯಿಂದ ಕೇಂದ್ರ ಸರ್ಕಾರದ ಅನುದಾನದಡಿ ದಾವಣಗೆರೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಗೋದಾಮು ಕಟ್ಟಡ ಹಾಗೂ ಸಾರ್ಟೆಕ್ಸ್ ಯಂತ್ರದ ಉದ್ಘಾಟನೆಯನ್ನು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ನೆರವೇರಿಸಿ... « Previous Page 1 …3 4 5 6 7 … 201 Next Page » ಜಾಹೀರಾತು