ಕೋಲಾರದಲ್ಲಿ ಸಂಭ್ರಮ ಸಡಗರದ ಸ್ವಾತಂತ್ರ್ಯ ದಿನಾಚರಣೆ: ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸ್ವಾತಂತ್ರ್ಯ ದಿನದ ಅಂಗವಾಗಿ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಆಟದ ಮೈದಾನದಲ್ಲಿ ನಗರಾಧಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎಸ್. ಸುರೇಶ ಅವರು ರಾಷ್ಟ್ರ ಧ... ಫ್ಲ್ಯಾಗ್ ಕೋಡ್ ಆಫ್ ಇಂಡಿಯಾ 2022 ಕೇಂದ್ರ ಸರಕಾರ ಹಿಂಪಡೆಯಲು ಆಗ್ರಹ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಗಾಂಧೀವಾದಿಗಳು, ಖಾದಿ ಪ್ರೇಮಿಗಳು, ಧ್ವಜ ಭ್ರಾತೃತ್ವ ಮತ್ತು ಇತರರು ಯಂತ್ರ ನಿರ್ಮಿತ ಪಾಲಿಯೆಸ್ಟರ್ ಮತ್ತು ಇತರ ಕೃತಕ ವಸ್ತುಗಳ ಧ್ವಜಗಳನ್ನು ಬಳಸಲು ಅನುಮತಿಸುವ ' ಫ್ಲ್ಯಾಗ್ ಕೋಡ್ ಆಫ್ ಇಂಡಿಯಾ , 2022' ಅನ್ನು ಹಿಂತೆಗೆದುಕೊಳ್... ಬಳ್ಳಾರಿಯ ಬಹು ನಿರೀಕ್ಷಿತ ವೃತ್ತ ಗೋಪುರ ಶೀಘ್ರದಲ್ಲೇ ಪೂರ್ಣ: ಶಾಸಕ ನಾರಾ ಭರತ್ ರೆಡ್ಡಿ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿಯ ಬಹುನಿರೀಕ್ಷಿತ ಗಡಿಗಿ ಚನ್ನಪ್ಪ ವೃತ್ತ, ಗೋಪುರ ಹಾಗೂ ಇಂದಿರಾ ವೃತ್ತದವರೆಗಿನ ರಸ್ತೆಯನ್ನು ಶೀಘ್ರ ಪೂರ್ಣಗೊಳಿಸಲಾಗುವು ಎಂದು ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ. ಬುಧವಾರ ನಗರದ ನಿರ್ಮ... ಶ್ರೀನಿವಾಸಪುರ: ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳ ಘಟಕ ಉದ್ಘಾಟನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ತಾಲ್ಲೂಕು ವ್ಯಾಪ್ತಿಯ ನೆರ್ನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳ ಘಟಕವನ್ನು ಕೋಚಿಮುಲ್ ಶ್ರೀನಿವಾಸಪುರ ತಾಲ್ಲೂಕು ನಿರ್ದೇಶಕರಾದ ಎನ್ . ಹನುಮೇಶ... ಗೋರ ಸಿಕವಾಡಿ ಸಾಮಾಜಿಕ ಚಳುವಳಿ ವತಿಯಿಂದ ಭೋಗ ಕಾರ್ಯಕ್ರಮ: ಚಂದು ಹರಾವತ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿ ವತಿಯಿಂದ ಭೋಗ ಕಾರ್ಯಕ್ರಮ ನಡೆಯಿತು. ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್... ಬೆಂಗಳೂರು: ಬ್ಯಾರೀಸ್ ಸೆಂಟ್ರಲ್ ಕಮಿಟಿ ಹಾಗೂ ಮಂಗಳೂರು ಬ್ಲಡ್ ಡೋನರ್ಸ್ ನಿಂದ ಬೃಹತ್ ರಕ್ತದಾನ ಶಿಬಿರ ಬೆಂಗಳೂರು(reporterkarnataka.com): ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಇದರ ಸಹಯೋಗದದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು ಇದರ 456ನೇ ಬೃಹತ್ ರಕ್ತದಾನ ಶಿಬಿರವು ಬೆಂಗಳೂರಿನ ಗಾಂಧಿನಗರದ ಕೆ ಜಿ ಸರ್ಕಲ್ ಬ... ಬದ್ಧತೆಯ ಆರೋಗ್ಯ ಸೇವೆ: ಮಂಗಳೂರಿನ ಇಂದಿರಾ ಆಸ್ಪತ್ರೆಗೆ 25ನೇ ವರ್ಷದ ಸಂಭ್ರಮ ಮಂಗಳೂರು(reporterkarnataka.com): ಆರೋಗ್ಯ ಕ್ಷೇತ್ರದಲ್ಲಿ ತನ್ನ ಉನ್ನತ ಛಾಪನ್ನು ಮೂಡಿಸಿದ ಇಂದಿರಾ ಆಸ್ಪತ್ರೆ ತನ್ನ 25ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸುತ್ತಿದೆ. 1999 ರಲ್ಲಿ ಸ್ಥಾಪನೆಯಾದಾಗಿನಿಂದ, ಆಸ್ಪತ್ರೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡುವ ಮೂಲಕ ಸಮುದಾಯಕ್ಕೆ ಉನ್ನತ ಯೋ... ಬೆಂಗಳೂರು: ಬ್ಯಾರೀಸ್ ಸೆಂಟ್ರಲ್ ಕಮಿಟಿ ಹಾಗೂ ಮಂಗಳೂರು ಬ್ಲಡ್ ಡೋನರ್ಸ್ ನಿಂದ ಬೃಹತ್ ರಕ್ತದಾನ ಶಿಬಿರ ಬೆಂಗಳೂರು(reporterkarnataka.com): ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಇದರ ಸಹಯೋಗದದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು ಇದರ 456ನೇ ಬೃಹತ್ ರಕ್ತದಾನ ಶಿಬಿರವು ಬೆಂಗಳೂರಿನ ಗಾಂಧಿನಗರದ ಕೆ ಜಿ ಸರ್ಕಲ್ ಬ... ಕೊಟ್ಟಿಗೆಹಾರ: ಬಿಡಾಡಿ ದನಗಳ ಹಾವಳಿ: ಸಂಚಾರಕ್ಕೆ ತೊಂದರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್, ಕೊಟ್ಟಿಗೆಹಾರ ಪಟ್ಟಣಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು,ಸವಾರರು, ವರ್ತಕರು ತೊಂದರೆ ಅನುಭವಿಸುವಂತಾಗಿದೆ. ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ 50ಕ್ಕೂ ಅಧಿಕ ಬಿಡಾಡಿ ದನಗಳು ಬಸ್ ನಿಲ್ದಾಣ, ರಸ್ತೆ, ... ಸ್ವಾಮಿ ನಂಜುಂಡೇಶ್ವರ… ನಿನ್ನ ನೋಡಲು ಬರುವ ಭಕ್ತರಿಗೆ ಕೆಟ್ಟ ಅವ್ಯವಸ್ಥೆಯಿಂದ ಪರಿಹಾರ ಕೊಡು: ಪರಮ ಭಕ್ತರಿಂದ ಪತ್ರಗಳ ಸುರಿಮಳೆ…! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹಿಸುವ ನಂಜುಂಡೇಶ್ವರನಿಗೆ ಈ ಬಾರಿ ಪರಮ ಭಕ್ತರಿಂದ ಪತ್ರಗಳೂ ಸಹ ಸಲ್ಲಿಕೆಯಾಗಿದೆ. ನಿನ್ನ ... « Previous Page 1 …48 49 50 51 52 … 190 Next Page » ಜಾಹೀರಾತು