ನಕಲಿ ಔಷಧ ಜಾಲ ತಡೆಗಟ್ಟಲು ಕ್ರಮ: ಡಾ.ಅಶ್ವಥ್ ನಾರಾಯಣರ ಪ್ರಶ್ನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತರ ಬೆಂಗಳೂರು(reporterkarnataka.com): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿ 2023-24ನೇ ಸಾಲಿನಲ್ಲಿ 10 ಮೊಕದ್ದಮೆಗಳನ್ನು ಹಾಗೂ 2024-25ನೇ ಸಾಲಿನಲ್ಲಿ 5 ಮೊಕದ್ದಮೆಗಳನ್ನು ಔಷಧ ಮತ್ತು ಕಾಂತ... Food & Civil Supply | ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆಗೆ ಸರಕಾರ ಆದೇಶ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ... ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ ವಿಧೇಯಕ 2025 ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಬೆಂಗಳೂರು(reporterkarnataka.com): ವಿಧಾನ ಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ”ವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯ... ಮಸ್ಕಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ನೀರಿನ ಅರವಟ್ಟಿಗೆ ಆರಂಭ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣ ಕಿತ್ತೂರಾಣಿ ಚನ್ನಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಬಳಿ ಪ್ರತಿ ವರ್ಷದಂತೆ ಈ ವರ್ಷವೂ ಸತತ 3ನೇ ವರ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಮಸ್ಕಿ ತಾಲೂಕು ಘಟಕ ಹ... ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ಭರ್ತಿಗೆ ಅಗತ್ಯ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಖಾಲಿ ಇರುವ 247 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ... ಕೋಲಾರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗೆ ವೈರಸ್, ಕೀಟ ಬಾಧೆ: ಸಂಶೋಧನಾ ಕೇಂದ್ರದಿಂದ ನಿಯಂತ್ರಿಸಲು ಕ್ರಮ ಬೆಂಗಳೂರು (reporterkarnataka.com):ಕೋಲಾರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗೆ ವೈರಸ್, ಕೀಟ ತಗಲದಂತೆ ಸಂಶೋಧನಾ ಕೇಂದ್ರದಿಂದ ನಿಯಂತ್ರಿಸುವ ಕ್ರಮವನ್ನು ತೋಟಗಾರಿಕೆ ಇಲಾಖೆಯು ಕೈಗೊಂಡಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು. ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯರಾದ ಶ್ರೀಮತಿ ರೂಪಕಲಾ... Housing Scheme | ಬಸವ ವಸತಿ ಯೋಜನೆ: ಕುಮಟಾ ವಿಧಾನಸಭಾ ಕ್ಷೇತ್ರಕ್ಕೆ 12 ಕೋಟಿ ಬಿಡುಗಡೆ ಬೆಂಗಳೂರು(reporterkarnataka.com):ಕುಮಟಾ ವಿಧಾನಸಭಾ ಕ್ಷೇತ್ರದದಲ್ಲಿ ಬಸವ ವಸತಿ ಯೋಜನೆಯಡಿ12 ಕೋಟಿ ಬಿಡುಗಡೆ ಮಾಡಲಾಗಿದ್ದು, ಅಗತ್ಯವಿರುವ ಸುಮಾರು 4 ಕೋಟಿ ರೂ.ಗಳ ಅನುದಾನವನ್ನು ಆದಷ್ಟು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ತಿಳಿಸಿದರು. ಇಂದು ವಿಧಾನಸಭೆ... ಚಳ್ಳಕೆರೆ: ಹೆಚ್ಚುತ್ತಿರುವ ಕಳ್ಳತನ, ಲೂಟಿ ಪ್ರಕರಣ; ಪೊಲೀಸ್ ಇಲಾಖೆ, ತಹಶೀಲ್ದಾರ್ ಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳ್ಳತನ, ಲೂಟಿ, ದರೋಡೆ ಹೆಚ್ಚುತ್ತಿದ್ದು, ಜನರು ಭಯಭೀತಿಗೊಂಡಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಕರ್ನಾಟಕ ಯುವ ರಕ್ಷಣಾ ವೇದಿ... Bill | ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ, 2024: ವಿಧಾನಸಭೆಯಲ್ಲಿ ಅಂಗೀಕಾರ ಬೆಂಗಳೂರು (reporterkarnataka.com): ಕರ್ನಾಟಕ ವಿಧಾನ ಮಂಡಲದ ಜಂಟಿ ಪರಿಶೀಲನಾ ಸಮಿತಿಯ ವರದಿಯ ಶಿಫಾರಸ್ಸಿನಂತೆ ಕರ್ನಾಟಕ ವಿಧಾನಸಭೆಯಲ್ಲಿ ಮಂಡಿಸಲಾದ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರ್ಯಾಲೋಚಿಸಿ ಅಂಗೀಕರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ವಿಧಾನ... ಕಲ್ಯಾಣ ಕರ್ನಾಟಕ ಶಿಕ್ಷಣ ಮತ್ತು ಉದ್ಯೋಗ ಸಂವಿಧಾನದ 371 (ಜೆ) ಸಮರ್ಪಕ ಜಾರಿಗೆ ಅಧಿಕಾರಿಗಳು ಬದ್ಧರಾಗಬೇಕು: -ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು (reporterkarnataka.com): ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ಈ ವ... « Previous Page 1 …3 4 5 6 7 … 173 Next Page » ಜಾಹೀರಾತು